ನನಗೆ ನ್ಯಾಯ ಸಿಕ್ಕಿದೆ: ನನ್ನ ಹೋರಾಟ ಇನ್ನೂ ಜೀವಂತ; ಜಾಮೀನಿನ ಮೇಲೆ ಲಾಯರ್ ಜಗದೀಶ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಎ. 30: ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಮಾಜಿ ಸ್ಪರ್ಧಿ ಲಾಯರ್‌ ಜಗದೀಶ್‌ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುಮಾರು 93 ದಿನಗಳ ಬಳಿಕ ಜಗದೀಶ್‌ ಜೈಲಿನಿಂದ ರಿಲೀಸ್‌ ಆಗಿದ್ದಾರೆ. ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್‌ನನ್ನು ಜನವರಿ 25ರಂದು ಪೊಲೀಸರು ಬಂಧಿಸಿದ್ದರು. ರಸ್ತೆಯಲ್ಲಿ ಅಣ್ಣಮ್ಮ ದೇವಿ ಕೂರಿಸಲು ವಿರೋಧಿಸಿದ್ದಕ್ಕೆ ಜಗದೀಶ್ ಮತ್ತು ಸ್ಥಳೀಯರ ನಡುವೆ ಜಗಳವಾಗಿತ್ತು. ಹೀಗಾಗಿ ಬಂಧನವಾಗಿದ್ದ ಲಾಯರ್‌ ಜಗದೀಶ್‌ ಇದೀಗ ಜೈಲಿನಿಂದ ರಿಲೀಸ್‌ […]

ನನಗೆ ನ್ಯಾಯ ಸಿಕ್ಕಿದೆ: ನನ್ನ ಹೋರಾಟ ಇನ್ನೂ ಜೀವಂತ; ಜಾಮೀನಿನ ಮೇಲೆ ಲಾಯರ್ ಜಗದೀಶ್ ಬಿಡುಗಡೆ Read More »

ಕರ್ನಾಟಕ