hospital

ದುಷ್ಕರ್ಮಿಗಳ ಗುಂಡಿಗೆ ಗೃಹಿಣಿ ಬಲಿ ►2 ವರ್ಷದ ಮಗುವಿನ ಮುಂದೆ ಕೊಲೆಯಾದ ತಾಯಿ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.25.  ಮಹಿಳೆಯೊಬ್ಬರು ತನ್ನ ಪತಿ, ಹಾಗೂ 2 ವರ್ಷದ ಮಗುವಿನ ಮುಂದೆಯೇ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಘಟನೆ ಪಶ್ಚಿಮ ದೆಹಲಿ ರೋಹಿಣಿಯಲ್ಲಿ ಬುಧವಾರ ಮುಂಜಾನೆ ನಡೆದಿದೆ. ಪ್ರಿಯಾ ಮೆಹ್ರಾ (30) ಕೊಲೆಯಾದ ಗೃಹಿಣಿ. ಬುಧವಾರ ನಸುಕಿನ ಜಾವ 4 ಗಂಟೆಗೆ ಗುರುದ್ವಾರದಿಂದ ಕಾರಿನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಗುರುದ್ವಾರದಿಂದ ರೋಹಿಣಿಯಲ್ಲಿರುವ ತಮ್ಮ ಮನೆಗೆ ಪತಿ ಪಂಕಜ್ ಜೊತೆ ಮಾರುತಿ ರಿಟ್ಜ್ ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ದುಷ್ಕರ್ಮಿಗಳು ಕಾರಿನಲ್ಲಿ ವೇಗವಾಗಿ ಬಂದು […]

ದುಷ್ಕರ್ಮಿಗಳ ಗುಂಡಿಗೆ ಗೃಹಿಣಿ ಬಲಿ ►2 ವರ್ಷದ ಮಗುವಿನ ಮುಂದೆ ಕೊಲೆಯಾದ ತಾಯಿ..!!! Read More »

ರಾಷ್ಟ್ರೀಯ ನ್ಯೂಸ್

ಜಗತ್ತಿನ ಅತೀ ಹೆಚ್ಚು ತೂಕದ ಮಹಿಳೆ ► ಇಮಾನ್ ಅಹ್ಮದ್ ನಿಧನ

(ನ್ಯೂಸ್ ಕಡಬ) newskadaba.com ಅಬುಧಾಬಿ,ಸೆ.25, ಜಗತ್ತಿನ ಅತೀ ಹೆಚ್ಚು ತೂಕದ ಮಹಿಳೆ ಎಂದೇ ಹೆಸರಾಗಿದ್ದ ಈಜಿಪ್ಟ್​ನ ಇಮಾನ್ ಅಹ್ಮದ್ ಸೋಮವಾರ ನಿಧನರಾಗಿದ್ದಾರೆ.   ಇಮಾನ್ ಅಹ್ಮದ್( 37) ನಿಧನ ಕುರಿತಂತೆ ಅಬುಧಾಬಿಯ ಬುರ್ಜೀಲ್ ಆಸ್ಪತ್ರೆಯ ವೈದ್ಯರು ಖಚಿತಪಡಿಸಿದ್ದು, ಹೃದ್ರೋಗ ಹಾಗೂ ಕಿಡ್ನಿಗಳ ವೈಫಲ್ಯವೇ ಸಾವಿಗೆ ಕಾರಣ ಎಂದು ಮಾಹಿತಿ ನೀಡಿದ್ದಾರೆ. ಈಜಿಪ್ಟ್ ನ ಅಲೆಕ್ಸಾಂಡ್ರಿಯಾದ ನಿವಾಸಿಯಾಗಿರುವ ಇಮಾನ್ ಬರೋಬ್ಬರಿ 500 ಕೆಜಿ ತೂಗುತ್ತಿದ್ದ ದೇಹದ ತೂಕ ಕಡಿಮೆ ಮಾಡಲು ಕಳೆದ ಫೆಬ್ರವರಿ ತಿಂಗಳಿನಲ್ಲಿ ಮುಂಬೈಗೆ ಕರೆತರಲಾಗಿತ್ತು. ಮುಂಬೈ ವೈದ್ಯರು ಆಕೆಯ

ಜಗತ್ತಿನ ಅತೀ ಹೆಚ್ಚು ತೂಕದ ಮಹಿಳೆ ► ಇಮಾನ್ ಅಹ್ಮದ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್

