home minister

ಸಿಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

(ನ್ಯೂಸ್‌ ಕಡಬ) newskadaba.com,  ನ.08: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯವನ್ನು ಖಂಡಿಸಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿದ್ದರು. ಬಳಿಕ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲು ಒಂದು ರೀತಿ ನೈಟ್ ಕ್ಲಬ್ ಆಗಿ, ಮನರಂಜನಾ ಕ್ಲಬ್ ಆಗಿ ಪರಿವರ್ತನೆಗೊಂಡಿದೆ. ಭಯೋತ್ಪಾದಕರು, ಐಎಸ್‍ಐ […]

ಸಿಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ Read More »

ಕರಾವಳಿ

ನೂತನ ಕಾರಾಗೃಹ ನಿರ್ಮಾಣ: ಗೃಹ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14.  ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮುಡಿಪು ಕುರ್ನಾಡು ಸಮೀಪ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು. ನಿರ್ಮಾಣ ಹಂತದ ಕಟ್ಟಡ ವೀಕ್ಷಿಸಿದ ಅವರು ಕಾಮಗಾರಿಗಳ ಮಾಹಿತಿ ಪಡೆದರು. ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ತ್ವರಿತಗತಿಯಲ್ಲಿ ನಡೆಸಿ ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು. ಕಾರಾಗೃಹದ ಆವರಣ ಗೋಡೆ ಸೇರಿದಂತೆ ಅತ್ಯುನ್ನತ ಭದ್ರತಾ ವ್ಯವಸ್ಥೆ ನೂತನ ಕಾರಾಗೃಹ ಸಂಕೀರ್ಣದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.  ಕಾರಾಗೃಹ

ನೂತನ ಕಾರಾಗೃಹ ನಿರ್ಮಾಣ: ಗೃಹ ಸಚಿವರ ಭೇಟಿ Read More »

ಕರಾವಳಿ

ರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

(ನ್ಯೂಸ್ ಕಡಬ) newskadaba.com, ಜೂ.06. ಅರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕರ ಕೊಠಡಿ ಸಂಖ್ಯೆ 160ರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಎಫ್‍ಐಆರ್‌ನಲ್ಲಿ ಕೆಎಸ್‍ಸಿಎ, ಆರ್.ಸಿ.ಬಿ, ಮತ್ತು ಏಜೆನ್ಸಿಯಾದ ಡಿ.ಎನ್.ಎಯನ್ನು ಆರೋಪಿಗಳಾಗಿ ಹೆಸರಿಸಿದ್ದಾರೆ. ಸ್ವತಃ ಮುಖ್ಯಮಂತ್ರಗಳೇ ಆರೋಪಿ ನಂಬರ್ 1, ಉಪ

ರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ Read More »

ಕರಾವಳಿ, ಕರ್ನಾಟಕ

ನಕಲಿ ಪಡಿತರ ಚೀಟಿಗಳನ್ನು ರದ್ದುಗೊಳಿಸಿ ಸಚಿವ ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ತುಮಕೂರು, ಆ. 14.  ತುಮಕೂರು ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ 6 ಲಕ್ಷ 92 ಸಾವಿರದ 508 ಪಡಿತರ ಚೀಟಿಗಳ ಪೈಕಿ ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿ ಅವುಗಳನ್ನು ರದ್ದುಪಡಿಸಬೇಕೆಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಆದಾಯ ತೆರಿಗೆ ಪಾವತಿ ಮಾಡುವ ಕುಟುಂಬದ ಆದಾಯ 1.20ಲಕ್ಷಕ್ಕಿಂತ ಹೆಚ್ಚಿರುವ, ಸರ್ಕಾರಿ ನೌಕರರು, 3 ಹೆಕ್ಟೇರ್‌ಗಿಂತ ಹೆಚ್ಚು ಭೂಮಿ ಹೊಂದಿರುವ

ನಕಲಿ ಪಡಿತರ ಚೀಟಿಗಳನ್ನು ರದ್ದುಗೊಳಿಸಿ ಸಚಿವ ಡಾ.ಜಿ.ಪರಮೇಶ್ವರ್ Read More »

