ಬಳ್ಳಾರಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು, ಇಬ್ಬರಿಗೆ ಗಂಭೀರ ಗಾಯ
(ನ್ಯೂಸ್ ಕಡಬ) newskadaba.com , ಮೇ.26. ಸಂಡೂರಿನ ಜೈಸಿಂಗಪುರ ಬಳಿ ಭಾನುವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಲಾರಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದೆ. ಲಕ್ಷ್ಮೀಪುರ ಗ್ರಾಮದ ಕುಟುಂಬದವರು ಹೊಸಪೇಟೆ ಆಸ್ಪತ್ರೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರು ಜೈಸಿಂಗಪುರದ ಬಳಿ ಮೈನಿಂಗ್ ಟಿಪ್ಪರ್ ಅನ್ನು ಓವರ್ಟೇಕ್ ಮಾಡುವ ಯತ್ನದಲ್ಲಿ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿ, ಅದರಲ್ಲಿದ್ದ […]
ಬಳ್ಳಾರಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು, ಇಬ್ಬರಿಗೆ ಗಂಭೀರ ಗಾಯ Read More »
ಕರ್ನಾಟಕ
