ಸಂಪೂರ್ಣ ಹದಗೆಟ್ಟ ರಾ.ಹೆ. 75 ► ಶೀಘ್ರ ಸರಿಪಡಿಸುವಂತೆ ಸಾರ್ವಜನಿಕ ಹಿತಾಸಕ್ತಿ ವೇದಿಕೆಯಿಂದ ಸಂಸದರಿಗೆ ಮನವಿ
(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.08. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಪಾಣೆಮಂಗಳೂರಿನಿಂದ ಬೋಳಂಗಡಿಯ ನರಹರಿ ಪರ್ವತದವರೆಗೆ ಸಂಪೂರ್ಣ ಹದಗೆಟ್ಟ ಪರಿಣಾಮ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ಸಮಸ್ಯೆಯಾಗಿದ್ದು, ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಪಾಣೆಮಂಗಳೂರು ಸಾರ್ವಜನಿಕ ಹಿತಾಸಕ್ತಿ ವೇದಿಕೆಯ ವತಿಯಿಂದ ದ.ಕ. ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ರವರಿಗೆ ಮಂಗಳವಾರದಂದು ಮನವಿ ಸಲ್ಲಿಸಲಾಯಿತು. ರಸ್ತೆಯ ಅಗಲೀಕರಣದ ಹಿನ್ನೆಲೆಯಲ್ಲಿ ರಸ್ತೆಯ ಬದಿಯಲ್ಲಿದ್ದ ಮರಗಳನ್ನು ಕಡಿದು ಹಾಕಲಾಗಿದ್ದರೂ, ಸಂಪೂರ್ಣವಾಗಿ ಇನ್ನೂ ತೆರವು ಮಾಡಿಲ್ಲ. ಅಲ್ಲದೇ, […]