ESI ಆಸ್ಪತ್ರೆಯಲ್ಲಿ ಕರೆಂಟ್ ಇಲ್ಲ ► ಮೊಬೈಲ್ ಟಾರ್ಚ್ ಲೈಟ್‍ನಲ್ಲೇ ರೋಗಿಗಳಿಗೆ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ದಾವಣಗೆರೆ,ಸೆ.13, ಅವ್ಯವಸ್ಥೆಗಳ ಆಗರವಾದ ಕಾರ್ಮಿಕರ ವಿಮಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಸೌಕರ್ಯಗಳು ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಂಗಳವಾರ ಸಂಜೆಯಿಂದ ಇಎಸ್‍ಐ ಅಸ್ಪತ್ರೆಯಲ್ಲಿ ಕರೆಂಟ್ ಇಲ್ಲದೆ ರೋಗಿಗಳು ಪರದಾಡುವ ಸ್ಥಿತಿ ಉಂಟಾಗಿತ್ತು. ವೈದ್ಯರು ಹಾಗೂ ಅಸ್ಪತ್ರೆ ಸಿಬ್ಬಂದಿಗಳು ಮೊಬೈಲ್ ಲೈಟ್ ಹಾಗೂ ಟಾರ್ಚ್ ಹಿಡಿದು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ದೃಶ್ಯ ಕಂಡುಬಂತು. ಅದರಲ್ಲೂ ಹೆರಿಗೆ ಮಾಡಿಸಲು ದಾಖಲಾಗಿದ್ದ ಗರ್ಭಿಣಿಯರು ನಾವು ಆಸ್ಪತ್ರೆಯಲ್ಲಿದ್ದೇವೋ ಇಲ್ಲ ನರಕದಲ್ಲಿ ಇದ್ದೇವೋ ಎನ್ನುವಂತಾಗಿದೆ. ಇದರಿಂದ ಬೇಸತ್ತ ಕೆಲವು ಗರ್ಭಿಣಿಯರು ಬೇರೆ ಆಸ್ಪತ್ರೆಗೆ

ESI ಆಸ್ಪತ್ರೆಯಲ್ಲಿ ಕರೆಂಟ್ ಇಲ್ಲ ► ಮೊಬೈಲ್ ಟಾರ್ಚ್ ಲೈಟ್‍ನಲ್ಲೇ ರೋಗಿಗಳಿಗೆ ಚಿಕಿತ್ಸೆ Read More »

ಕರಾವಳಿ

ಮಹಿಳೆಯ ಹೊಟ್ಟೆಯಲ್ಲಿ 750 ಗ್ರಾಂ ಕೂದಲ ಉಂಡೆ ► ಹೇಗೆ ಅಂತಿರಾ…???

(ನ್ಯೂಸ್ ಕಡಬ) newskadaba.com ಮುಂಬೈ,ಸೆ. 05, ತನ್ನ ಕೂದಲನ್ನು ತಾನೇ ತಿಂದಿದ್ದ ಮಹಿಳೆಯ ಹೊಟ್ಟೆಯಿಂದ ಸುಮಾರು 750 ಗ್ರಾಂ ಕೂದಲಿನ ಉಂಡೆಯನ್ನು ಮುಂಬೈ ಘಾಟ್ಕೋಪರ್ ದಲ್ಲಿನ ರಾಜವಾಡಿ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ವಾರದ ಹಿಂದೆ, 20 ವರ್ಷದ ಮಹಿಳೆಯೋರ್ವಳು ತನಗೆ ಹಸಿವಿಲ್ಲ, ಏನೂ ತಿಂದ್ರೂ ವಾಂತಿಯಾಗುತ್ತೆ, ಹಾಗಾಗಿ ಕಳೆದ ಕೆಲ ತಿಂಗಳಿನಿಂದ ನಾನು ತುಂಬಾ ಸಣ್ಣ ಆಗ್ತಾ ಬರ್ತಿದ್ದೀನಿ ಅಂತಾ ಆಸ್ಪತ್ರೆಗೆ ಬಂದು ವೈದ್ಯರ ಬಳಿ ಬಂದಿದ್ದರು. ಆ ಸಂದರ್ಭದಲ್ಲಿ ಅವರು 30 ಕೆಜಿ ತೂಕವಿದ್ದರು. ಅಂತೆಯೇ ವೈದ್ಯರು

ಮಹಿಳೆಯ ಹೊಟ್ಟೆಯಲ್ಲಿ 750 ಗ್ರಾಂ ಕೂದಲ ಉಂಡೆ ► ಹೇಗೆ ಅಂತಿರಾ…??? Read More »

ಕರ್ನಾಟಕ

ಕಚ್ಚಿದ ಹೆಬ್ಬಾವು ಜೊತೆ ಉಡುಪಿಯ ಆಸ್ಪತ್ರೆಗೆ ಬಂದು ದಾಖಲಾದ ► ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್!

