hubballi

‘ಕಾಳಿಂಗ ಸರ್ಪ’ದ ಜೊತೆ ಫೋಟೋಗೆ 4 ಸಾವಿರ: ದಂಧೆ ಭೇದಿಸಿದ ಅರಣ್ಯ ಇಲಾಖೆ; ಮಹಾರಾಷ್ಟ್ರದ ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com, ಆ. 22 ಹುಬ್ಬಳ್ಳಿ: ಫೋಟೋಗಾಗಿ ಕಾಳಿಂಗ ಸರ್ಪವನ್ನು ಅಕ್ರಮವಾಗಿ ಸೆರೆ ಇಟ್ಟುಕೊಂಡಿದ್ದ ಅಂತರರಾಜ್ಯ ಜಾಲವನ್ನು ರಾಜ್ಯ ಅರಣ್ಯಾಧಿಕಾರಿಗಳು ಭೇದಿಸಿದ್ದಾರೆ. ಹಾವಿನ ಜೊತೆ ಫೋಟೋ ಮತ್ತು ವೀಡಿಯೋ ತೆಗೆದುಕೊಳ್ಳಲು ಸಾವಿರಾರು ರೂಪಾಯಿ ಹಣ ಪಡೆಯಲಾಗುತ್ತದೆ. ಅನುಮತಿಯಿಲ್ಲದೆ ಕಾಳಿಂಗ ಸರ್ಪವನ್ನು ನಿರ್ವಹಿಸುವಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಕೊಡಗಿನ ಅರಣ್ಯ ಮೊಬೈಲ್ ಸ್ಕ್ವಾಡ್ (ಎಫ್‌ಎಂಎಸ್) ನ ತನಿಖಾಧಿಕಾರಿಗಳು ಮಹಾರಾಷ್ಟ್ರದ ವಿಕಾಸ್ ಜಗ್ತಾಪ್ ಮತ್ತು ಜನಾರ್ದನ್ ಭೋಸಲೆ ವಿರುದ್ಧ ಅರಣ್ಯ ಅಪರಾಧ ಪ್ರಕರಣ ದಾಖಲಿಸಿದ್ದಾರೆ. ಸ್ಥಳೀಯವಾಗಿ ರಕ್ಷಿಸಲಾದ ಕಾಳಿಂಗ […]

‘ಕಾಳಿಂಗ ಸರ್ಪ’ದ ಜೊತೆ ಫೋಟೋಗೆ 4 ಸಾವಿರ: ದಂಧೆ ಭೇದಿಸಿದ ಅರಣ್ಯ ಇಲಾಖೆ; ಮಹಾರಾಷ್ಟ್ರದ ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹುಬ್ಬಳ್ಳಿ ಭೀಕರ ಅಪಘಾತ : ಕಾರಿಗೆ ಲಾರಿ ಡಿಕ್ಕಿಯಾಗಿ 5 ಮಂದಿ ಸ್ಥಳದಲ್ಲೇ ಸಾವು

(ನ್ಯೂಸ್ ಕಡಬ) newskadaba.com, ಮೇ.06: ಅತೀ ವೇಗ ಹಾಗೂ ಅಜಾಗರೂಕತೆಯಿಂದ ಮುನ್ನುಗ್ಗಿದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಶ್ವೇತಾ (29) ಅಂಜಲಿ (26) ಸಂದೀಪ್ (26), ವಿಠಲ್ (55) ಹಾಗೂ ಶಶಿಕಲಾ (40) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ 8.30 ರ ಸುಮಾರಿನಲ್ಲಿ ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ಕಾರಿನಲ್ಲಿ

ಹುಬ್ಬಳ್ಳಿ ಭೀಕರ ಅಪಘಾತ : ಕಾರಿಗೆ ಲಾರಿ ಡಿಕ್ಕಿಯಾಗಿ 5 ಮಂದಿ ಸ್ಥಳದಲ್ಲೇ ಸಾವು Read More »

