homeguards

ಗೃಹರಕ್ಷಕರು ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಾರೆ – ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ಉದ್ಘಾಟಿಸಿ ಡಾ.ಸಂತೋಷ್ ಕುಮಾರ್

(ನ್ಯೂಸ್ ಕಡಬ) newskadaba.com ಡಿ. 10. ಗೃಹರಕ್ಷಕರು ಸಮಾಜ ಸುಧಾರಣೆಗೆ ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಸಮಾಜದಲ್ಲಿ ಅವರಿಗೆ ವಿಶೇಷ ಗೌರವ ಇದೆ ಎಂದು ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ಹೇಳಿದರು. ಅವರು ದ.ಕ ಜಿಲ್ಲಾ ಗೃಹರಕ್ಷಕ ದಳ ವತಿಯಿಂದ ಮೇರಿಹಿಲ್‌ನ ಗೃಹರಕ್ಷಕ ದಳ ಕಚೇರಿಯಲ್ಲಿ ಜರಗಿದ ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ವಾಹನ ಸಂಚಾರ ನಿರ್ವಹಣೆ, ಸಾರ್ವಜನಿಕರ ನಡುವಿನ ಗೊಂದಲ ನಿವಾರಣೆ, ಶಾಂತಿ ಸುವ್ಯವಸ್ಥೆಗೆ ಸಂಬಂಧಿಸಿದ ಕರ್ತವ್ಯಗಳ ಜೊತೆಗೆ […]

ಗೃಹರಕ್ಷಕರು ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಾರೆ – ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ಉದ್ಘಾಟಿಸಿ ಡಾ.ಸಂತೋಷ್ ಕುಮಾರ್ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ನೊಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ಮಾರ್ಚ್ 01ರಿಂದ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ನೊಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ಮುಂಬರುವ ಚುನಾವಣಾ ಸಂಬಂಧ ಕೇಂದ್ರ ಕಛೇರಿಯ ಮಂಜೂರಾತಿಯಂತೆ ಮಾರ್ಚ್ 01ರಿಂದ ಮಾ. 10 ರವರೆಗೆ ಜಿಲ್ಲಾ ಗೃಹರಕ್ಷಕ ದಳ ಕಛೇರಿ, ಮೇರಿಹಿಲ್ ನಲ್ಲಿ ಮೂಲ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ. 10 ದಿನಗಳ ಅವಧಿಯಲ್ಲಿ ನಡೆಯುವ ತರಬೇತಿಯಲ್ಲಿ 55 ಗೃಹರಕ್ಷಕರಿಗೆ ವಿವಿಧ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಿಂದ ರೈಫಲ್ ತರಬೇತಿ, ಅಗ್ನಿಶಮನ ತರಬೇತಿ, ಪ್ರಥಮ ಚಿಕಿತ್ಸೆ ತರಬೇತಿ, ಲಾಠಿ ಡ್ರಿಲ್, ನಿಸ್ತಂತು ತರಬೇತಿ, ವಿಪತ್ತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ನೊಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ಮಾರ್ಚ್ 01ರಿಂದ ತರಬೇತಿ ಶಿಬಿರ Read More »

ಕರಾವಳಿ

ಕಡಬ: ಗೃಹರಕ್ಷಕ ದಳದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಆ. 22. ತಾಲೂಕಿನ ಗೃಹರಕ್ಷಕ ದಳದ ನೂತನ ಕಛೇರಿಯ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಭಾನುವಾರದಂದು ನಡೆಯಿತು. ಶಿಲಾನ್ಯಾಸ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಮತ್ತು ಗಣ್ಯರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಭೂಮಿ ಪೂಜೆಯ ವೈದಿಕ ವಿಧಿವಿಧಾನವನ್ನು ಪ್ರಸಾದ್ ಕೆದಿಲಾಯರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಮಾಂಡೆಂಟ್ ಮಾತನಾಡಿ, ಇನ್ನು ಆರು ತಿಂಗಳ ಒಳಗೆ ಕಟ್ಟಡ ನಿರ್ಮಾಣವಾಗಿ ಗೃಹರಕ್ಷಕರ ಉಪಯೋಗಕ್ಕೆ ದೊರಕುವಂತಾಗಬೇಕು ಎಂದು ಶುಭ ಹಾರೈಸಿದರು. ಇನ್ನು ಮುಂದೆ

ಕಡಬ: ಗೃಹರಕ್ಷಕ ದಳದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ Read More »

