HIghcourt

ಶಾಲಾ ಮಕ್ಕಳ ಸುರಕ್ಷತೆ: ಶಾಲಾ ಆಡಳಿತ ಮಂಡಳಿಯೇ ಹೊಣೆ – ಹೈಕೋರ್ಟ್

(ನ್ಯೂಸ್ ಕಡಬ) newskadaba.com ಜು. 02. ಶಾಲಾ ಮಕ್ಕಳ ಸುರಕ್ಷತೆಯ ಬಗ್ಗೆ ಕರ್ನಾಟಕ ಹೈಕೋರ್ಟ್ ತೀರ್ಪೊಂದನ್ನು ನೀಡಿದ್ದು, ​ಶಾಲಾ ಆವರಣದಲ್ಲಿದ್ದಾಗ ಮಾತ್ರವಲ್ಲ ಮಗುವಿನ ಸುರಕ್ಷತೆಯ ಜವಾಬ್ದಾರಿ; ಮಗು ಬಸ್ ಹತ್ತಿದಾಗಿನಿಂದ ಸಂಜೆ ಪೋಷಕರ ಕೈ ಸೇರುವವರೆಗೂ ಮಗುವಿನ ಸಂಪೂರ್ಣ ರಕ್ಷಣೆಯ ಹೊಣೆಗಾರಿಕೆ ಶಾಲಾ ಆಡಳಿತ ಮಂಡಳಿಯದ್ದೇ ಎಂದು ಹೇಳಿದೆ. ​ಶಾಲಾ ಬಸ್ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದುಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ತನ್ನ ಮೇಲಿನ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿದ್ದ ಖಾಸಗಿ ಶಾಲೆಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸುವ ಮೂಲಕ […]

ಶಾಲಾ ಮಕ್ಕಳ ಸುರಕ್ಷತೆ: ಶಾಲಾ ಆಡಳಿತ ಮಂಡಳಿಯೇ ಹೊಣೆ – ಹೈಕೋರ್ಟ್ Read More »

ಕರ್ನಾಟಕ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ- ಅರ್ಜಿ ವಜಾಗೊಳಿಸಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 30. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಮೂರು ಅರ್ಜಿಗಳನ್ನು ವಜಾಗೊಳಿಸಿ ನ್ಯಾಯಮೂರ್ತಿಗಳಾದ ಶ್ರೀನಜವಾಸ್ ಹರೀಶ್ ಕುಮಾರ್ ಹಾಗೂ ಜೆ.ಎಂ ಖಾಜಿ ಅವರಿದ್ದ ವಿಭಾಗೀಯ ಪೀಠ ಶುಕ್ರವಾರದಂದು ತೀರ್ಪು ನೀಡಿದೆ. ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ರದ್ದುಪಡಿಸುವಂತೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು ಸಂತೋಷ್ ರಾವ್ ನನ್ನು ಖುಲಾಸೆ ಗೊಳಿಸಿ ಕೆಳನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ‌. ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ- ಅರ್ಜಿ ವಜಾಗೊಳಿಸಿದ ಹೈಕೋರ್ಟ್..! Read More »

ಕರಾವಳಿ, ಕರ್ನಾಟಕ

ದ್ವೇಷಭಾಷಣ ಪ್ರಕರಣ – ತನಿಖೆಗೆ ಹಾಜರಾಗಲು ಬಾಬಾ ರಾಮ್ ದೇವ್ ಗೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಜೈಪುರ, ಸೆ. 13. ದ್ವೇಷಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಅಕ್ಟೋಬರ್ 5 ರಂದು ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಯೋಗಗುರು ರಾಮ್ ದೇವ್ ಗೆ ರಾಜಸ್ಥಾನ ಹೈಕೋರ್ಟ್ ಸೂಚನೆ ನೀಡಿದೆ. ಇದರ ಜೊತೆಗೆ ಅವರ ಬಂಧನಕ್ಕೆ ಏಪ್ರಿಲ್ 13ರಂದು ವಿಧಿಸಿದ್ದ ತಡೆಯಾಜ್ಞೆಯನ್ನು ಅಕ್ಟೋಬರ್ 16ರವರೆಗೆ ವಿಸ್ತರಿಸಿದೆ ಎನ್ನಲಾಗಿದೆ. ತನಿಖಾಧಿಕಾರಿಗಳು ರಾಮ್ ದೇವ್ ಅವರನ್ನು ವಿಚಾರಣೆಗಾಗಿ ಕರೆದಾಗಲೆಲ್ಲ ಅವರು ಹಾಜರಾಗಬೇಕು ಎಂದು ನ್ಯಾಯಮೂರ್ತಿ ಕುಲದೀಪ್ ಮಾಥುರ್ ಅವರಿದ್ದ ನ್ಯಾಯಪೀಠವು ಸೂಚನೆ ನೀಡಿದೆ. ಮುಂದಿನ ವಿಚಾರಣೆ