ಕರ್ನಾಟಕ

ಕರ್ನಾಟಕದಲ್ಲಿ ಈಗ ಪೇ ಡಬಲ್ ಸಿಎಂ ವ್ಯವಸ್ಥೆ: ಬಸವರಾಜ್ ಬೊಮ್ಮಾಯಿ ಆರೋಪ

(ನ್ಯೂಸ್ ಕಡಬ) newskadaba.com ನ. 06 ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ “ರಾಜ್ಯದಲ್ಲಿ ಈಗ ಪೇ ಡಬಲ್ ಸಿಎಂ ಆಗಿದೆ‌. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರವೇ ಮುಳುಗಿ ಹೋಗಿದ್ದು, ಮಂತ್ರಿಗಳಿಗೆ ಒಂದು ಪಾಲು, ಸಿಎಂಗೆ ಒಂದು ಪಾಲು ಪೇಮೆಂಟ್ ಹೋಗುತ್ತಿದೆ” ಎಂದು ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ, ಅಬಕಾರಿ ಇಲಾಖೆಯಲ್ಲಿ ಕಮಿಷನ್ ಆರೋಪ ಕೇಳಿ ಬಂದಿದೆ. ಹಣಕಾಸು ಇಲಾಖೆ ನೇರವಾಗಿ ಮುಖ್ಯಮಂತ್ರಿಗಳ ಕೈಯಲ್ಲಿಯೇ ಇದೆ. ಒಂದೊಂದು ಲೈಸೆನ್ಸ್ ನೀಡಲು ಎಷ್ಟು ಕಮಿಷನ್

ಕರ್ನಾಟಕದಲ್ಲಿ ಈಗ ಪೇ ಡಬಲ್ ಸಿಎಂ ವ್ಯವಸ್ಥೆ: ಬಸವರಾಜ್ ಬೊಮ್ಮಾಯಿ ಆರೋಪ Read More »

ಕರ್ನಾಟಕ

ದೀಪಾವಳಿಗೆ ಏಕಮುಖ ವಿಶೇಷ ರೈಲು ಸಂಚಾರ

(ನ್ಯೂಸ್ ಕಡಬ) newskadaba.com ಅ.25, ಹುಬ್ಬಳ್ಳಿ: ದೀಪಾವಳಿ ಸಂದರ್ಭದಲ್ಲಿ ಅತೀ ದಟ್ಟಣೆಯಿರುವ ಪ್ರಯಾಣಿಕರನ್ನು  ನಿರ್ವಹಿಸಲು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯಿಂದ ಹೆಚ್ಚುವರಿ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ವ್ಯವಸ್ಥೆ ಮಾಡಲಾಗಿದೆ. ರೈಲು ಸಂಖ್ಯೆ 07323 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ಒನ್ ವೇ ವಿಶೇಷ ಎಕ್ಸ್‌ಪ್ರೆಸ್ ರೈಲು ಅ. 30ರಂದು ಎಸ್‌ಎಸ್ ಎಸ್ ಹುಬ್ಬಳ್ಳಿಯಿಂದ ಬೆಳಗ್ಗೆ 8ಕ್ಕೆ ಹೊರಟು ಅದೇ ದಿನ ಮಧ್ಯಾಹ್ನ 3.45ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ.

ದೀಪಾವಳಿಗೆ ಏಕಮುಖ ವಿಶೇಷ ರೈಲು ಸಂಚಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ಸರ್ಕಾರ ಹಣಕಾಸು ನಿರ್ವಹಿಸಲಾಗದೆಯೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ-ಪ್ರಲ್ಹಾದ್ ಜೋಶಿ

(ನ್ಯೂಸ್ ಕಡಬ)newskadaba.com, ಅ. 12 ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾಗಿ ಹಣಕಾಸು ನಿರ್ವಹಿಸಲಾಗದೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ. 2016-17ರಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗಲೇ ಇದ್ದ ಹಣಕಾಸು ಆಯೋಗ ಅನುದಾನ ಹಂಚಿಕೆ ನಿಗದಿಪಡಿಸಿದೆ. ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎನಿಸಿದ್ದರೆ ಆಯೋಗದ ಮುಂದೆ ಆಗಲೇ ಸಮರ್ಪಕ ವಾದ ಮಂಡಿಸಬೇಕಿತ್ತು. ಆಗ ಧ್ವನಿ ಎತ್ತದೆ ಈಗ ತಗಾದೆ ತೆಗೆಯುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ರಾಜ್ಯ ಸರ್ಕಾರ ಹಣಕಾಸು ನಿರ್ವಹಿಸಲಾಗದೆಯೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ-ಪ್ರಲ್ಹಾದ್ ಜೋಶಿ Read More »

