heavy rains

ದೇಶದ 10 ರಾಜ್ಯಗಳಲ್ಲಿ ಮಳೆ ಅಬ್ಬರ; ಪ್ರವಾಹದಿಂದಾಗಿ ದೆಹಲಿಯಲ್ಲಿ ವಾಯು ಮಾಲಿನ್ಯ ಇಳಿಕೆ

(ನ್ಯೂಸ್‌ ಕಡಬ) newskadaba.com,  ಸೆ.04 ದೆಹಲಿ: ಕಳೆದ ಕೆಲ ದಿನಗಳಿಂದ ಉತ್ತರ, ಪೂರ್ವ ಮತ್ತು ಪಶ್ಚಿಮದ ರಾಜ್ಯಗಳಲ್ಲಿ ಭಾರೀ ಅನಾಹುತ ಸೃಷ್ಟಿಸಿರುವ ಮಳೆ ಬುಧವಾರವೂ ತನ್ನ ಪ್ರತಾಪ ಮುಂದುವರೆದಿದೆ. ಒಟ್ಟು 10 ರಾಜ್ಯಗಳಲ್ಲಿ ಮಳೆ ಅಬ್ಬರ ತೋರಿಸಿದ್ದು ಒಂದೇ ದಿನ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಭಾರೀ ಮಳೆಯಿಂದಾಗಿ ಹಲವು ರಾಜ್ಯಗಳಲ್ಲಿ ಭಾರೀ ಪ್ರಮಾಣದ ಭೂಕುಸಿತ, ಪ್ರವಾಹದಂಥ ಘಟನೆಗಳು ಸಂಭವಿಸಿದ್ದು, ರೈಲು, ವಿಮಾನ, ವಾಹನಗಳ ಸಂಚಾರಕ್ಕೆ ಅಡ್ಡಿ ಮಾಡಿದೆ. ಭಾರೀ ಮಳೆಯಿಂದಾಗಿ ಸಾಮಾನ್ಯ ಜನಜೀವನದಲ್ಲಿ ವ್ಯತ್ಯಯವಾಗಿದ್ದು, ಸುರಕ್ಷತಾ ದೃಷ್ಟಿಯಿಂದ […]

ದೇಶದ 10 ರಾಜ್ಯಗಳಲ್ಲಿ ಮಳೆ ಅಬ್ಬರ; ಪ್ರವಾಹದಿಂದಾಗಿ ದೆಹಲಿಯಲ್ಲಿ ವಾಯು ಮಾಲಿನ್ಯ ಇಳಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com,  ಸೆ.04 ಹಾಸನ: ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಪರಿಣಾಮ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ. ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ರಸ್ತೆಗೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆಗೆ ಮಣ್ಣು ಕುಸಿದಿರುವುದರಿಂದ ಕರಾವಳಿ ಸಂಪರ್ಕಿಸುವ ಕಡಬ ಸುಬ್ರಮಣ್ಯ ಉಪ್ಪಿನಂಗಡಿ ಮಂಗಳೂರು ಹೋಗುವ ಪ್ರಯಾಣಿಕರಿಗೆ ಈ ರಸ್ತೆಯಲ್ಲಿ ಸಂಚಾರ

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ Read More »

ಕರಾವಳಿ, ಕರ್ನಾಟಕ

ಜಮ್ಮು ಕಾಶ್ಮೀರ: ಭೀಕರ ಮಳೆಯ ಪರಿಣಾಮ ಸಾವಿನ ಸಂಖ್ಯೆ 41 ಕ್ಕೆ ಏರಿಕೆ-ಕೇಂದ್ರದಿಂದ ನೆರವಿನ ಭರವಸೆ

(ನ್ಯೂಸ್‌ ಕಡಬ) newskadaba.com, ಆ.28: ಶ್ರೀನಗರ: ಭೀಕರ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ತತ್ತರಿಸಿ ಹೋಗಿದ್ದು, ಭೂ ಕುಸಿತ, ಪ್ರವಾಹ ಹಾಗೂ ಮಳೆಯಿಂದಾಗಿ ಸಂಭವಿಸಿದ ಅನಾಹುತದಿಂದ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಿಂದಾಗಿ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. ಇದರ ಜೊತೆಗೆ ಮಳೆ ಸಂಬಂಧಿತ ಅವಘಡದಲ್ಲಿ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ರೆಸಾಯಿಯ ಅರ್ಧ್ ಕುವರಿಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಅತಿಹೆಚ್ಚಿನ ಸಾವು ನೋವು ಇಲ್ಲಿ ಸಂಭವಿಸಿದೆ.

ಜಮ್ಮು ಕಾಶ್ಮೀರ: ಭೀಕರ ಮಳೆಯ ಪರಿಣಾಮ ಸಾವಿನ ಸಂಖ್ಯೆ 41 ಕ್ಕೆ ಏರಿಕೆ-ಕೇಂದ್ರದಿಂದ ನೆರವಿನ ಭರವಸೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top