hosadilli

ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಿಸಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ಡಿ.31: ಹೊಸದಿಲ್ಲಿ : ಕೇರಳ ಸರ್ಕಾರದ ಕೋರಿಕೆಯಂತೆ ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕಾಂಗ್ರೆಸ್ ನಾಯಕಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಈ ನಿರ್ಧಾರವನ್ನು ಸ್ವಾಗತಿಸಿದ್ದು ಮತ್ತು ಇದು ಪುನರ್ವಸತಿಗೆ ಸಹಾಯ ಮಾಡುತ್ತದೆ ಎಂದು ಹೇಳಿದರು. “ವಯನಾಡ್ ದುರಂತವನ್ನು ʼತೀವ್ರ ಸ್ವರೂಪದ ವಿಪತ್ತುʼ ಎಂದು ಘೋಷಿಸಲು ಅಮಿತ್‌ ಶಾ ಅವರು ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದು ಪುನರ್ವಸತಿಯನ್ನು ಎದುರುನೋಡುತ್ತಿರುವ ನಿರಾಶ್ರಿತರಿಗೆ ಸಹಾಯ ಮಾಡುವ […]

ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಿಸಿದ ಕೇಂದ್ರ ಸರ್ಕಾರ Read More »

ಬ್ರೇಕಿಂಗ್ ನ್ಯೂಸ್

ಸುಪ್ರೀಂ ಕೋರ್ಟ್ ನೂತನ ನ್ಯಾಯಮೂರ್ತಿಯಾಗಿ ಶರದ್ ಬೋಬ್ಡೆ ಇಂದು ಪ್ರಮಾಣ ವಚನ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ನ.18  ಶರದ್ ಅರವಿಂದ್ ಬೋಬ್ಡೆ ಅವರು ಭಾರತದ ಸರ್ವೋಚ್ಛ ನ್ಯಾಯಾಲಯದ 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರು ಮುಂದಿನ 18 ತಿಂಗಳ ಕಾಲ ಶರದ್ ಸಿಜೆಐಯಾಗಿ ಕಾರ್ಯನಿರ್ವಹಿಸಲಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಬೆಳಿಗ್ಗೆ 9.30ಕ್ಕೆ ಪ್ರತಿಜ್ಞಾವಿಧಿ ಭೋಧಿಸಲಿದ್ದಾರೆ. ಇತ್ತೀಚೆಗೆ ಹೊರಬಿದ್ದ ಐತಿಹಾಸಿಕ ಅಯೋಧ್ಯೆ ತೀರ್ಪು ನೀಡಿದ ಪಂಚ ಸದಸ್ಯ ಪೀಠದಲ್ಲಿ ಶರದ್ ಕೂಡಾ ಓರ್ವರಾಗಿದ್ದರು.

ಸುಪ್ರೀಂ ಕೋರ್ಟ್ ನೂತನ ನ್ಯಾಯಮೂರ್ತಿಯಾಗಿ ಶರದ್ ಬೋಬ್ಡೆ ಇಂದು ಪ್ರಮಾಣ ವಚನ Read More »

ರಾಷ್ಟ್ರೀಯ ನ್ಯೂಸ್
Scroll to Top