ತಾಪಮಾನ ತಗ್ಗಿಸಲು ಗಿಡ ನೆಡುವುದೊಂದೇ ದಾರಿ ➤ ಶ್ರೀ ಮಾಧವ ಉಳ್ಳಾಲ್
(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ಇತ್ತೀಚಿನ ದಿನಗಳಲ್ಲಿ ಪರಿಸರದ ತಾಪಮಾನ ದಿನೇ ದಿನೇ ಹೆಚ್ಚುತ್ತಿದೆ. ಕಾಡು ಬರಿದಾಗಿ ಗಿಡ ಮರ ನಾಶವಾಗಿ ದೈನಂದಿನ ವಾತಾವರಣದ ಉಷ್ಣತೆ 40ಕ್ಕೆ ತಲುಪುತ್ತಿದೆ. ಇದು ಬಹಳ ಅಪಾಯಕಾರಿ ಬೆಳವಣಿಗೆ. ರಾತ್ರಿ ಚಳಿ ಇದ್ದರೂ ಹಗಲು ಹೊತ್ತು ಅಸಹನೀಯವಾದ ಸೆಖೆ ಇರುತ್ತದೆ. ಈ ರೀತಿ ವಾತಾವರಣದ ವೈಪರೀತ್ಯ ಮಾನವನ ಆರೋಗ್ಯಕ್ಕೆ ಮಾರಕ. ತಕ್ಷಣವೇ ನಾವೆಲ್ಲಾ ಎಚ್ಚೆತ್ತು ಗಿಡ ಮರ ಉಳಿಸಿ, ಬೆಳೆಸಬೇಕು. ಹೆಚ್ಚುತ್ತಿರುವ ತಾಪಮಾನ ತಗ್ಗಿಸಲು ಗಿಡ ನೆಡುವುದೊಂದೇ ದಾರಿ […]
ತಾಪಮಾನ ತಗ್ಗಿಸಲು ಗಿಡ ನೆಡುವುದೊಂದೇ ದಾರಿ ➤ ಶ್ರೀ ಮಾಧವ ಉಳ್ಳಾಲ್ Read More »
ಕರಾವಳಿ

