hubli

ಮದುವೆಯಾಗಿ 15 ವರ್ಷ ಕಳೆದರೂ ಮಕ್ಕಳಾಗಲಿಲ್ಲ ►ಆದ್ರೂ ಈಕೆಯ ಮನೆಯಲ್ಲಿ ನವಜಾತ ಶಿಶುಗಳು ಪತ್ತೆ…!!!

(ನ್ಯೂಸ್ ಕಡಬ) newskadaba.com ಕಲಬುರಗಿ, ಆ.29, ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಮಾರಾಟ ಇನ್ನೂ ಜೀವಂತವಾಗಿ ಉಳಿದಿದೆಯಾ ಎಂಬುವುದು ಯಕ್ಷ ಪ್ರಶ್ನೆಯಾಗಿದೆ. ಚಿತ್ತಾಪುರ ತಾಲೂಕಿನ ಭಂಕೂರ ಗ್ರಾಮದ ಪಿಎಚ್‍ಸಿ ಕೇಂದ್ರದ ಸ್ಟಾಫ್ ನರ್ಸ್ ಕವಿತಾ ಮನೆಯಲ್ಲಿ ಎರಡು ನವಜಾತ ಅವಳಿ-ಜವಳಿ ಹೆಣ್ಣು ಶಿಶುಗಳು ಪತ್ತೆಯಾಗಿವೆ. ಮದುವೆಯಾಗಿ 15 ವರ್ಷ ಕಳೆದಿದ್ದರೂ ಕವಿತಾ ಅವರಿಗೆ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಈ ಎರಡು ಶಿಶುಗಳನ್ನು ಖರೀದಿಸಿ ಸಾಕುತ್ತಿದ್ದಾರೆ ಎಂಬ ಮಾಹಿತಿಯಿದೆ. ಆದ್ರೆ ಈ ಶಿಶುಗಳನ್ನು ಎಲ್ಲಿಂದ ತರಲಾಯಿತ್ತು? ಎಷ್ಟು ಹಣ ಕೊಟ್ಟು […]

ಮದುವೆಯಾಗಿ 15 ವರ್ಷ ಕಳೆದರೂ ಮಕ್ಕಳಾಗಲಿಲ್ಲ ►ಆದ್ರೂ ಈಕೆಯ ಮನೆಯಲ್ಲಿ ನವಜಾತ ಶಿಶುಗಳು ಪತ್ತೆ…!!! Read More »

ಕರ್ನಾಟಕ

ನಮ್ಮ ರಾಜ್ಯಕ್ಕೆ ಪ್ರವೇಶಿಸಿದ ಡೆಡ್ಲಿ ಗೇಮ್ ► ಕೈ ಕುಯ್ದುಕೊಂಡ 11 ರ ಪೋರಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ.25, ಪೋಷಕರೇ ಎಚ್ಚರ… ಎಚ್ಚರ…. ನಿಮ್ಮ ಮಕ್ಕಳ ಕೈಗೆ ಮೊಬೈಲ್ ನೀಡೋ ಅಭ್ಯಾಸ ಮಾಡಿದ್ದರೆ ಇಂದೇ ಕೊನೆಯಾಗಲಿ, ವಿಶ್ವಾದ್ಯಂತ ಹಲವು ಜೀವಗಳನ್ನ ಬಲಿ ಪಡೆದ ಡೆಡ್ಲಿ ಬ್ಲೂವೇಲ್ ಗೇಮ್ ಈಗ ನಮ್ಮ ರಾಜ್ಯಕ್ಕೂ ಕಾಲಿಟ್ಟಿದೆ. ಬ್ಲೂವೇಲ್ ಗೇಮ್ ಆಡುತ್ತಾ 11 ವರ್ಷದ ಪೋರಿ ಬೆರಳು ಕುಯ್ದುಕೊಂಡ ಘಟನೆ ಹುಬ್ಬಳ್ಳಿಯ ರಾಜನಗರದಲ್ಲಿ ನಡೆದಿದೆ. ಮನೆಯಲ್ಲಿ ಬೆರಳು ಕುಯ್ದುಕೊಂಡ ವಿದ್ಯಾರ್ಥಿನಿ ಹಾಗೆಯೇ ಶಾಲೆಗೆ ಬಂದಿದ್ದಾಳೆ. ಇದನ್ನು ಗಮನಿಸಿದ ವಿದ್ಯಾರ್ಥಿನಿಯ ಗೆಳೆಯರು ಶಾಲಾ ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಕೂಡಲೇ

ನಮ್ಮ ರಾಜ್ಯಕ್ಕೆ ಪ್ರವೇಶಿಸಿದ ಡೆಡ್ಲಿ ಗೇಮ್ ► ಕೈ ಕುಯ್ದುಕೊಂಡ 11 ರ ಪೋರಿ Read More »

ಕರ್ನಾಟಕ

ಜನವರಿ 1 ರಂದು ಸತ್ತ ವ್ಯಕ್ತಿ ಜೀವಂತವಾಗಿ ಪತ್ತೆ ► ಎಂಟು ತಿಂಗಳ ನಂತರ ಪ್ರತ್ಯಕ್ಷವಾದ ಸೆಕ್ಯೂರಿಟಿ ಗಾರ್ಡ್

(ನ್ಯೂಸ್ ಕಡಬ) newskadaba.com ಹಾವೇರಿ, ಆ.14. 2017 ರ ವರ್ಷಾರಂಭದ ಜನವರಿ 1ರಂದು ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ರಾಣೆಬೆಣ್ಣೂರು ಬಸ್ ಡಿಪೋದಲ್ಲಿ ನಡೆದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದಿದ್ದ ವ್ಯಕ್ತಿ ಇಂದು ಪ್ರತ್ಯಕ್ಷವಾಗುವ ಮೂಲಕ ಅಚ್ಚರಿಗೆ ಕಾರಣವಾಗಿದ್ದಾರೆ. ಜನವರಿ 1 ರಂದು ರಾಣೆಬೆಣ್ಣೂರು ಬಸ್ ಡಿಪೋದಲ್ಲಿ ಕರ್ತವ್ಯದಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ನಿಂಗರಾಜ್ ಬೆಳಗುಟ್ಟಿ ಎಂಬವರನ್ನು ದುಷ್ಕರ್ಮಿಗಳು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಅಂದು ಕೊಲೆ ನಡೆದ ಸ್ಥಳದಲ್ಲಿ ಡ್ಯೂಟಿಯಲ್ಲಿದ್ದ ನಿಂಗರಾಜ್ ಇದ್ದಕ್ಕಿದಂತೆ ನಾಪತ್ತೆಯಾಗಿದ್ದು, ಅಗ್ನಿ ದುರಂತದಲ್ಲಿ ಸಜೀವ

ಜನವರಿ 1 ರಂದು ಸತ್ತ ವ್ಯಕ್ತಿ ಜೀವಂತವಾಗಿ ಪತ್ತೆ ► ಎಂಟು ತಿಂಗಳ ನಂತರ ಪ್ರತ್ಯಕ್ಷವಾದ ಸೆಕ್ಯೂರಿಟಿ ಗಾರ್ಡ್ Read More »

ಕರ್ನಾಟಕ
Scroll to Top