hospital

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯ ಮೊಬೈಲ್ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಬಗ್ಗೆ ವರದಿಯಾಗಿದೆ. ಬಂಟ್ವಾಳ ಸಂಚಾರಿ ಠಾಣಾ ಸಿಬ್ಬಂದಿ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದ ಕಾರಣ ಸೆ. 17 ರಂದು ಬಂಟ್ವಾಳದ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೆ. 19 ರಂದು ಅವರನ್ನು ಜನರಲ್ ವಾರ್ಡ್ ಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಅವರು ಮಲಗಿದ್ದ ವೇಳೆ ಟೇಬಲ್‌ ಮೇಲೆ ಇರಿಸಲಾಗಿದ್ದ ಎರಡು ಮೊಬೈಲ್ ಫೋನ್ […]

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯ ಮೊಬೈಲ್ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಸರ್ಕಾರಿ ಆಸ್ಪತ್ರೆ ರೋಗಿಗಳ ಕಂಬಳಿಗಳ ಮೇಲೆ ಹಂದಿ, ನಾಯಿಗಳ ಓಡಾಟ !       

(ನ್ಯೂಸ್ ಕಡಬ)newskadaba.com  ಧಾರವಾಡ, ಜ.21. ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಬಳಸುವ ಹಾಸಿಗೆ ಹೊದಿಕೆಗಳನ್ನು ಹಂದಿ ಮತ್ತು ನಾಯಿಗಳು ತುಳಿದು ಹಾಕಿರುವ ಘಟನೆ ನಡೆದಿದೆ. ಹಂದಿಗಳು, ನಾಯಿಗಳು ಹಾಗೂ ಇತರೆ ಬಿಡಾಡಿ ಪ್ರಾಣಿಗಳು ಓಡಾಡುವ ತೆರೆದ ಮೈದಾನದಲ್ಲಿ ರೋಗಿಗಳ ಹಾಸಿಗೆಗೆ ಹಾಕಲಾಗಿದ್ದ ಕಂಬಳಿ, ಏಪ್ರನ್‌ಗಳನ್ನು ಒಗೆದು ಒಣಗಿಸಿ ಹಾಕಲಾಗಿತ್ತು. ಆದರೆ ಈ ಕಂಬಳಿ, ಹೊದಿಕೆಗಳ ಮೇಲೆ ಪ್ರಾಣಿಗಳು ಓಡಾಡಿರುವ ಘಟನೆ ಧಾರವಾಡದಲ್ಲಿ ಜಿಲ್ಲಾ ಆಸ್ಪತ್ರೆಲ್ಲಿ ನಡೆದಿದೆ. ಅದಾಗ್ಯೂ ಅಧಿಕಾರಿಗಳ ನಿರ್ಲಕ್ಷ್ಯ ಅಂತಹ ಸ್ಥಳಗಳಲ್ಲಿ ಒಣಗಿಸಿದ ಬಟ್ಟೆಗಳನ್ನು ಸುಮಾರು 200 ರೋಗಿಗಳಿಗೆ

ಸರ್ಕಾರಿ ಆಸ್ಪತ್ರೆ ರೋಗಿಗಳ ಕಂಬಳಿಗಳ ಮೇಲೆ ಹಂದಿ, ನಾಯಿಗಳ ಓಡಾಟ !        Read More »

ಕರ್ನಾಟಕ

ಪುತ್ತೂರು ಖಾಸಗಿ ಆಸ್ಪತ್ರೆ ವೈದ್ಯರ ಪತ್ನಿ ಸೇರಿದಂತೆ 3 ಮಂದಿಗೆ ಕೊರೋನಾ ದೃಢ..!!

