highcommond

ಶೀಘ್ರದಲ್ಲಿ ಹೈಕಮಾಂಡ್ ಸೇರಲಿದೆ ಅಭ್ಯರ್ಥಿಗಳ ಪಟ್ಟಿ..! 

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.07. ಮುಂಬರುವ ವಿಧಾನಸಭೆ ಚುನಾವಣಾ ಅಖಾಡ ಜೋರಾಗಿದ್ದು, ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ಇದಕ್ಕಾಗಿ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಪಟ್ಟಿಯನ್ನು ಅಂತಿಮಗೊಳಿಸುವ ಕುರಿತಂತೆ ಕೆಲವು ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಬಹುತೇಕ ಪೂರ್ಣಗೊಂಡಿದ್ದು ಈ ಪಟ್ಟಿಯು ಶೀಘ್ರದಲ್ಲಿ ವರಿಷ್ಠರ ಸೇರುವುದಷ್ಟೇ ಬಾಕಿಯಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಹತ್ವದ ಸಭೆಯನ್ನ ಇತ್ತೀಚೆಗಷ್ಟೇ ನಡೆದಿತ್ತು ಎನ್ನಲಾಗಿದೆ.

ಶೀಘ್ರದಲ್ಲಿ ಹೈಕಮಾಂಡ್ ಸೇರಲಿದೆ ಅಭ್ಯರ್ಥಿಗಳ ಪಟ್ಟಿ..!  Read More »

ಕರ್ನಾಟಕ

ದ.ಕ ಜಿಲ್ಲೆಯಲ್ಲಿ ಹೊಸ ಮುಖಗಳಿಗೆ ಟಿಕೆಟ್ ➤ ಹಿರಿಯರಿಗೆ ಖಡಕ್ ಸಂದೇಶ ರವಾನಿಸಿದ ಹೈಕಮಾಂಡ್ !

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.24. ವಿಧಾನಸಭೆ ಚುನಾವಣೆಗೆ ಇನ್ನೇನೂ ಕೆಲವೇ ಕೆಲವು ತಿಂಗಳು ಬಾಕಿ ಇದೆ. ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿ ನಡೆಸುತ್ತಿದೆ. ಈ ಬಾರಿ ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡಲು ಹೈಕಮಾಂಡ್ ನಿರ್ಧರಿಸಿದೆ. ಈ ಕುರಿತು ಖಡಕ್ ಸಂದೇಶ ರವಾನಿಸಿದೆ ಎಂದು ಮೂಲಗಳು ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ,  ಮೂಡಬಿದ್ರೆ, ಬೆಳ್ತಂಗಡಿ, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಸುಳ್ಯ ಕ್ಷೇತ್ರಗಳಿಗೆ ಹೊಸ

ದ.ಕ ಜಿಲ್ಲೆಯಲ್ಲಿ ಹೊಸ ಮುಖಗಳಿಗೆ ಟಿಕೆಟ್ ➤ ಹಿರಿಯರಿಗೆ ಖಡಕ್ ಸಂದೇಶ ರವಾನಿಸಿದ ಹೈಕಮಾಂಡ್ ! Read More »

ಕರಾವಳಿ
Scroll to Top