(ನ್ಯೂಸ್ ಕಡಬ) newskadaba.com ಉಡುಪಿ,ಸೆ.02, ಹೆಬ್ಬಾವಿನಿಂದ ಕಚ್ಚಿಸಿಕೊಂಡ ವ್ಯಕ್ತಿಯೋರ್ವರು ಹೆಬ್ಬಾವಿನ ಜೊತೆಗೇ ಆಸ್ಪತ್ರೆಗೆ ಬಂದ ಘಟನೆ ಕುಂದಾಪುರ ತಾಲೂಕಿನಲ್ಲಿ ತಲ್ಲೂರಿನ ಕೋಟೆಬಾಗಿಲು ಎಂಬಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರಿನ ಕೋಟೆಬಾಗಿಲು ಪಾರ್ತಿಕಟ್ಟೆಯ ಬಳಿಯ ಮನೆಯೊಂದರಲ್ಲಿ ಬೃಹತ್ ಗಾತ್ರದ ಹಾವನ್ನು ಹೆಮ್ಮಾಡಿಯ ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್ ಹಿಡಿಯಲು ಯತ್ನಿಸಿದ್ದರು. ಈ ಸಂದರ್ಭ ಹೆಬ್ಬಾವು ಅವರ ಬಲಗೈಗೆ ಕಚ್ಚಿದ್ದು, ಅದೇ ಹಾವಿನ ಸಮೇತ ಜೋಸೆಫ್ ಆಸ್ಪತ್ರೆಗೆ ತೆರಳಿ ವೈದ್ಯರ ಮುಂದೆ ಬಂದಿದ್ದಾರೆ. ಪಾರ್ತಿಕಟ್ಟೆಯ ನಿವಾಸಿಯೋರ್ವರ ಮನೆಯ ಹಿತ್ತಲ

ಕಚ್ಚಿದ ಹೆಬ್ಬಾವು ಜೊತೆ ಉಡುಪಿಯ ಆಸ್ಪತ್ರೆಗೆ ಬಂದು ದಾಖಲಾದ ► ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್! Read More »

ಕರಾವಳಿ

ಮಗಳೆಂದರೆ ಅಪ್ಪನಿಗೆ ಪಂಚಪ್ರಾಣ ► ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ..!!!

(ನ್ಯೂಸ್ ಕಡಬ) newskadaba.com ಉಡುಪಿ, ಆ.31, ಜನ್ಮ ನೀಡಿದ ತಂದೆಯೇ ತನ್ನ ಮಗಳನ್ನು ಬಾವಿಗೆ ತಳ್ಳಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯ ಕೊಡವೂರು ಎಂಬಲ್ಲಿ ಗುರುವಾರ ಬೆಳಕಿಗೆ ಬಂದಿದೆ. ಮಲ್ಪೆಯ ಕೊಡವೂರು ನಿವಾಸಿಯಾದ ಶರತ್ ತನ್ನ 8 ವರ್ಷದ ಮಗಳು ಕನ್ನಿಕಾಳನ್ನು ಮೊದಲು ಬಾವಿಗೆ ತಳ್ಳಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ  ಎಂದು ಹೇಳಲಾಗಿದೆ. ಶರತ್ ಮತ್ತು ಮಗಳು ಕನ್ನಿಕಾ ಮಂಗಳವಾರ ರಾತ್ರಿ 12.30ರ ವೇಳೆಯಲ್ಲಿ ಮನೆಯಿಂದ ಕಾಣಿಯಾಗಿದ್ದರು. ಮನೆಯ ಸುತ್ತಮುತ್ತ ಪರಿಸರದಲ್ಲಿ ಹುಡುಕಾಟ ನಡೆಸಿದ ಮನೆಯವರು ಬಳಿಕ

ಮಗಳೆಂದರೆ ಅಪ್ಪನಿಗೆ ಪಂಚಪ್ರಾಣ ► ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ..!!! Read More »

ಕರಾವಳಿ
Scroll to Top