ರಾಘವೇಶ್ವರ ಭಾರತಿ ಸ್ವಾಮೀಜಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಿ- ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com, ಎ.04 ಬೆಂಗಳೂರು: ಗೋಕರ್ಣದ ಶ್ರೀ ರಾಮಚಂದ್ರಾಪುರ ಮಠದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತಿ ಸ್ವಾಮಿಗಳ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ಆಪಾದಿತ ಘಟನೆಗಳನ್ನು ವರದಿ ಮಾಡುವಲ್ಲಿ ಒಂಬತ್ತು ವರ್ಷಗಳ ಗಮನಾರ್ಹ ವಿಳಂಬವನ್ನು ಉಲ್ಲೇಖಿಸಿ ಈ ಆದೇಶವನ್ನು ಹೊರಡಿಸಲಾಗಿದೆ. 2006ರಲ್ಲಿ 15 ವರ್ಷದ ಅಪ್ರಾಪ್ತಿಯಾಗಿದ್ದಾಗ ಹಾಗೂ 2012ರಲ್ಲಿ ಎರಡನೇ ಬಾರಿ ರಾಘವೇಶ್ವರ ಭಾರತಿ ಸ್ವಾಮೀಜಿ ತನ್ನ ಶಿಷ್ಯಯ ಮೇಲೆ ಅತ್ಯಾಚಾರ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಕರ್ನಾಟಕ […]

ರಾಘವೇಶ್ವರ ಭಾರತಿ ಸ್ವಾಮೀಜಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಿ- ಹೈಕೋರ್ಟ್ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್