* ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ’-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

(ನ್ಯೂಸ್‌ ಕಡಬ) newskadaba.com ಆ.20 ಬೆಂಗಳೂರು : ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9,000 ರೂಪಾಯಿಯಿಂದ 10,000 ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15,000 ರೂಪಾಯಿಯಿಂದ 16,000 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿದ ಅವರು, ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ […]

* ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ’-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್* Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್