home guards

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳಕ್ಕೆ ನೂತನ ಗೃಹರಕ್ಷಕರ ನೇಮಕಾತಿ

(ನ್ಯೂಸ್‌ ಕಡಬ) newskadaba.com ನವದೆಹಲಿ, ಫೆ. 19. ದ.ಕ. ಜಿಲ್ಲಾ ಗೃಹರಕ್ಷಕ ದಳದ ಪೊಲೀಸ್ ಅಧೀಕ್ಷಕರು ಮತ್ತು ಪೋಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಬರುವ ಘಟಕಗಳಿಗೆ ಚುನಾವಣಾ ಪೂರ್ವಸಿದ್ಧತಾ ತಯಾರಿ ಸಲುವಾಗಿ 25 ಗೃಹರಕ್ಷಕರನ್ನು ಸಿ ಫಾರಂ ನೀಡಿ ನೇಮಕ ಮಾಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷತೆಯನ್ನು ವಹಿಸಿದ  ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ರವರು ಮಾತನಾಡಿ,  ಶಿಸ್ತುಬದ್ಧವಾಗಿ  ಇಲಾಖಾ ನಿಯಮಾನುಸಾರ ಸಮವಸ್ತ್ರ ಧರಿಸಿ ಹಾಗೂ ಜವಾಬ್ದಾರಿಯುತವಾಗಿ  ಕಾನೂನು ಸುವ್ಯವಸ್ಥೆ ಕರ್ತವ್ಯ ಮಾಡುವಂತೆ ಸೂಚಿಸಿದರು. […]

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳಕ್ಕೆ ನೂತನ ಗೃಹರಕ್ಷಕರ ನೇಮಕಾತಿ Read More »

ಕರಾವಳಿ

ಕಡಬ: ಗೃಹರಕ್ಷಕ ದಳದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಆ. 22. ತಾಲೂಕಿನ ಗೃಹರಕ್ಷಕ ದಳದ ನೂತನ ಕಛೇರಿಯ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಭಾನುವಾರದಂದು ನಡೆಯಿತು. ಶಿಲಾನ್ಯಾಸ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಮತ್ತು ಗಣ್ಯರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಭೂಮಿ ಪೂಜೆಯ ವೈದಿಕ ವಿಧಿವಿಧಾನವನ್ನು ಪ್ರಸಾದ್ ಕೆದಿಲಾಯರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಮಾಂಡೆಂಟ್ ಮಾತನಾಡಿ, ಇನ್ನು ಆರು ತಿಂಗಳ ಒಳಗೆ ಕಟ್ಟಡ ನಿರ್ಮಾಣವಾಗಿ ಗೃಹರಕ್ಷಕರ ಉಪಯೋಗಕ್ಕೆ ದೊರಕುವಂತಾಗಬೇಕು ಎಂದು ಶುಭ ಹಾರೈಸಿದರು. ಇನ್ನು ಮುಂದೆ

ಕಡಬ: ಗೃಹರಕ್ಷಕ ದಳದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ Read More »

ಕರಾವಳಿ

ಹುತಾತ್ಮ ಸೈನಿಕರ ಬಲಿದಾನ ವ್ಯರ್ಥವಾಗದಿರಲಿ: ಡಾ|| ಚೂಂತಾರು- ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಕಾರ್ಗಿಲ್ ವಿಜಯ ದಿವಸ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಇಂದು ಕಾರ್ಗಿಲ್ ದಿನಾಚರಣೆಯ ಅಂಗವಾಗಿ ಹುತಾತ್ಮರಾದವರಿಗೆ ಗೌರವ ನಮನವನ್ನು ಸಲ್ಲಿಸಿ, 24ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆಯನ್ನು ಇಲ್ಲಿನ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಡಾ|| ಮುರಲೀ ಮೋಹನ್ ಚೂಂತಾರು ವಹಿಸಿದ್ದರು.  1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶಕ್ಕಾಗಿ ಮಡಿದ ಆ ಸೈನಿಕರ ಆತ್ಮಗಳಿಗೆ ಭಾವಪೂರ್ಣ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟರಾದ ಡಾ||

ಹುತಾತ್ಮ ಸೈನಿಕರ ಬಲಿದಾನ ವ್ಯರ್ಥವಾಗದಿರಲಿ: ಡಾ|| ಚೂಂತಾರು- ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಕಾರ್ಗಿಲ್ ವಿಜಯ ದಿವಸ್ ದಿನಾಚರಣೆ Read More »

ಕರಾವಳಿ

ಅನಾರೋಗ್ಯದಿಂದ ಬಳಲುತ್ತಿದ್ದ ಗೃಹರಕ್ಷಕಿ ಜಯಂತಿಯವರ ಆರೋಗ್ಯ ವಿಚಾರಿಸಿದ ಡಾ.ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಅನಿಯಂತ್ರಿತ ಮಧುಮೇಹ ರೋಗದಿಂದಾಗಿ ಅನಾರೋಗ್ಯದಿಂದ ಬಳಲುತ್ತಿದ್ದ ಗೃಹ ರಕ್ಷಕಿ ಜಯಂತಿ ಅವರನ್ನು  ದ.ಕ ಜಿಲ್ಲಾ  ಗೃಹರಕ್ಷಕ ದಳದ ಸಮಾದೇಷ್ಟ ಡಾ ಮುರಲಿ ಮೋಹನ್ ಚೂಂತಾರು ಅವರು ವೆನ್ಲಾಕ್ ಆಸ್ಪತ್ರೆಯಲ್ಲಿ  ಮಂಗಳವಾರದಂದು ಭೇಟಿ ಮಾಡಿ ಸಾಂತ್ವನ ಹೇಳಿದರು.