ರಾಷ್ಟ್ರೀಯ ನ್ಯೂಸ್

ನಾಳೆಯಿಂದ ಬೆಂಗಳೂರು- ಧಾರವಾಡ ವಂದೇ ಭಾರತ್ ರೈಲು ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 26. ನಾಳೆಯಿಂದ ಬೆಂಗಳೂರು-ಧಾರವಾಡ ನಡುವೆ ಬಹುನಿರೀಕ್ಷಿತ ವಂದೇ ಭಾರತ್‌ ರೈಲು ಸಂಚಾರ ಪ್ರಾರಂಭಗೊಳ್ಳಲಿದ್ದು, ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಈ ಮೂಲಕ ಕರ್ನಾಟಕಕ್ಕೆ ಮೈಸೂರು-ಚೆನ್ನೈ ಬಳಿಕ 2ನೇ ವಂದೇ ಭಾರತ್‌ ರೈಲು ಸೇವೆ ಲಭ್ಯವಾಗಲಿದೆ. ಈ ರೈಲು ಯಶವಂತಪುರ, ದಾವಣಗೆರೆ, ಹುಬ್ಬಳ್ಳಿಯಲ್ಲಿ ನಿಲುಗಡೆಯನ್ನು ಹೊಂದಿದ್ದು, ಸುಮಾರು ಏಳು ಗಂಟೆಗಳಲ್ಲಿ ಗುರಿ ತಲುಪುತ್ತದೆ. ಮಂಗಳವಾರದಂದು ಹೊರತುಪಡಿಸಿ ವಾರದ ಆರು ದಿನಗಳ ಕಾಲ ಇದು ಪ್ರಯಾಣಿಕರಿಗೆ ಸೇವೆ ಒದಗಿಸಲಿದೆ.

ನಾಳೆಯಿಂದ ಬೆಂಗಳೂರು- ಧಾರವಾಡ ವಂದೇ ಭಾರತ್ ರೈಲು ಸಂಚಾರ ಆರಂಭ Read More »

ಕರ್ನಾಟಕ

ಶಾಲೆಯಿಂದ ಹೊರಗುಳಿದ 688 ಮಕ್ಕಳು!

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ,ಫೆ.08.  ಸಮಗ್ರ ಶಿಕ್ಷಣ ಕರ್ನಾಟಕ ನಡೆಸಿದ ಸಮೀಕ್ಷೆಯಲ್ಲಿ ಜಿಲ್ಲೆಯಲ್ಲಿ ಬರೋಬ್ಬರಿ 688 ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿರುವ ಮಾಹಿತಿ ಲಭ್ಯವಾಗಿದೆ. ಇದರಲ್ಲಿ ಕುಂದಗೋಳ ತಾಲೂಕಿನಲ್ಲಿಯೇ ಅತಿ ಹೆಚ್ಚು (230) ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ವರದಿಯಾಗಿದೆ. 2022 ಡಿಸೆಂಬರ್‌ 28ರಿಂದ 2023ರ ಜ. 5ರ ವರೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ಈ ಮಾಹಿತಿ ಲಭ್ಯವಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸುವಂತೆ ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕರು ಎಲ್ಲ ಜಿಲ್ಲೆಗಳಿಗೆ ಸೂಚನೆ ನೀಡಿದ್ದು,

ಶಾಲೆಯಿಂದ ಹೊರಗುಳಿದ 688 ಮಕ್ಕಳು! Read More »

ಕರ್ನಾಟಕ
Crime

ಮೋದಿ ಆಗಮಿಸುವ ರಸ್ತೆಯಲ್ಲಿ ಬಂದ ಬೈಕ್ ಸವಾರನ‌ ಮೇಲೆ ಇನ್ಸ್ ಪೆಕ್ಟರ್ ದರ್ಪ !            

