high court

ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್

(ನ್ಯೂಸ್ ಕಡಬ) newskadaba.com, ಜೂ.05. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಮಯದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಘಟನೆ ಕುರಿತು ಇಂದು ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿತ್ತು. ಈ ಬಗ್ಗೆ ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ. ಎಜಿ ಶಶಿಕಿರಣ್ ಶೆಟ್ಟಿ ಪೀಠಕ್ಕೆ ವಿವರಣೆ ನೀಡಲಿದ್ದು, […]

ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಕ್ಷೇತ್ರ, ಧರ್ಮಾಧಿಕಾರಿ ಕುಟುಂಬ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ಜ.22 ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಅನುಯಾಯಿಗಳಿಗೆ ಸೂಚಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಸೋಮವಾರ, ನ್ಯಾ. ಆರ್. ದೇವದಾಸ್ ಅವರ ಏಕಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ. ಡಿ.

ಧರ್ಮಸ್ಥಳ ಕ್ಷೇತ್ರ, ಧರ್ಮಾಧಿಕಾರಿ ಕುಟುಂಬ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಹೈಕೋರ್ಟ್ ಆದೇಶ Read More »

ಕರಾವಳಿ

ಕರ್ನಾಟಕಕ್ಕೆ ಪ್ರತ್ಯೇಕ ಧ್ವಜಕ್ಕೆ ಸಂಬಂದಿಸಿದ ಅರ್ಜಿ ವಜಾ: ಹೈ ಕೋರ್ಟ್

(ನ್ಯೂಸ್ ಕಡಬ) newskadaba.com ಅ.26, ಬೆಂಗಳೂರು ಪ್ರತ್ಯೇಕ ಧ್ವಜ ಹೊಂದಲು ರಾಜ್ಯ ಸರ್ಕಾರದ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ರಾಜ್ಯವು  ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಬಗ್ಗೆ  ಬೆಳಗಾವಿ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಪ್ರತ್ಯೇಕ ನಾಡ ಧ್ವಜ ಹೊಂದುವ ವಿಚಾರವು ನ್ಯಾಯಾಲಯದ ವಿಚಾರಣಾ ಪರಿದಿಗೆ ಒಳಪಡುವುದಿಲ್ಲ. ಅರ್ಜಿದಾರರು ತಪ್ಪಾಗಿ

ಕರ್ನಾಟಕಕ್ಕೆ ಪ್ರತ್ಯೇಕ ಧ್ವಜಕ್ಕೆ ಸಂಬಂದಿಸಿದ ಅರ್ಜಿ ವಜಾ: ಹೈ ಕೋರ್ಟ್ Read More »

ಕರಾವಳಿ

ಬಾಲ್ಯ ವಿವಾಹ ನಿಷೇಧ ಎಲ್ಲಾ ಧರ್ಮಕ್ಕೆ ಅನ್ವಯ- ಸುಪ್ರೀಂಕೋರ್ಟ್

(ನ್ಯೂಸ್ ಕಡಬ) newskadaba.com ಅ.19, ನವದೆಹಲಿ:  ‘ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ಯಾವುದೇ ಧರ್ಮದ ವೈಯಕ್ತಿಕ ಕಾನೂನಿನ ಅಡಿಯ ಸಂಪ್ರದಾಯಗಳನ್ನು ಮುಂದಿಟ್ಟು ಕೊಂಡು ಚಿವುಟಿ ಹಾಕಲು ಆಗದು’ ಎಂದು ಮಹತ್ವದ ಆದೇಶ ಪ್ರಕಟಿಸಿರುವ ಸುಪ್ರೀಂ ಕೋರ್ಟ್, ‘ಚಿಕ್ಕ ಮಕ್ಕಳಿಗೆ ವಿವಾಹ ಮಾಡಿದರೆ ಅವರು ತಮ್ಮ ಜೀವನ ಸಂಗಾತಿ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಮೊಟಕು ಗೊಳಿಸಿದಂತೆ’ ಎಂದಿದೆ. ಈ ಮೂಲಕ ಬಾಲ್ಯ ವಿವಾಹ ನಿಷೇಧ ಕಾಯ್ದೆ ಎಲ್ಲಾ ಧರ್ಮಗಳಿಗೂ ಅನ್ವಯಿಸುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ದೇಶದಲ್ಲಿ ಏಕರೂಪದ ನಾಗರಿಕ