ದ್ವೇಷಭಾಷಣ ಪ್ರಕರಣ – ತನಿಖೆಗೆ ಹಾಜರಾಗಲು ಬಾಬಾ ರಾಮ್ ದೇವ್ ಗೆ ಹೈಕೋರ್ಟ್ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಅಪ್ರಾಪ್ತ ಬಾಲಕಿಯ ಸಮ್ಮತಿಯ ಲೈಂಗಿಕತೆ ಅತ್ಯಾಚಾರವಲ್ಲ- ಹೈಕೋರ್ಟ್

(ನ್ಯೂಸ್ ಕಡಬ) newskadaba.com ಒರಿಸ್ಸಾ, ಜು. 12. ಬಾಲಕಿ ಅಪ್ರಾಪ್ತೆಯಾಗಿದ್ದು ಆಕೆಯ ಸಮ್ಮತಿ ಮೇರೆಗೆ ಲೈಂಗಿಕ ಕ್ರಿಯೆ ನಡೆದರೆ ಅದು ಅತ್ಯಾಚಾರವಾಗಲ್ಲ ಎಂದು ಒರಿಸ್ಸಾ ಹೈಕೋರ್ಟ್ ಹೇಳಿದೆ. 45 ವರ್ಷದ ವ್ಯಕ್ತಿಯೋರ್ವ ಅಪ್ರಾಪ್ತೆಗೆ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ ಸುಮಾರು 10 ವರ್ಷಗಳಿಂದ ಜೈಲುಶಿಕ್ಷೆ ಅನುಭವಿಸುತ್ತಿದ್ದ ಆತನನ್ನು ಇತ್ತೀಚೆಗೆ ಒರಿಸ್ಸಾ ಹೈಕೋರ್ಟ್ ಖುಲಾಸೆಗೊಳಿಸಿ, ಈ ಆದೇಶ ಹೊರಡಿಸಿದೆ. ಪ್ರಕರಣದ ದಾಖಲೆಗಳ ಪ್ರಕಾರ, ವರ್ಷಗಳ ಹಿಂದೆ 17 ವರ್ಷದ ಅಪ್ರಾಪ್ತ ಹುಡುಗಿ ಆರೋಪಿ 4 ಮಕ್ಕಳ ತಂದೆಯೊಂದಿಗೆ ಕಾಡಿಗೆ ಹೋಗುತ್ತಿದ್ದು, ಮತ್ತು

ಅಪ್ರಾಪ್ತ ಬಾಲಕಿಯ ಸಮ್ಮತಿಯ ಲೈಂಗಿಕತೆ ಅತ್ಯಾಚಾರವಲ್ಲ- ಹೈಕೋರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜನಾರ್ಧನ ರೆಡ್ಡಿ ಸಹಿತ 10 ಮಂದಿ ವಿರುದ್ದ ಕ್ರಿಮಿನಲ್ ಕೇಸು ದಾಖಲಿಸಲು ಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ ಸಹಿತ 10 ಮಂದಿ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶ ನೀಡಿದೆ. ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮೀ ಅರುಣಾ ಅವರ ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣವೊಂದರಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಇವರ ಕೆಲವು ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶಿಸಿದ ಬೆನ್ನಲ್ಲೇ ಇದೀಗ ಮತ್ತೊಂದು ಶಾಕ್ ನೀಡಿದೆ.

ಜನಾರ್ಧನ ರೆಡ್ಡಿ ಸಹಿತ 10 ಮಂದಿ ವಿರುದ್ದ ಕ್ರಿಮಿನಲ್ ಕೇಸು ದಾಖಲಿಸಲು ಕೋರ್ಟ್ ಆದೇಶ Read More »

ಕರ್ನಾಟಕ

ಡಿಕೆಶಿ ವಿರುದ್ದ ದಾಖಲಾಗಿದ್ದ 5 ಪ್ರಕರಣಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ರಿಲೀಫ್ ನೀಡಿತ್ತು. ಇದೀಗ ಅವರ ವಿರುದ್ಧ ದಾಖಲಾಗಿದ್ದ ಐದೂ ಪ್ರಕರಣಗಳನ್ನು ರದ್ದುಗೊಳಿಸುವ ಮೂಲಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕೋವಿಡ್-19 ಸಂದರ್ಭ, ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘನೆ ಮಾಡಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗಿತ್ತು. ಈ