ಕರಾವಳಿ

ಪ್ರಾಮಾಣಿಕ ಗೃಹರಕ್ಷಕರೇ ದೇಶದ ನಿಜವಾದ ಆಸ್ತಿ- ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 20.  ಶ್ರೀಮತಿ ಸರಿತಾ, ಮೆ.ನಂ 248 ಇವರು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುರತ್ಕಲ್ ಘಟಕದ ಗೃಹರಕ್ಷಕಿಯಾಗಿದ್ದು, 2015 ರಲ್ಲಿ ಗೃಹರಕ್ಷಕದಳದ ಸದಸ್ಯನಾಗಿ ಸೇರ್ಪಡೆಯಾಗಿ, 8 ವರ್ಷಗಳಿಂದ ಸ್ವಾರ್ಥ ರಹಿತ ನಿಷ್ಕಾಮ ಸೇವೆಯನ್ನು ಸಲ್ಲಿಸುತ್ತಾ ಬಂದಿರುತ್ತಾರೆ. ಇವರ ಸೇವಾ ಅವಧಿಯಲ್ಲಿ ಅನೇಕ ಬಂದೋಬಸ್ತು ಕರ್ತವ್ಯ, ಕವಾಯತು, ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸಿರುತ್ತಾರೆ. ಇವರು ಒರ್ವ ದಕ್ಷ, ಪ್ರಾಮಾಣಿಕ ಮತ್ತು ಮಾದರಿ ಗೃಹರಕ್ಷಕರಾಗಿದ್ದು, ಸುರತ್ಕಲ್ ಗೃಹರಕ್ಷಕದಳದ ಸಕ್ರಿಯ ಸದಸ್ಯರಾಗಿರುತ್ತಾರೆ. ಅವರ ಸೇವೆಯನ್ನು

ಪ್ರಾಮಾಣಿಕ ಗೃಹರಕ್ಷಕರೇ ದೇಶದ ನಿಜವಾದ ಆಸ್ತಿ- ಡಾ|| ಚೂಂತಾರು Read More »

ಕರಾವಳಿ

ಬಿಪೊರ್ ಜಾಯ್ ಚಂಡಮಾರುತ ➤ ಯಾವುದೇ ಹಾನಿಯಾಗದಂತೆ ಎಚ್ಚರ ವಹಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಬಿಪೊರ್ ಜಾಯ್ ಚಂಡಮಾರುತದ ಪರಿಣಾಮ ಇದೇ ಜೂನ್ 11ರವರೆಗೆ ಮುಂದುವರಿಯಲಿರುವ ಕಾರಣ ಹಾಗೂ ಇದೇ ವೇಳೆಯಲ್ಲಿ ಮುಂಗಾರು ಆರಂಭವಾಗಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಮಾನವ ಹಾಗೂ ಜಾನುವಾರುಗಳ ಪ್ರಾಣಹಾನಿಯಾಗದಂತೆ ಕಟ್ಟೆಚ್ಚರ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್. ಅವರಿಗೆ ನಿರ್ದೇಶನ ನೀಡಿದರು. ಅವರು ಬುಧವಾರದಂದು ಸಂಭಾವ್ಯ ಪ್ರತಿಕೂಲ ಪರಿಸ್ಥಿತಿಯ (ಚಂಡಮಾರುತ) ಪೂರ್ವ ಸಿದ್ಧತೆ ಬಗ್ಗೆ ಕೈಗೊಳ್ಳಬೇಕಾದ

ಬಿಪೊರ್ ಜಾಯ್ ಚಂಡಮಾರುತ ➤ ಯಾವುದೇ ಹಾನಿಯಾಗದಂತೆ ಎಚ್ಚರ ವಹಿಸಲು ಸೂಚನೆ Read More »

ಕರ್ನಾಟಕ

ಪ್ರವಾಸಿಗರ ರಕ್ಷಣೆಗೆ ನಮ್ಮ ಆಧ್ಯತೆ ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಮಂಗಳೂರಿನ ಸುಂದರ ಮನಮೋಹಕ ಕಡಲತೀರಕ್ಕೆ ಪ್ರತಿ ನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಇವರಿಗೆ ಸಮುದ್ರದ ಆಳ, ಸೆಳೆತ ಮತ್ತು ಅಪಾಯದ ಅರಿವಿರುವುದಿಲ್ಲ. ಮೋಜು ಮಸ್ತಿಗಾಗಿ ಕಡಲಿಗೆ ಇಳಿದು ಅಪಾಯವನ್ನು ಮೈಗೆಳೆದುಕೊಳ್ಳುತ್ತಾರೆ. ಅವರನ್ನು ಎಚ್ಚರಿಸಿ, ಮಳೆಗಾಲದಲ್ಲಿ ಕಡಲಿಗಿಳಿಯದಂತೆ ಮಾಡುವ ಹೊಣೆಗಾರಿಕೆ ಬೀಚ್‍ ಗಾರ್ಡ್‍ಗಳಾಗಿ ಕೆಲಸ ಮಾಡುವ ಹೋಮ್‍ ಗಾರ್ಡ್‍ಗಳಿಗೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಎಲ್ಲಾ ಎಂಟು ಬೀಚ್‍ಗಳಿಗೆ ಜಿಲ್ಲಾಧಿಕಾರಿಯವರ ಆದೇಶದಂತೆ ಬೀಚ್‍ಗಾರ್ಡ್ ನೇಮಕ ಮಾಡಲಾಗಿದೆ ಎಂದು ದ.ಕ ಜಿಲ್ಲಾ

ಪ್ರವಾಸಿಗರ ರಕ್ಷಣೆಗೆ ನಮ್ಮ ಆಧ್ಯತೆ ➤ ಡಾ|| ಚೂಂತಾರು Read More »

ಕರಾವಳಿ
Scroll to Top