ಬಾಲ್ಯ ವಿವಾಹ ನಿಷೇಧ ಎಲ್ಲಾ ಧರ್ಮಕ್ಕೆ ಅನ್ವಯ- ಸುಪ್ರೀಂಕೋರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪರಾಧಿ ಮೃತಪಟ್ಟಿದ್ದರೂ, ದಂಡ ವಸೂಲಿ ಮಾಡಬಹುದು.! ➤ ಹೈಕೋರ್ಟ್‌ ಮಹ್ವತ್ವದ ತೀರ್ಪು

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ಅಪರಾಧಿ ಮೃತಪಟ್ಟಿದ್ದರೂ ದಂಡ ವಸೂಲಿ ಮಾಡಬಹುದು ಎಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಪ್ರಕರಣವೊಂದರಲ್ಲಿ ಅಪರಾಧಿಗೆ ದಂಡವನ್ನುವ ವಿಧಿಸಲಾಗಿತ್ತು, ಆದರೆ ಅಪರಾಧಿ ಸಾವನ್ನಪ್ಪಿದ್ದು, ಈ ಬಗ್ಗೆ ಮೃತನ ಪರ ವಕೀಲರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಮಾಹಿತಿ ನೀಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಶಿವಶಂಕರ್‌ ಅಮರಣನವರು ಈ ಆದೇಶವನ್ನು ನೀಡಿದ್ದಾರೆ. ಆತನ ಆಸ್ತಿಯ ವಾರಸುದಾರರು ದಂಡವನ್ನು ಪಾವತಿಸಬೇಕಾಗಿದೆ ಎಂದು ತಿಳಿಸಿದೆ ಎನ್ನಲಾಗಿದೆ.  

ಅಪರಾಧಿ ಮೃತಪಟ್ಟಿದ್ದರೂ, ದಂಡ ವಸೂಲಿ ಮಾಡಬಹುದು.! ➤ ಹೈಕೋರ್ಟ್‌ ಮಹ್ವತ್ವದ ತೀರ್ಪು Read More »

ಕರ್ನಾಟಕ

ಅಪ್ರಾಪ್ತೆ ಕಾರಣಕ್ಕೆ ಮದುವೆ ರದ್ದಾಗದು ➤ ಕರ್ನಾಟಕ ಹೈಕೋರ್ಟ್

(ನ್ಯೂಸ್ ಕಡಬ)newskadaba.com  ಬೆಂಗಳೂರು, 24. ಅಪ್ರಾಪ್ತೆ ಎಂಬ ಒಂದೇ ಕಾರಣಕ್ಕೆ ಹಿಂದೂ ವಿವಾಹ ಕಾಯಿದೆಯನ್ವಯ ಜರುಗಿರುವ ವಿವಾಹವನ್ನು ರದ್ದುಗೊಳಿಸಲಾಗದು ಎಂದು ಕರ್ನಾಟಕ ಹೈಕೋರ್ಟ್‌ ವಿಭಾಗೀಯ ಪೀಠ ಮಹತ್ವದ ತೀರ್ಪು ನೀಡಿದೆ. ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಅಲೋಕ್‌ ಅರಾಧೆ ಮತ್ತು ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರಿದ್ದ ವಿಭಾಗೀಯಪೀಠ ಈ ತೀರ್ಪು ನೀಡಿದೆ. ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ, ವಿವಾಹದ ಸಂದರ್ಭದಲ್ಲಿ ಯುವತಿ ಅಪ್ರಾಪ್ತಳಾಗಿದ್ದಳೆಂಬ ಕಾರಣಕ್ಕೆ ಮದುವೆಯನ್ನು ರದ್ದುಗೊಳಿಸಿದ್ದ ಕೌಟುಂಬಿಕ