ಡಿಕೆಶಿ ವಿರುದ್ದ ದಾಖಲಾಗಿದ್ದ 5 ಪ್ರಕರಣಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ ➤ ಹೈ ಕೋರ್ಟ್ ಮಹತ್ವದ ತೀರ್ಪು

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.27. ಉದ್ಯೋಗಿಗೆ ಕೋವಿಡ್ -19 ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ ಎಂದು ದೆಹಲಿ ಹೈ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಲ್ಲದೆ ಕರ್ತವ್ಯಕ್ಕೆ ಅವಕಾಶ ನಿರಾಕರಿಸಲಾಗಿದ್ದ ಉದ್ಯೋಗಿಗೆ 30 ದಿನಗಳೊಳಗಾಗಿ ಮರಳಿ ಪಡೆಯುವಂತೆ ನಿರ್ದೇಶಿಸಿದೆ.ಕೋವಿಡ್- 19 ಲಸಿಕೆ ತಮಗೆ ಬಲವಂತಪಡಿಸಲಾಗುತ್ತಿದ್ದು, ಕರ್ತವ್ಯ ನಿರ್ವಹಣೆಗೆ ಅವಕಾಶ ನೀಡುತ್ತಿಲ್ಲ ಎಂದು ಶಿಕ್ಷಕರೊಬ್ಬರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಪ್ರಕರಣದ ವಿಚಾರಣೆ ವೇಳೆ ಮಹತ್ವದ ತೀರ್ಪು ಹೊರ ಬಿದ್ದಿದೆ. ಅಲ್ಲದೆ ಶಿಕ್ಷಕರಿಗೆ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಲು ಅನುವು

ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ ➤ ಹೈ ಕೋರ್ಟ್ ಮಹತ್ವದ ತೀರ್ಪು Read More »

ರಾಷ್ಟ್ರೀಯ ನ್ಯೂಸ್

ವಿನಾಕಾರಣ ಕೋರ್ಟ್ ಹಾಲ್ ಪ್ರವೇಶಿಸಿದರೆ ಜೈಲು ಖಚಿತ ➤ ಹೈಕೋರ್ಟ್‌ ಎಚ್ಚರಿಕೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.21. ಯಾವುದೇ ಸಂಬಂಧವಿಲ್ಲದ ವ್ಯಕ್ತಿಗಳು ವಿನಾಕಾರಣ ಹೈಕೋರ್ಟ್‌ ಕೋರ್ಟ್‌ ಹಾಲ್‌ ಪ್ರವೇಶಿಸಿದರೆ ಜೋಕೆ. ಏಕೆಂದರೆ ಹಾಗೆ ಪ್ರವೇಶಿಸಿದರೆ ಜೈಲಿಗೆ ಹೋಗಬೇಕಾಗುತ್ತದೆ. ಹೀಗೊಂದು ಮೌಖಿಕ ಎಚ್ಚರಿಕೆ ನೀಡಿರುವ ಕೋರ್ಟ್‌ ವ್ಯಕ್ತಿಗಳು, ವಿಚಾರಣೆಗೆ ಸಂಬಂಧವಿಲ್ಲದೆ ಅನಗತ್ಯವಾಗಿ ಕೋರ್ಟ್ ಹಾಲ್‌ಗಳಲ್ಲಿ ಕಾಣಿಸಿಕೊಂಡರೆ ಅಂತಹವರನ್ನು ಬಂಧಿಸಿ ನೇರವಾಗಿ ಜೈಲಿಗೆ ಕಳುಹಿಸಲಾಗುವುದು ಎಂದು ಹೇಳಿದೆ. ಸಚಿವ ಮುನಿರತ್ನ ವಿರುದ್ಧ ವಿಧಾನಪರಿಷತ್‌ ಸದಸ್ಯ ತುಳಸಿ ಮುನಿರಾಜು ಗೌಡ ದಾಖಲಿಸಿರುವ ಚುನಾವಣಾ ತಕರಾರು ಅರ್ಜಿಯ ವಿಚಾರಣೆಯ ವಿಚಾರಣೆ ವೇಳೆ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌

ವಿನಾಕಾರಣ ಕೋರ್ಟ್ ಹಾಲ್ ಪ್ರವೇಶಿಸಿದರೆ ಜೈಲು ಖಚಿತ ➤ ಹೈಕೋರ್ಟ್‌ ಎಚ್ಚರಿಕೆ Read More »

ಕರ್ನಾಟಕ
Scroll to Top