hubbali

ಕೇಂದ್ರದ 5ಕೆಜಿ ಸೇರಿ ಹತ್ತು ಕೆಜಿ ಅಕ್ಕಿ ಕೊಡುತ್ತಾರೋ ಎಂದು ಸ್ಪಷ್ಟನೆ ನೀಡಬೇಕು ➤ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜೂ. 26. ರಾಜ್ಯ ಕಾಂಗ್ರೆಸ್ ಸರಕಾರವು ಬಡ ಕುಟುಂಬದ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದು, ಇದೀಗ ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಬಿಟ್ಟು ಹತ್ತು ಕೆ.ಜಿ ಅಥವಾ ಕೇಂದ್ರದ್ದು ಸೇರಿ ಹತ್ತು ಕೆಜಿ ನೀಡುತ್ತಾರೋ ಎಂಬುದರ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ರಾಜ್ಯ ಸರಕಾರಕ್ಕೆ ಬಡ ಕುಟುಂಬಗಳ ಪ್ರತಿಯೊಬ್ಬರಿಗೆ […]

ಕೇಂದ್ರದ 5ಕೆಜಿ ಸೇರಿ ಹತ್ತು ಕೆಜಿ ಅಕ್ಕಿ ಕೊಡುತ್ತಾರೋ ಎಂದು ಸ್ಪಷ್ಟನೆ ನೀಡಬೇಕು ➤ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Read More »

ಕರ್ನಾಟಕ

ಯುವಕನಿಗೆ ಚೂರಿಯಿರಿತ ➤ ಗಾಯಾಳು ಆಸ್ಪತ್ರೆಗೆ ದಾಖಲು        

(ನ್ಯೂಸ್ ಕಡಬ) newskadaba.com  ಹುಬ್ಬಳ್ಳಿ,  ಜ. 05. ಯುವಕನಿಗೆ ಚೂರಿಯಿಂದ ಇರಿದಿರುವ ಕುರಿತು ಹುಬ್ಬಳ್ಳಿಯಲ್ಲಿ ವರದಿಯಾಗಿದೆ. ಚೂರಿಯಿಂದ ಇರಿತಕ್ಕೊಳಗಾದವರನ್ನು ತೌಸೀಫ್ ಸಗೀರ್ ಅಹ್ಮದ್ ಮುಲ್ಲಾ (32)  ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಆತನನ್ನು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ವಿಶಾಲ್  ಹಾಗೂ ಪ್ರಮೋದ್ ಎಂಬವರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಕೃತ್ಯ ನಡೆದಿದೆ ಎಂದು ವರದಿಯಾಗಿದೆ.  

ಯುವಕನಿಗೆ ಚೂರಿಯಿರಿತ ➤ ಗಾಯಾಳು ಆಸ್ಪತ್ರೆಗೆ ದಾಖಲು         Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top