ಅಪ್ರಾಪ್ತೆ ಕಾರಣಕ್ಕೆ ಮದುವೆ ರದ್ದಾಗದು ➤ ಕರ್ನಾಟಕ ಹೈಕೋರ್ಟ್ Read More »

ಕರ್ನಾಟಕ

 ಬಂಟ್ವಾಳ: ಯುವ ವಕೀಲರ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡ ಹೈಕೋರ್ಟ್ !! ➤  3 ಲಕ್ಷ ಪರಿಹಾರ ಕೊಡುವಂತೆ ಸೂಚನೆ..!

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಜ.20. ಯುವ ವಕೀಲ ಕುಲದೀಪ್‌ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ವಕೀಲರಿಗೆ 3 ಲಕ್ಷ ರೂ ಪರಿಹಾರ ನೀಡುವಂತೆ ಪುಂಜಾಲಕಟ್ಟೆ ಪೊಲೀಸರಿಗೆ ಹೈಕೋರ್ಟ್‌ ಸೂಚನೆ ನೀಡಿದೆ. ಸಿವಿಲ್ ಸ್ವರೂಪದ ವ್ಯಾಜ್ಯದಲ್ಲಿ ಮಧ್ಯಪ್ರವೇಶಿಸಿ ವಕೀಲರೊಬ್ಬರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ದಂಡದ ಮೊತ್ತವನ್ನು ತಪ್ಪಿತಸ್ಥ ಪೊಲೀಸರಿಂದ ವಸೂಲಿ ಮಾಡುವಂತೆ ಸರಕಾರಕ್ಕೆ ನಿರ್ದೇಶನ ನೀಡಿದೆ. ಪೊಲೀಸರ ನಡೆ ವಿರುದ್ಧ ನ್ಯಾಯಾಲಯ ತೀವ್ರ ತರಾಟೆಗೆ ತೆಗೆದುಕೊಂಡಿದೆ.

 ಬಂಟ್ವಾಳ: ಯುವ ವಕೀಲರ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡ ಹೈಕೋರ್ಟ್ !! ➤  3 ಲಕ್ಷ ಪರಿಹಾರ ಕೊಡುವಂತೆ ಸೂಚನೆ..! Read More »

ಕರಾವಳಿ, ಕರ್ನಾಟಕ

ಹೊಸ ಆ್ಯಂಬುಲೆನ್ಸ್ ನೋಂದಾವಣಿಗೆ ಜಿಪಿಎಸ್ ಉಪಕರಣ ಅಳವಡಿಕೆ ಕಡ್ಡಾಯ..! ➤  ಹೈಕೋರ್ಟ್’ಗೆ ಸರ್ಕಾರ ಮಾಹಿತಿ           

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.12. ಹೊಸ ಆ್ಯಂಬುಲೆನ್ಸ್ ನೋಂದಾವಣಿಗೆ ಜಿಪಿಎಸ್ ಉಪಕರಣ ಅಳವಡಿಕೆ ಕಡ್ಡಾಯ ಮಾಡಲಾಗಿದ್ದು, ವಾಹನ ಸಾಫ್ಟ್ ವೇರ್ ಆ್ಯಂಬುಲೆನ್ಸ್ ಜಿಪಿಎಸ್ ದತ್ತಾಂಶ ಕುರಿತು ನಿರ್ವಹಣೆ ಮಾಡಲಾಗುತ್ತದೆ. ಇನ್ನೂ 108 ಸೇವಾದಾರರನ್ನು ಆಯ್ಕೆ ಮಾಡಲು 21 ದಿನಗಳ ಅಲ್ಪಾವಧಿ ಟೆಂಡರ್ ಕರೆಯಲು ಅನುಮತಿ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್’ಗೆ ಮಾಹಿತಿ ನೀಡಿದೆ. ಬೆಂಗಳೂರಿನ ಭಾರತ್ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ

