ನಾನು ಬಿಜೆಪಿ ಸಿದ್ಧಾಂತಕ್ಕೆ ವಿರುದ್ಧ; ಆ ಕಾರಣಕ್ಕೇ ನನ್ನನ್ನು ಟಾರ್ಗೆಟ್: ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ) newskadaba.com ಡಿ.31 ಬೆಂಗಳೂರು: 26 ವರ್ಷದ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ತಳ್ಳಿಹಾಕಿದ್ದಾರೆ ಮತ್ತು ಅದರ ಸಿದ್ಧಾಂತಕ್ಕೆ ವಿರುದ್ಧವಾಗಿರುವುದರಿಂದ ಬಿಜೆಪಿ ತನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ. ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಸಂಬಂಧವಿದೆ ಎಂಬುದನ್ನು ಸಾಬೀತುಪಡಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದರು. ‘ಬಿಜೆಪಿಯು ಎಲ್ಲವನ್ನೂ ಮಾಡಬಹುದು. ಆದರೆ, ಈ ಆತ್ಮಹತ್ಯೆಯು ಸರ್ಕಾರಕ್ಕೂ ಮತ್ತು ನನಗೂ ಹೇಗೆ ಸಂಬಂಧಿಸಿದೆ […]

ನಾನು ಬಿಜೆಪಿ ಸಿದ್ಧಾಂತಕ್ಕೆ ವಿರುದ್ಧ; ಆ ಕಾರಣಕ್ಕೇ ನನ್ನನ್ನು ಟಾರ್ಗೆಟ್: ಪ್ರಿಯಾಂಕ್ ಖರ್ಗೆ Read More »

ಕರ್ನಾಟಕ