(ನ್ಯೂಸ್ ಕಡಬ) newskadaba.com ಪುತ್ತೂರು :ಜು.19., ತಾಲೂಕಿನಲ್ಲಿ ಕೊರೋನಾ ಸೋಂಕು ಪ್ರಕರಣಗಳು ಶರವೇಗದಲ್ಲಿ ಹಬ್ಬುತ್ತಿದೆ, ಆದಿತ್ಯವಾರ ಬೆಳಗ್ಗಿನ ಬುಲೆಟಿನ್ ನಲ್ಲೂ ಮೂರು ಹೊಸ ಪ್ರಕರಣಗಳು ವರದಿಯಾಗಿದೆ. ಈಗಾಗಲೇ ಕೊರೋನಾ ಸೋಂಕು ದೃಢಪಟ್ಟ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ಪತ್ನಿ ವೈದ್ಯೆಗೂ ಕೊರೋನಾ ದೃಢ ಸೇರಿದಂತೆ ತಾಲೂಕಿನಲ್ಲಿ ಮೂವರಿಗೆ ಕೊರೋನಾ ಸೊಂಕು ದೃಢಪಟ್ಟಿದೆ. ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ಪ್ರಾಥಮಿಕ ಸಂಪರ್ಕದಿಂದ ಅವರ ಪತ್ನಿ ವೈದ್ಯೆಗೂ ಕೊರೋನಾ ಸೋಂಕು ದೃಢಪಟ್ಟಿದೆ. ನರಿಮೊಗರು ಗ್ರಾಮದ 45 ವರ್ಷದ ಮಹಿಳೆ ಮತ್ತು

ಪುತ್ತೂರು ಖಾಸಗಿ ಆಸ್ಪತ್ರೆ ವೈದ್ಯರ ಪತ್ನಿ ಸೇರಿದಂತೆ 3 ಮಂದಿಗೆ ಕೊರೋನಾ ದೃಢ..!! Read More »

ಕರಾವಳಿ

ಉಳ್ಳಾಲದ ಮಹಿಳೆಗೆ ಕೊರೊನಾ ಪಾಸಿಟಿವ್‌ ➤ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಭೀತಿ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.24,. ಬೇಧಿಯ ಕಾರಣದಿಂದ 8 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಉಳ್ಳಾಲದ ಅಝಾದ್‌ ನಗರದ ಮಹಿಳೆಗೆ ಕೊರೊನಾ ಪಾಸಿಟಿವ್‌ ಆಗಿದ್ದು ಆಸ್ಪತ್ರೆಯಲ್ಲಿದ್ದ ಸಿಬ್ಬಂದಿಗಳಿಗೆ ಹಾಗೂ ಇತರ ರೋಗಿಗಳಿಗೆ ಭೀತಿ ಉಂಟಾಗಿದೆ. ಉಳ್ಳಾಲದ ಅಝಾದ್‌ ನಗರದ 57 ವರ್ಷದ ಮಹಿಳೆಯನ್ನು ಬೇಧಿಯ ಕಾರಣದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 8 ದಿನಗಳ ಕಾಲ ಅವರು ಅಲ್ಲಿಯೇ ಚಿಕಿತ್ಸೆ ಪಡೆದಿದ್ದರು. ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಪಾಸಿಟಿವ್‌

ಉಳ್ಳಾಲದ ಮಹಿಳೆಗೆ ಕೊರೊನಾ ಪಾಸಿಟಿವ್‌ ➤ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಭೀತಿ..!!! Read More »

ಕರಾವಳಿ

ಕೊರೋನಾ ರೋಗಿಗಳಿಗೆ ಯಾವ ರೀತಿ ಚಿಕಿತ್ಸೆ ನೀಡಲಾಗುತ್ತದೆ ಗೊತ್ತೇ..?➤ ?ಪಿನ್ to ?ಪಿನ್ ಮಾಹಿತಿ ಇಲ್ಲಿದೆ ನೋಡಿ..!!