(ನ್ಯೂಸ್ ಕಡಬ) newskadaba.com  ಹುಬ್ಬಳ್ಳಿ, ಜ.13. ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ವಿಮಾನ ನಿಲ್ದಾಣದ ರಸ್ತೆಯಲ್ಲಿ ಬಂದ ಬೈಕ್‌ ಸವಾರರೊಬ್ಬರ ಮೇಲೆ ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿ ದರ್ಪ ತೋರಿದ್ದಾರೆ ಎನ್ನಲಾಗಿದೆ. ಬೈಕ್‌ನಲ್ಲಿ ಮಗುವಿನೊಂದಿಗೆ ಬಂದ ವ್ಯಕ್ತಿಯೊಬ್ಬನಿಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಪೊಲೀಸ್‌ ಇನ್ಪೆಪೆಕ್ಟರ್‌ ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ‌. ಹುಬ್ಬಳ್ಳಿ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ‌ ನೀಡಲು ಹುಬ್ಬಳ್ಳಿಗೆ ಬಂದಿದ್ದಾರೆ. ಈ ವೇಳೆ ರೋಡ್

ಮೋದಿ ಆಗಮಿಸುವ ರಸ್ತೆಯಲ್ಲಿ ಬಂದ ಬೈಕ್ ಸವಾರನ‌ ಮೇಲೆ ಇನ್ಸ್ ಪೆಕ್ಟರ್ ದರ್ಪ !             Read More »

ಕರ್ನಾಟಕ, ಕ್ರೈಮ್ ನ್ಯೂಸ್

ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡನೆ…! ➤ ಸಿಎಂ ಬೊಮ್ಮಾಯಿ             

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜ.11. ರಾಜ್ಯ ಬಜೆಟ್ ಮಂಡನೆ ಮೂಹೂರ್ತ ಫಿಕ್ಸ್ ಆಗಿದ್ದು, ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ ತಿಂಗಳ 3ನೇ ವಾರ ಬಜೆಟ್ ಮಂಡಿಸಲಾಗುವುದು ಎಂದರು. ಈಗಾಗಲೇ ಬಜೆಟ್ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಆರಂಭಿಸಲಾಗಿದೆ ಎಂದು ಹೇಳಿದರು ಎನ್ನಲಾಗಿದೆ. ಏಪ್ರಿಲ್, ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಬಾರಿ ಸಿಎಂ ಬೊಮ್ಮಾಯಿ

ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡನೆ…! ➤ ಸಿಎಂ ಬೊಮ್ಮಾಯಿ              Read More »

ಕರ್ನಾಟಕ

 ಅನುಮಾನದ ಭೂತ…!!!! ➤  ಬೇಸತ್ತ ಹೆಂಡತಿ, ಮಗಳು  ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ)newskadaba.com  ಹುಬ್ಬಳ್ಳಿ, ಜ.07.  ಕೆರೆಯಲ್ಲಿ ತಾಯಿ ಮಕ್ತುಂಬಿ (38),ಮಗಳು ಸೈನಾಜ್ ( 16) ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಶವ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಇನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ತಾಯಿ ಮಗಳನ್ನ ಕಳೆದುಕೊಂಡು‌ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಇಬ್ಬರ ಸಾವಿಗೆ ಮಕ್ತುಂಬಿ ಗಂಡನೇ ಕಾರಣ, ಯಾವಾಗಲೂ ಅನುಮಾನ ಪಡುತ್ತಿದ್ದ, ಅವನೇ ಕೊಲೆ ಮಾಡಿ ಕೆರೆಗೆ ಬೀಸಾಕಿದ್ದಾನೆ ಎಂದು ಮಕ್ತುಂಬಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮಾಬುಸಾಬ್ ಹಾಗೂ

 ಅನುಮಾನದ ಭೂತ…!!!! ➤  ಬೇಸತ್ತ ಹೆಂಡತಿ, ಮಗಳು  ಆತ್ಮಹತ್ಯೆಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top