homeguard

ತಾಪಮಾನ ತಗ್ಗಿಸಲು ಗಿಡ ನೆಡುವುದೊಂದೇ ದಾರಿ ➤ ಶ್ರೀ ಮಾಧವ ಉಳ್ಳಾಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ಇತ್ತೀಚಿನ ದಿನಗಳಲ್ಲಿ ಪರಿಸರದ ತಾಪಮಾನ ದಿನೇ ದಿನೇ ಹೆಚ್ಚುತ್ತಿದೆ. ಕಾಡು ಬರಿದಾಗಿ ಗಿಡ ಮರ ನಾಶವಾಗಿ ದೈನಂದಿನ ವಾತಾವರಣದ ಉಷ್ಣತೆ 40ಕ್ಕೆ ತಲುಪುತ್ತಿದೆ. ಇದು ಬಹಳ ಅಪಾಯಕಾರಿ ಬೆಳವಣಿಗೆ. ರಾತ್ರಿ ಚಳಿ ಇದ್ದರೂ ಹಗಲು ಹೊತ್ತು ಅಸಹನೀಯವಾದ ಸೆಖೆ ಇರುತ್ತದೆ. ಈ ರೀತಿ ವಾತಾವರಣದ ವೈಪರೀತ್ಯ ಮಾನವನ ಆರೋಗ್ಯಕ್ಕೆ ಮಾರಕ. ತಕ್ಷಣವೇ ನಾವೆಲ್ಲಾ ಎಚ್ಚೆತ್ತು ಗಿಡ ಮರ ಉಳಿಸಿ, ಬೆಳೆಸಬೇಕು. ಹೆಚ್ಚುತ್ತಿರುವ ತಾಪಮಾನ ತಗ್ಗಿಸಲು ಗಿಡ ನೆಡುವುದೊಂದೇ ದಾರಿ […]

ತಾಪಮಾನ ತಗ್ಗಿಸಲು ಗಿಡ ನೆಡುವುದೊಂದೇ ದಾರಿ ➤ ಶ್ರೀ ಮಾಧವ ಉಳ್ಳಾಲ್ Read More »

ಕರಾವಳಿ

➤ ➤ ವಿಶೇಷ ಲೇಖನ ಡಿಸೆಂಬರ್-16. ವಿಜಯ್ ದಿವಸ್ ✍️ ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಡಿ. 16. ಪ್ರತಿ ವರ್ಷ ಡಿಸೆಂಬರ್ 16 ರಂದು ಭಾರತ ದೇಶದಲ್ಲಿ ವಿಜಯ್ ದಿವಸ್ ಎಂದು ಆಚರಿಸಿ ಸಂಭ್ರಮಿಸಲಾಗುತ್ತದೆ. 1971, ಡಿಸೆಂಬರ್ 16 ರಂದು ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಯುದ್ಧ ಅಧಿಕೃತವಾಗಿ ಅಂತ್ಯವಾಗಿ ಭಾರತ ಸೇನೆ ವಿಜಯ ಪತಾಕೆಯನ್ನು ಹಾರಿಸಿತ್ತು. 13 ದಿನಗಳ ಕಾಲ ನಡೆದ ಈ ಯುದ್ಧದಲ್ಲಿ ಹುತಾತ್ಮರಾದ ಸೈನಿಕರನ್ನು ಸ್ಮರಿಸಿ ಅವರ ಆತ್ಮಗಳಿಗೆ ಸದ್ಗತಿ ಕೋರುವ ಮತ್ತು ಅವರ ತ್ಯಾಗ ಬಲಿದಾನಗಳನ್ನು ದೇಶದೆಲ್ಲೆಡೆ ಕೊಂಡಾಡಲಾಗುತ್ತದೆ. ಈ ದಿನದಂದು  1971

➤ ➤ ವಿಶೇಷ ಲೇಖನ ಡಿಸೆಂಬರ್-16. ವಿಜಯ್ ದಿವಸ್ ✍️ ಮುರಲೀ ಮೋಹನ ಚೂಂತಾರು Read More »

ವಿಶೇಷ ಲೇಖನಗಳು
Scroll to Top