‘ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ’- ದೇಶಪಾಂಡೆ

 (ನ್ಯೂಸ್ ಕಡಬ) newskadaba.com ಮೈಸೂರು(ಸೆ.25) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ ಅಂತ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್.ವಿ ದೇಶಪಾಂಡೆ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ನಾನು ಸಚಿವ ಆಗಿ ದಣಿದಿದ್ದೇನೆ. ಇನ್ನೇನಿದ್ದರೂ ಮುಖ್ಯಮಂತ್ರಿ ಆಗಬೇಕು ಅಷ್ಟೇ. ಆದ್ರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ನಾನು ಸಿದ್ದರಾಮಯ್ಯಗಿಂತ 2 ವರ್ಷ ವಯಸ್ಸಿನಲ್ಲಿ ದೊಡ್ಡವನು. […]

‘ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ’- ದೇಶಪಾಂಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್