ಕರ್ನಾಟಕ

ನಕಲಿ ಸುದ್ದಿ ಹರಡುವವರ ವಿರುದ್ಧ ಸೂಕ್ತ ಕ್ರಮ- ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 22. ಸರ್ಕಾರ ಹಾಗೂ ಮಂತ್ರಿಗಳ ವಿಚಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕವಾಗಿನಕಲಿ ಸುದ್ದಿಗಳು ಹೆಚ್ಚಾಗುತ್ತಿದ್ದು, ಇವುಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದ್ದಾರೆ. ಇದೇ ವೇಳೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ’ ಎಂಬ ಬಿ.ಕೆ.ಹರಿಪ್ರಸಾದ್​ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿ.ಕೆ.ಹರಿಪ್ರಸಾದ್​ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಈ ವಿಚಾರದಲ್ಲಿ ನನಗೆ ಏನೂ ತಿಳಿದಿಲ್ಲ. ಮುಖ್ಯಮಂತ್ರಿಗಳು ಸಮರ್ಥರಿದ್ದಾರೆ, ಅವರೇ ಉತ್ತರ ನೀಡುತ್ತಾರೆ ಎಂದರು.

ನಕಲಿ ಸುದ್ದಿ ಹರಡುವವರ ವಿರುದ್ಧ ಸೂಕ್ತ ಕ್ರಮ- ಡಾ.ಜಿ.ಪರಮೇಶ್ವರ್ Read More »

ಕರ್ನಾಟಕ

ರಾಜ್ಯದಲ್ಲಿ ಮತ್ತೆ ಲಾಕ್ಡೌನ್…! ➤ ಮುನ್ನೆಚ್ಚರಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಸರಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ವನ್ನು ಲೆಕ್ಕಿಸದೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ನಡೆಸಿದೆ. ಈ ಹಿನ್ನೆಲೆ ರಾಜ್ಯದಾದ್ಯಂತ ಕೊರೋನಾ ಪ್ರಕರಣ ಹೆಚ್ಚಾದರೆ ಮತ್ತೆ ಕಂಪ್ಲೀಟ್ ಲಾಕ್ಡೌನ್ ಮಾಡುವ ಸಾಧ್ಯತೆ ಇದ್ದು, ಹೀಗಾದಲ್ಲಿ ಇದಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಹೊಣೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾದರೂ ಕೊರೋನಾ ಪ್ರಕರಣ ಹೆಚ್ಚಾದರೆ ತಿಂಗಳುಗಳ ಕಾಲ ಲಾಕ್

ರಾಜ್ಯದಲ್ಲಿ ಮತ್ತೆ ಲಾಕ್ಡೌನ್…! ➤ ಮುನ್ನೆಚ್ಚರಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ Read More »

ಕರಾವಳಿ

ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಸುಳಿವು ಲಭ್ಯ ► ಗೃಹ ಸಚಿವ ರಾಮಲಿಂಗಾ ರೆಡ್ಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.09. ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿ ಮಹತ್ವದ ಸುಳಿವು ಲಭ್ಯವಾಗಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪ್ರಕರಣವು ತನಿಖೆಯ ಹಂತದಲ್ಲಿ ಇರುವುದರಿಂದ ಈಗಲೇ ಎಲ್ಲವನ್ನು ಮಾಧ್ಯಮಗಳಿಗೆ ತಿಳಿಸಲು ಸಾಧ್ಯವಿಲ್ಲ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದರು. ಪೊಲೀಸ್ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಹಾಜರಾಗದೇ ಇರುವ

ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಸುಳಿವು ಲಭ್ಯ ► ಗೃಹ ಸಚಿವ ರಾಮಲಿಂಗಾ ರೆಡ್ಡಿ Read More »

ಕರ್ನಾಟಕ

ನೂತನ ಗೃಹ ಸಚಿವರ ನೇಮಕ ವಿಚಾರ ► ರಮಾನಾಥ ರೈಗೆ ಗೃಹ ಖಾತೆ ತಪ್ಪಿದ್ದು ಹೇಗೆ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.01. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯ ಗೃಹ ಖಾತೆಯು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ರಮಾನಾಥ ರೈ ಅವರಿಗೆ ನೀಡಲಾಗುತ್ತದೆ ಎನ್ನುವ ಗುಸುಗುಸು ಸುದ್ದಿಗಳ ನಡುವೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಖಾತೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ಬಿಜೆಪಿ ರಮಾನಾಥ ರೈ ವಿರುದ್ಧ ನಡೆಸಲು ಉದ್ದೇಶಿಸಿದ್ದ ಹೋರಾಟ ಹಾಗೂ ರೈ ಸಚಿವರಾದರೆ ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗಬಹುದು ಎಂಬ ಗುಪ್ತಚರ ವರದಿ.

