Hindu jagarana vedike

ಆಗಸ್ಟ್‌ 13 ರಂದು ಕಡಬದಲ್ಲಿ ಅಖಂಡ ಭಾರತ ಸಂಕಲ್ಪ ದಿನ ► ಹಿಂಜಾವೆ ಕಡಬ ತಾಲೂಕು ಅಧ್ಯಕ್ಷ ಪ್ರಶಾಂತ್ ಪಂಜೋಡಿ

(ನ್ಯೂಸ್ ಕಡಬ) newskadaba.com ಕಡಬ, ಆ.04. ಕಡಬ ತಾಲೂಕು ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮವು ಆಗಸ್ಟ್‌ 13 ರಂದು ಸಂಜೆ ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಹಿಂಜಾವೆ ಕಡಬ ತಾಲೂಕು ಅಧ್ಯಕ್ಷ ಪ್ರಶಾಂತ್ ಪಂಜೋಡಿ ಹೇಳಿದರು. ಅವರು ಕಡಬ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, 71 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 1947 ರ ಆಗಸ್ಟ್‌ 14 ಮಧ್ಯರಾತ್ರಿ ದೇಶವಿಭನೆಯ ಕರಾಳ ದುರಂತವನ್ನು […]

ಆಗಸ್ಟ್‌ 13 ರಂದು ಕಡಬದಲ್ಲಿ ಅಖಂಡ ಭಾರತ ಸಂಕಲ್ಪ ದಿನ ► ಹಿಂಜಾವೆ ಕಡಬ ತಾಲೂಕು ಅಧ್ಯಕ್ಷ ಪ್ರಶಾಂತ್ ಪಂಜೋಡಿ Read More »

ಕರಾವಳಿ

ಹಿಂಜಾವೇ ಆಲಂಕಾರು ಘಟಕಾಧ್ಯಕ್ಷರಾಗಿ ಜನಾರ್ಧನ ಕಯ್ಯಪೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.03. ಕಡಬ ತಾಲೂಕು ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಹಿಂದೂ ಜಾಗರಣ ವೇದಿಕೆ ಆಲಂಕಾರು ಘಟಕ ರಚಿಸಲಾಗಿದ್ದು ಇದರ ಅಧ್ಯಕ್ಷರಾಗಿ ಜನಾರ್ದನ ಕಯ್ಯಪೆ, ಸಂಚಾಲಕರಾಗಿ ಧನಂಜಯ ಕಜೆ ನೇಮಕಗೊಂಡಿದ್ದಾರೆ. ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ಸಹಸಂಚಾಲಕರಾಗಿ ಮಲ್ಲೇಶ್ ಆಲಂಕಾರು ಇವರನ್ನು ನೇಮಕ ಮಾಡಲಾಗಿದೆ. ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಗುರುವಾರದಂದು ನಡೆದ ಕಡಬ ತಾಲೂಕು ಹಿಂದೂ ಜಾಗರಣ ವೇದಿಕೆ ಬೈಠಕ್ ನಲ್ಲಿ ನೂತನ ಘಟಕ ರಚಿಸಲಾಯಿತು. ಕಾರ್ಯದರ್ಶಿಯಾಗಿ ಮನೋಹರ ಬಾರಡ್ಕ,

ಹಿಂಜಾವೇ ಆಲಂಕಾರು ಘಟಕಾಧ್ಯಕ್ಷರಾಗಿ ಜನಾರ್ಧನ ಕಯ್ಯಪೆ ಆಯ್ಕೆ Read More »

ಕರಾವಳಿ
Scroll to Top