ಅನಾರೋಗ್ಯದಿಂದ ಬಳಲುತ್ತಿದ್ದ ಗೃಹರಕ್ಷಕಿ ಜಯಂತಿಯವರ ಆರೋಗ್ಯ ವಿಚಾರಿಸಿದ ಡಾ.ಚೂಂತಾರು Read More »

ಕರಾವಳಿ

ಹೋಂಗಾರ್ಡ್ಸ್ ಸಿಬಂದಿಯ ಮಾಸಿಕ ಕರ್ತವ್ಯದ ಅವಧಿ ಹೆಚ್ಚಿಸಿ ➤ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಪತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 10. ನಗರದ ಕಮಿಷನರೇಟ್‌ ವ್ಯಾಪ್ತಿಯ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹ ರಕ್ಷಕದಳದ ಸಿಬ್ಬಂದಿಗಳ ಕರ್ತವ್ಯದ ಅವಧಿಯನ್ನು ತಿಂಗಳಿಗೆ ಕನಿಷ್ಠ 20 ದಿನಗಳಿಗೆ ಹೆಚ್ಚಿಸುವಂತೆ ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌ ಅವರು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.     ಕಮಿಷನರೇಟ್‌ ವ್ಯಾಪ್ತಿಯ ಠಾಣೆಗಳಲ್ಲಿ ಗೃಹ ರಕ್ಷಕ ಸಿಬ್ಬಂದಿಗಳಿಗೆ ತಿಂಗಳಲ್ಲಿ ಕೇವಲ 10 ದಿನ ಮಾತ್ರ ಕರ್ತವ್ಯ ನಿರ್ವಹಿಸಲು ಅವಕಾಶ ಸಿಗುತ್ತಿದೆ. ಆದರೆ ಗ್ರಾಮೀಣ ಪ್ರದೇಶದ ಠಾಣೆಗಳಲ್ಲಿ

ಹೋಂಗಾರ್ಡ್ಸ್ ಸಿಬಂದಿಯ ಮಾಸಿಕ ಕರ್ತವ್ಯದ ಅವಧಿ ಹೆಚ್ಚಿಸಿ ➤ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಪತ್ರ Read More »

ಕರ್ನಾಟಕ

60ನೇ ಅಖಿಲ ಭಾರತ ಗೃಹರಕ್ಷಕದಳದ ಉತ್ತಾನ ದಿನಾಚರಣೆ ಹಿನ್ನೆಲೆ ರಕ್ತದಾನ ಶಿಬಿರ ➤ ರಕ್ತದಾನವೇ ಶ್ರೇಷ್ಠದಾನ- ಡಾ. ಕಿಶನ್ ರಾವ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 06. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಸಕಾಲದಲ್ಲಿ ರಕ್ತದಾನ ಮಾಡುವುದರಿಂದ ರೋಗಿಯ ಜೀವ ಉಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿರಂತರವಾಗಿ ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು. ಹೀಗೆ ಮಾಡುವುದರಿಂದ ಸಮಾಜದಲ್ಲಿ ರಕ್ತದ ಕೊರತೆ ಉಂಟಾಗುವುದಿಲ್ಲ ಮತ್ತು ಎಲ್ಲ ಅಗತ್ಯ ರೋಗಿಗಳಿಗೆ ಸಕಾಲದಲ್ಲಿ ರಕ್ತ ದೊರೆತರೆ ರೋಗಿಯ ಜೀವ ಉಳಿಸುವಲ್ಲಿ ವೈದ್ಯರಿಗೆ ಅನುಕೂಲವಾಗಲಿದೆ. ಈ ಹಿನ್ನಲೆಯಲ್ಲಿ ನಿಷ್ಕಾಮ ಸೇವೆ ಸಲ್ಲಿಸುವ ಗೃಹರಕ್ಷಕರು ರಕ್ತದಾನ ಶಿಬಿರ ಆಯೋಜಿಸಿ ರಕ್ತದಾನಕ್ಕೆ

60ನೇ ಅಖಿಲ ಭಾರತ ಗೃಹರಕ್ಷಕದಳದ ಉತ್ತಾನ ದಿನಾಚರಣೆ ಹಿನ್ನೆಲೆ ರಕ್ತದಾನ ಶಿಬಿರ ➤ ರಕ್ತದಾನವೇ ಶ್ರೇಷ್ಠದಾನ- ಡಾ. ಕಿಶನ್ ರಾವ್ Read More »

ಕರಾವಳಿ, ಕರ್ನಾಟಕ
Scroll to Top