ನೂತನ ಗೃಹ ಸಚಿವರ ನೇಮಕ ವಿಚಾರ ► ರಮಾನಾಥ ರೈಗೆ ಗೃಹ ಖಾತೆ ತಪ್ಪಿದ್ದು ಹೇಗೆ…? Read More »

ಕರಾವಳಿ

ಗೃಹ ಸಚಿವರಾಗಿ ರಾಮಲಿಂಗರೆಡ್ಡಿ ನೇಮಕ ► ರಮಾನಾಥ ರೈಗೆ ತಪ್ಪಿದ ಗೃಹ ಖಾತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.01. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯ ಗೃಹ ಸಚಿವ ಸ್ಥಾನಕ್ಕೆ ಕೊನೆಗೂ ಅಂತಿಮ ಮುದ್ರೆ ಬಿದ್ದಿದೆ. ಗೃಹ ಸಚಿವ ಸ್ಥಾನಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರನ್ನು ವಹಿಸಲಾಗಿದ್ದು, ರಮಾನಾಥ ರೈಯವರು ಗೃಹ ಸಚಿವರಾಗುತ್ತಾರೆ ಎನ್ನುವ ಹಲವು ದಿನಗಳ ಊಹಾಪೋಹಗಳಿಗೆ ತೆರೆಬಿದ್ದಿದೆ. ನೂತನವಾಗಿ ಸಂಪುಟಕ್ಕೆ ಸೇರ್ಪಡೆಗೊಂಡ ಎಚ್.ಎಂ.ರೇವಣ್ಣ ಅವರಿಗೆ ಸಾರಿಗೆ ಖಾತೆ, ಆರ್.ಬಿ.ತಿಮ್ಮಾಪೂರ್ ಅವರಿಗೆ ಅಬಕಾರಿ ಖಾತೆ, ಗೀತಾ ಮಹದೇವ ಪ್ರಸಾದ್ ಅವರಿಗೆ ಸಕ್ಕರೆ, ಸಣ್ಣ ಕೈಗಾರಿಕೆ ರಾಜ್ಯ ಖಾತೆ

ಗೃಹ ಸಚಿವರಾಗಿ ರಾಮಲಿಂಗರೆಡ್ಡಿ ನೇಮಕ ► ರಮಾನಾಥ ರೈಗೆ ತಪ್ಪಿದ ಗೃಹ ಖಾತೆ Read More »

ಕರಾವಳಿ

ದಕ್ಷಿಣ ಕನ್ನಡಕ್ಕೆ ಒಲಿಯಲಿದೆಯೇ ರಾಜ್ಯ ಗೃಹ ಖಾತೆ ► ಗೃಹ ಸಚಿವರಾಗಿ ರಮಾನಾಥ ರೈ ಮುಂದುವರಿಕೆ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.26. ಪರಮೇಶ್ವರ್ ಅವರ ರಾಜೀನಾಮೆಯಿಂದ ತೆರವಾಗಿರುವ ರಾಜ್ಯ ಗೃಹ ಸಚಿವರ ಸ್ಥಾನವು ದಕ್ಷಿಣ ಕನ್ನಡ ಜಿಲ್ಲೆಗೆ ದಕ್ಕಲಿದೆಯೇ…? ಹೀಗೊಂದು ಗುಮಾನಿ ಸರಕಾರದ ವಲಯದಲ್ಲಿ ಹಬ್ಬುತ್ತಿದ್ದು ಅರಣ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈಯವರಿಗೆ ಗೃಹ ಸಚಿವರಾಗಿ ಮುಂದುವರಿಯಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ ಎನ್ನಲಾಗಿದೆ. ಗೃಹ ಖಾತೆ ಬೇಡ ಎಂದಿದ್ದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು, ಪಕ್ಷ ನೀಡುವ ಯಾವುದೇ ಅಧಿಕಾರವನ್ನು ನಿಭಾಯಿಸಬಲ್ಲೆ ಎಂದಿರುವುದರಿಂದ ಗೃಹ

ದಕ್ಷಿಣ ಕನ್ನಡಕ್ಕೆ ಒಲಿಯಲಿದೆಯೇ ರಾಜ್ಯ ಗೃಹ ಖಾತೆ ► ಗೃಹ ಸಚಿವರಾಗಿ ರಮಾನಾಥ ರೈ ಮುಂದುವರಿಕೆ…? Read More »

ಕರ್ನಾಟಕ
Scroll to Top