ಅಪಘಾತವನ್ನು ಆಹ್ವಾನಿಸುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಹೊಂಡಗಳು ► ಪಾದಚಾರಿಗಳ, ವಾಹನ ಚಾಲಕರ ಸಮಸ್ಯೆಯನ್ನು ಕೇಳುವವರು ಯಾರು..?
(ನ್ಯೂಸ್ ಕಡಬ) newskadaba.com ಮಾಣಿ, ಆ.31. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಿಂದ ಕಲ್ಲಡ್ಕವರೆಗಿನ ಹಳೀರ, ಸೂರಿಕುಮೇರು, ಕುದ್ರೆಬೆಟ್ಟು ಎಂಬಲ್ಲಿ ಅಪಾಯಕಾರಿ ಹೊಂಡಗಳು ತಲೆ ಎತ್ತಿದ್ದು ಹಲವಾರು ಅಪಘಾತಗಳಿಗೆ ಕಾರಣವಾಗುತ್ತಿದೆ. ಮಳೆಗಾಲದಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಮಳೆಯ ನೀರೆಲ್ಲಾ ರಸ್ತೆಗಳಲ್ಲೇ ಹೋಗುತ್ತಿರುವುದರಿಂದ ವಾಹನ ಚಾಲಕರಿಗೆ ರಸ್ತೆಯು ಸರಿಯಾಗಿ ಗೋಚರಿಸದೆ ಇಂತಹಾ ಹೊಂಡಗಳಿಗೆ ಬಿದ್ದು ಹಾಗೂ ಕೆಲವೊಂದು ಹೊಂಡಗಳು ಹತ್ತಿರ ತಲುಪಿದ ನಂತರ ಗೋಚರಿಸುವುದರಿಂದ ಕೂಡಲೇ ಬ್ರೇಕ್ ಹಾಕಿದಾಗ ಹಿಂದಿನಿಂದ ಬರುವ ವಾಹನಗಳು ಡಿಕ್ಕಿಯಾಗಿ ಹಲವಾರು […]