?? ವೀಡಿಯೋ | Video ?? ಕೊರೋನಾ ರೋಗಿಗಳಿಗೆ ಯಾವ ರೀತಿ ಚಿಕಿತ್ಸೆ ನೀಡಲಾಗುತ್ತದೆ ಗೊತ್ತೇ..? ➤ ?ಪಿನ್ to ?ಪಿನ್ ಮಾಹಿತಿ ಇಲ್ಲಿದೆ ನೋಡಿ..!! ವೀಡಿಯೋ ನೋಡಲು??ಕ್ಲಿಕ್‌ ಮಾಡಿ

ಕೊರೋನಾ ರೋಗಿಗಳಿಗೆ ಯಾವ ರೀತಿ ಚಿಕಿತ್ಸೆ ನೀಡಲಾಗುತ್ತದೆ ಗೊತ್ತೇ..?➤ ?ಪಿನ್ to ?ಪಿನ್ ಮಾಹಿತಿ ಇಲ್ಲಿದೆ ನೋಡಿ..!! Read More »

ಕರಾವಳಿ

ಖಾಸಗಿ ಬಸ್ ಡಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.23. ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ. ಮೃತ ದುರ್ದೈವಿಯನ್ನು ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ನಿವಾಸಿ ಸುನೀಲ್ ಕುಮಾರ್(40) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಸುಗಮ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್‍ವೊಂದು ವೇಗವಾಗಿ ಬಂದಿದ್ದು, ಕತ್ತಲೆ ಇದ್ದ ಕಾರಣ ನಡೆದುಕೊಂಡು ಹೋಗುತ್ತಿದ್ದ

ಖಾಸಗಿ ಬಸ್ ಡಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಖಾಸಗಿ ವೈದ್ಯರ ಮುಷ್ಕರ – ಸರಕಾರಿ ವೈದ್ಯರ ನಿರ್ಲಕ್ಷ್ಯ► ಬಲಿಯಾಯಿತು ಬಡಜೀವ

(ನ್ಯೂಸ್ ಕಡಬ) newskadaba.com ಕಾರವಾರ, ನ.04. ಖಾಸಗಿ ಆಸ್ಪತ್ರೆಯ ವೈದ್ಯರು ಸರ್ಕಾರದ ವಿರುದ್ಧ ಶುಕ್ರವಾರ ಮುಷ್ಕರ ನಡೆಸಿದ ಪರಿಣಾಮ ಸೂಕ್ತ ಚಿಕಿತ್ಸೆ ದೊರೆಯದೆ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗೋರ್ಸಗದ್ದೆ ನಿವಾಸಿ ರಾಜೇಶ್ವರಿ(21) ಎಂದು ಗುರುತಿಸಲಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಈಕೆಯನ್ನು ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ಮಂಚಿಕೇರಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ವೈದ್ಯರು ಮತ್ತು ಸಿಬ್ಬಂದಿ ಯಾರೂ ಇಲ್ಲದ ಕಾರಣ ವಿದ್ಯಾರ್ಥಿನಿಗೆ ಸಕಾಲಕ್ಕೆ

ಖಾಸಗಿ ವೈದ್ಯರ ಮುಷ್ಕರ – ಸರಕಾರಿ ವೈದ್ಯರ ನಿರ್ಲಕ್ಷ್ಯ► ಬಲಿಯಾಯಿತು ಬಡಜೀವ Read More »

ಕರ್ನಾಟಕ

ಖಾಸಗಿ ಬಸ್ ಪಲ್ಟಿ ► ಓರ್ವ ಮೃತ್ಯು, 6 ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ಧಾರವಾಡ, ನ.03. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, 6 ಜನ ಗಂಭೀರ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಹೊನ್ನಾಪುರ ಶುಕ್ರವಾರ ಬೆಳಿಗ್ಗೆ ನಡೆದಿದೆ. ಶುಕ್ರವಾರ ಬೆಳಿಗ್ಗಿನ ಜಾವ ಬೆಂಗಳೂರಿನಿಂದ ಗೋವಾ ಕಡೆಗೆ ಹೊರಟ ಬಸ್‍ ಹೊನ್ನಾಪುರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಒಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಹೊನ್ನಾಪುರ

ಖಾಸಗಿ ಬಸ್ ಪಲ್ಟಿ ► ಓರ್ವ ಮೃತ್ಯು, 6 ಮಂದಿ ಗಂಭೀರ Read More »