ಹೊಸ ಆ್ಯಂಬುಲೆನ್ಸ್ ನೋಂದಾವಣಿಗೆ ಜಿಪಿಎಸ್ ಉಪಕರಣ ಅಳವಡಿಕೆ ಕಡ್ಡಾಯ..! ➤  ಹೈಕೋರ್ಟ್’ಗೆ ಸರ್ಕಾರ ಮಾಹಿತಿ            Read More »

ಕರ್ನಾಟಕ

ಅಕ್ರಮ ಸಂಬಂಧದಿಂದ ಜನಿಸಿದ ಮಗುವಿಗೆ ತಂದೆಯ ಆಸ್ತಿಯಲ್ಲಿ ಪಾಲು..!!! ➤  ಹೈಕೋರ್ಟ್ ತೀರ್ಪು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.08. ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 16 (1) ರ ಪ್ರಕಾರ, ಅಕ್ರಮ ಸಂಬಂಧದಿಂದ ಜನಿಸಿದ ಮಗುವನ್ನು  ಕಾನೂನುಬದ್ಧವೆಂದು ಪರಿಗಣಿಸಬೇಕು ಮತ್ತು ಮಗುವಿಗೆ ತಂದೆಯ ಆಸ್ತಿಯಲ್ಲಿ ಪಾಲು ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ತಿಳಿಸಿದೆ ಎನ್ನಲಾಗಿದೆ. ಶೈಕ್ಷಣಿಕ ಮತ್ತು ಇತರ ವೆಚ್ಚಗಳನ್ನು ಪೂರೈಸಲು ತಾಯಿಗೆ ತ್ರೈಮಾಸಿಕವಾಗಿ ಬಡ್ಡಿಮೊತ್ತವನ್ನು ನೀಡಬೇಕು, 18 ವರ್ಷ ತುಂಬಿದ ಮೇಲೆ ಹಣ ಸಂದಾಯ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ ಎಂದು ತಿಳಿದುಬಂದಿದೆ.  

ಅಕ್ರಮ ಸಂಬಂಧದಿಂದ ಜನಿಸಿದ ಮಗುವಿಗೆ ತಂದೆಯ ಆಸ್ತಿಯಲ್ಲಿ ಪಾಲು..!!! ➤  ಹೈಕೋರ್ಟ್ ತೀರ್ಪು Read More »

ಕರ್ನಾಟಕ

ಕಲ್ಲುಗುಡ್ಡೆ: ಮದ್ಯದಂಗಡಿ ಪುನರಾರಂಭ ► ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

(ನ್ಯೂಸ್ ಕಡಬ) newskadaba.com ಕಡಬ, ಅ.08. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಸರಕಾರಿ ಜಮೀನಿನಲ್ಲಿರುವ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಮದ್ಯದಂಗಡಿಯನ್ನು ಗ್ರಾಮಸ್ಥರ ಪ್ರತಿಭಟನೆಗೆ ಮಣಿದು ದ.ಕ. ಜಿಲ್ಲಾಧಿಕಾರಿ ಕಟ್ಟಡ ತೆರವಿಗೆ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ಆರು ವಾರಗಳ ಕಾಲ ತಡೆಯಾಜ್ಞೆ ನೀಡಿದೆ. ಅದರಂತೆ ಭಾನುವಾರದಂದು ಮದ್ಯದಂಗಡಿ ತೆರೆಯಲಾಗಿದೆ‌. ಸೆಪ್ಟೆಂಬರ್ 11 ರಂದು ಪ್ರಾರಂಭಗೊಂಡ ಮದ್ಯದಂಗಡಿಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಲಿತ ಸಂಘಟನೆ, ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಹಲವು ದಿನಗಳ

ಕಲ್ಲುಗುಡ್ಡೆ: ಮದ್ಯದಂಗಡಿ ಪುನರಾರಂಭ ► ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ Read More »

ಕರಾವಳಿ
Scroll to Top