Honnavar

ಪರಮೇಶ್ ಮೇಸ್ತ ಪ್ರಕರಣದ ವದಂತಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ► ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ: ಐಜಿಪಿ ನಿಂಬಾಲ್ಕರ್

(ನ್ಯೂಸ್ ಕಡಬ) newskadaba.com ಹೊನ್ನಾವರ, ಡಿ.11. ಪರೇಶ್ ಮೇಸ್ತ ಸಾವು ಪ್ರಕರಣದ ಬಗ್ಗೆ ಪಕ್ಷವೊಂದು ನೀಡಿದ್ದ ಪತ್ರಿಕಾ ಪ್ರಕಟಣೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವದಂತಿಗಳು ವೈಯಕ್ತಿಕ ಹಿತಾಸಕ್ತಿಗಾಗಿ ಅಮಾಯಕ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ತಂತ್ರವಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ಹೇಳಿದ್ದಾರೆ. ವೈಯಕ್ತಿಕ ಹಿತಾಸಕ್ತಿಗಳಿಗಾಗಿ ಧರ್ಮದ ಆಧಾರಲ್ಲಿ ಸಮಾಜವನ್ನು ಒಡೆಯುವ ಹಾಗೂ ಕೋಮುಭಾವನೆಯನ್ನು ಕೆರಳಿಸಲು ನಡೆಸಿದ ಷಡ್ಯಂತ್ರವು ಈ ವದಂತಿಗಳ ಹಿಂದೆ ಅಡಗಿದೆ. ಪರಮೇಶ ಮೇಸ್ತ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ […]

ಪರಮೇಶ್ ಮೇಸ್ತ ಪ್ರಕರಣದ ವದಂತಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ► ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ: ಐಜಿಪಿ ನಿಂಬಾಲ್ಕರ್ Read More »

ಕರ್ನಾಟಕ

► Tv9, ಸಮಯ ಟಿವಿಗಳ ವರದಿಗಾರ ನೀರಿಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಕಾರವಾರ, ಸೆ.19. ಖಾಸಗಿ ಸುದ್ದಿ ವಾಹಿನಿಯ ವರದಿಗಾರರೋರ್ವರು ಹೊನ್ನಾವರ ಬಂದರಿನಲ್ಲಿ ಕಾಲುಜಾರಿ ಬಿದ್ದು ಮೃತಪಟ್ಟ ಖೇದಕರ ಘಟನೆ ಹೊನ್ನಾವರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಹೊನ್ನಾವರ ಮೂಲದ ಮಂಜು ಹೊನ್ನಾವರ್ (34) ಸಾವನ್ನಪ್ಪಿದ ದುರ್ದೈವಿ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡು ಬಂದರಿನಲ್ಲಿ ಈ ಘಟನೆ ನಡೆದಿದೆ. ಟಿ.ವಿ.9 ಹಾಗೂ ಸಮಯ ಟಿ.ವಿ ಯಲ್ಲಿ ಮಂಜು ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

► Tv9, ಸಮಯ ಟಿವಿಗಳ ವರದಿಗಾರ ನೀರಿಗೆ ಬಿದ್ದು ಮೃತ್ಯು Read More »

ಕರ್ನಾಟಕ
Scroll to Top