ಕರ್ನಾಟಕ

ಇಂದು ಖಾಸಗಿ ಆಸ್ಪತ್ರೆಗಳ ಮುಷ್ಕರ ► ಆರೋಗ್ಯ ಸೇವೆಗಳಲ್ಲಿ ಉಂಟಾಗಲಿದೆ ವ್ಯತ್ಯಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.03. ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಖಾಸಗಿ ಆಸ್ಪತ್ರೆಯ ವೈದ್ಯರು ರಾಜ್ಯ ಸರಕಾರದ ವಿರುದ್ಧ ಮುಷ್ಕರಕ್ಕೆ ಇಳಿದಿದ್ದು, ರೋಗಿಗಳಿಗೆ ತೊಂದರೆಯಾಗಲಿದೆ. ಕಳೆದ ಜುಲೈನಲ್ಲಿ ಮುಷ್ಕರಕ್ಕೆ ಇಳಿದಿದ್ದ ವೈದ್ಯರು ಈಗ ಮತ್ತೆ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಹೊರಟ ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟನೆ ನಡೆಸಲಿದ್ದಾರೆ. ಕ್ಲಿನಿಕ್‍ನಿಂದ ಹಿಡಿದು ಕಾರ್ಪೊರೇಟ್ ಆಸ್ಪತ್ರೆಗಳು ಇಂದು ಬಂದ್ ಆಗಲಿವೆ. ಒಪಿಡಿ, ಒಟಿ ಸಂಪೂರ್ಣ ಸ್ಥಗಿತವಾಗಲಿದೆ. ಕೇವಲ ಆಕ್ಸಿಡೆಂಟ್ ಹಾಗೂ ಗರ್ಭಿಣಿಯರ

ಇಂದು ಖಾಸಗಿ ಆಸ್ಪತ್ರೆಗಳ ಮುಷ್ಕರ ► ಆರೋಗ್ಯ ಸೇವೆಗಳಲ್ಲಿ ಉಂಟಾಗಲಿದೆ ವ್ಯತ್ಯಯ Read More »

ಕರ್ನಾಟಕ

ಮತ್ತೆ ಆರೋಗ್ಯದಲ್ಲಿ ಏರುಪೇರು ► ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು

(ನ್ಯೂಸ್ ಕಡಬ) newskadaba.com ಉಡುಪಿ, ಅ.26. ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಶ್ರೀಗಳಿಗೆ  ರಾತ್ರಿ ಹೊಟ್ಟೆನೋವು ಕಾಣಿಸಿಕೊಂಡ ಪರಿಣಾಮ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಿಂಗಳ ಹಿಂದೆ ಹರ್ನಿಯಾ ಆಪರೇಷನ್ ಗೆ ಒಳಗಾಗಿದ್ದ ಶ್ರೀಗಳು ಇದೀಗ ಮತ್ತೆ ಕೆಎಂಸಿಗೆ ದಾಖಲಾಗಿದ್ದಾರೆ. ದಾಖಲಾದ ವಿಶ್ವೇಶತೀರ್ಥರನ್ನು, ಸ್ಕ್ಯಾನಿಂಗ್ ಗೆ ಒಳಪಡಿಸಲಾಯ್ತು. ಎರಡು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡುವ ಸಾಧ್ಯತೆಯಿದೆ. ಸ್ಕಾನಿಂಗ್ ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಚಿಸಿರುವ ವೈದ್ಯರು ತಪಾಸಣೆ ನಡೆಸಿದ್ದಾರೆ. ರಾತ್ರಿಯ ಪೂಜೆ ಪೂರೈಸಿ, ಕೆಎಂಸಿ ಆಸ್ಪತ್ರೆಗೆ ತೆರಳಿರುವ ಸ್ವಾಮೀಜಿ ಅನುಷ್ಟಾನಗಳನ್ನೂ ಪೂರೈಸಿದ್ದಾರೆ. ಸ್ವಾಮೀಜಿ ಆರೋಗ್ಯವಾಗಿದ್ದಾರೆ,

ಮತ್ತೆ ಆರೋಗ್ಯದಲ್ಲಿ ಏರುಪೇರು ► ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು Read More »

ಕರಾವಳಿ
Scroll to Top