help

ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಬಿಳಿನೆಲೆ ಒಕ್ಕೂಟದಿಂದ ನೆರವು

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಕಳೆದ ಎರಡು ವರ್ಷದಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ತನ್ನ ಎರಡೂ ಕಣ್ಣಿನ ದೃಷ್ಟಿಯನ್ನು ಕಳೆದುಕೊಂಡು ಕಾಲುಗಳೆರಡು ಗ್ರ್ಶಾಂಗ್ರಿಂಗ್ ಆಗಿ ನಡೆದಾಡಲೂ ಸಾಧ್ಶವಾಗದ ಕಡಬ ತಾಲೂಕು ಬಿಳಿನೆಲೆ ನಾಗೇಶ್ ಕುಟುಂಬಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಒಕ್ಕೂಟದ ಸದಸ್ಶರುಗಳು ಒಟ್ಟುಗೂಡಿಸಿದ 10,050 ರೂ. ಮೊತ್ತದ ಧನ ಸಹಾಯವನ್ನು ಕುಟುಂಬದ ಸದಸ್ಶರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಳಿನೆಲೆ ಒಕ್ಕೂಟದ ಅಧ್ಯಕ್ಷ ರಾಜೇಶ್ ಒಗ್ಗು, ಬಿಳಿನೆಲೆ ವಲಯದ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ, ಒಕ್ಕೂಟದ […]

ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಬಿಳಿನೆಲೆ ಒಕ್ಕೂಟದಿಂದ ನೆರವು Read More »

ಕರಾವಳಿ

ಕ್ಯಾನ್ಸರ್ ಪೀಡಿತ ಕಡಬದ ಬಾಲೆ ► ಬೇಕಿದೆ ದಾನಿಗಳ ಸಹಾಯಹಸ್ತ

(ನ್ಯೂಸ್ ಕಡಬ) newskadaba.com ಕಡಬ, ಅ. 23. ಹೃದ್ರೋಗ ಮತ್ತು ಕ್ಯಾನ್ಸರ್‌ನಿಂದ ಬಳಲುತ್ತಿರುವ 11 ವರ್ಷದ ಬಾಲಕಿ ಶಹನಾಝ್ ಳ ಚಿಕಿತ್ಸೆಗೆ ಇದೀಗ ದಾನಿಗಳ ಸಹಾಯಹಸ್ತ ಬೇಕಾಗಿದೆ‌. ಪುತ್ತೂರು ತಾಲೂಕಿನ ಕೋಡಿಂಬಾಳ ಗ್ರಾಮದ ಕಡಬ ಸಮೀಪದ ಕಲ್ಲಂತಡ್ಕ ಕುತ್ಯಾಡಿ ಎಂಬಲ್ಲಿ ವಾಸವಿರುವ ಇಸಾಕ್ ಹಾಗೂ ತಾಜುನ್ನಬಿ ದಂಪತಿಯ ಪುತ್ರಿ ಶಹನಾಝ್ ಹೃದ್ರೋಗ ಮತ್ತು ರಕ್ತದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಈ ಬಾಲಕಿಯನ್ನು ಮಂಗಳೂರಿನ ಅತ್ತಾವರದಲ್ಲಿರುವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಹನಾಝ್ ಪೆರ್ಲದ ಶಾಲೆಯಲ್ಲಿ 5ನೆ ತರಗತಿಯಲ್ಲಿ

ಕ್ಯಾನ್ಸರ್ ಪೀಡಿತ ಕಡಬದ ಬಾಲೆ ► ಬೇಕಿದೆ ದಾನಿಗಳ ಸಹಾಯಹಸ್ತ Read More »

ಕರಾವಳಿ

ಬಿದ್ದು ಗಾಯಕ್ಕೊಳಗಾಗಿದ್ದ ತಂದೆ – ಮಗಳಿಗೆ ಸಹಾಯ ಧನ ಹಸ್ತಾಂತರ ► ದಾನಿಗಳ ಸಹಾಯ ಬೇಕಾಗಿದೆ

(ನ್ಯೂಸ್ ಕಡಬ) newskadaba.com ಕಡಬ, ಆ.07.  ಮರ್ಧಾಳ ಕೆದಿಲ ನಿವಾಸಿ ಲಿಂಗಪ್ಪ ಗೌಡ ಕಳೆದ ಮೂರು ತಿಂಗಳ ಹಿಂದೆ ಮರ್ಧಾಳ ಪೇಟೆಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಚರಂಡಿಗೆ ಬಿದ್ದು ಕಾಲಿಗೆ ಗಾಯವಾಗಿ ತನ್ನ ಟೈಲರ್ ವೃತ್ತಿಯನ್ನು ಮಾಡಲು ಅಸಾಧ್ಯವಾಗಿದ್ದು ಇದೀಗ ಕೆಲವು ದಿನಗಳ ಹಿಂದೆ ತನ್ನ ಮಗಳು ಅಂಗಳದಲ್ಲಿ ಆಟವಾಡುವ ವೇಳೆ ಬಿದ್ದು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಮಗಳ ಚಿಕಿತ್ಸೆಗೆ ಮರ್ದಾಳ ಪೇಟೆಯಲ್ಲಿ ಹಣ ಸಂಗ್ರಹಿಸಿ ನೀಡಲಾಯಿತು. ಧನಸಹಾಯ 16000 ಸಾವಿರವನ್ನು ಮರ್ಧಾಳ ಗ್ರಾ.ಪಂ

ಬಿದ್ದು ಗಾಯಕ್ಕೊಳಗಾಗಿದ್ದ ತಂದೆ – ಮಗಳಿಗೆ ಸಹಾಯ ಧನ ಹಸ್ತಾಂತರ ► ದಾನಿಗಳ ಸಹಾಯ ಬೇಕಾಗಿದೆ Read More »

ಕರಾವಳಿ
Scroll to Top