helping nature

ಮಂಗಳೂರು: ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತ…!! ➤ ಗಾಯಾಳುವಿಗೆ ನೆರವಾಗಿ ಮಾನವೀಯತೆ ಮೆರೆದ ಶಾಸಕ ಖಾದರ್

(ನ್ಯೂಸ್ ಕಡಬ)newskadaba.com ಮಂಗಳೂರು, ಜ.16. ಕಾರು-ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿದ್ದು, ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ರವಾನಿಸುವ ಮೂಲಕ ಶಾಸಕ ಖಾದರ್ ಮಾನವೀಯತೆ ಮೆರೆದಿದ್ದಾರೆ. ಸಂಜೆ ವೇಳೆ ಅಪಘಾತ ಸಂಭವಿಸಿದ್ದು, ಈ ಸಂದರ್ಭದಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಹಾಗೂ ಶಾಸಕ ಯು.ಟಿ. ಖಾದರ್ ಅದೇ ರಸ್ತೆ ಮೂಲಕ ಸಂಚರಿಸುತ್ತಿದ್ದರು. ತಕ್ಷಣ ಗಾಯಾಳುವನ್ನು ತನ್ನ ಕಾರಿನಲ್ಲೇ ಆಸ್ಪತ್ರೆಗೆ ರವಾನಿಸುವ ಮೂಲಕ ಖಾದರ್ ಮಾನವೀಯತೆ ಮೆರೆಯುವ ಜೊತೆಗೆ ತಮ್ಮ […]

ಮಂಗಳೂರು: ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತ…!! ➤ ಗಾಯಾಳುವಿಗೆ ನೆರವಾಗಿ ಮಾನವೀಯತೆ ಮೆರೆದ ಶಾಸಕ ಖಾದರ್ Read More »

ಕರಾವಳಿ, ಕರ್ನಾಟಕ

ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆ..!!!    ➤ ಪ್ರಾಣ ಕಾಪಾಡಿದ ಇಲಾಖೆ​ ಸಿಬ್ಬಂದಿ        

(ನ್ಯೂಸ್ ಕಡಬ) newskadaba.com  ಕಲಬುರಗಿ, ಜ.03.  ಚಲಿಸುತ್ತಿರುವ ರೈಲು ಹತ್ತಲು ಹೋಗಿ ಆಯತಪ್ಪಿ ಕೆಳಗೆ ಬೀಳುತ್ತಿದ್ದ 50 ವರ್ಷದ ಮಹಿಳೆಯನ್ನು ಆರ್‌ಪಿಎಫ್ ಸಿಬ್ಬಂದಿ ಮತ್ತು ಕಾರ್ಮಿಕರು ಸೇರಿ ರಕ್ಷಿಸಿರುವ ಘಟನೆ ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ವರದಿಯಾಗಿದೆ. ಮುಂಬೈ ನಾಗರಕೋಯಿಲ್​ ರೈಲು ಕಲಬುರಗಿ ನಿಲ್ದಾಣಕ್ಕೆ ಆಗಮಿಸುವಾಗ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ರೈಲು ಚಲಿಸುತ್ತಿರುವಾಗಲೇ ಮಹಿಳೆಯೋರ್ವರು ಹತ್ತಲು ಯತ್ನಿಸಿದ್ದು, ಈ ವೇಳೆ ಆಯತಪ್ಪಿ ಬೀಳುತ್ತಿದ್ದ ಮಹಿಳೆಯನ್ನು ಕಂಡ ತಕ್ಷಣ ಆರ್‌ಪಿಎಫ್ ಸಿಬ್ಬಂದಿ ಆರ್‌.ಡಿ. ಶೇರಖಾನ್​  ಹಾಗೂ ಕಾರ್ಮಿಕರೋರ್ವರು ಮಹಿಳೆಯನ್ನು

ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆ..!!!    ➤ ಪ್ರಾಣ ಕಾಪಾಡಿದ ಇಲಾಖೆ​ ಸಿಬ್ಬಂದಿ         Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top