ಐಎಎಸ್ ಟಾಪರ್ ಡಾ. ಶೇಣಾ ಅಗರ್ವಾಲ್ ಯಶೋಗಾಥೆ

(ನ್ಯೂಸ್‌ ಕಡಬ) newskadaba.com, ಆ.22 ಹರಿಯಾಣ : ಭಾರತದ ಅತ್ಯಂತ ಕಠಿಣ ಪರೀಕ್ಷೆಯಲ್ಲಿ ಯುಪಿಎಸ್‌ಸಿ ಪರೀಕ್ಷೆಯು ಒಂದಾಗಿದೆ. ಸಾಧಿಸುವ ಛಲವಿದ್ದರೆ ಈ ಕಠಿಣ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಅಸಾಧ್ಯದ ಮಾತಲ್ಲ ಎಂಬುದಕ್ಕೆ ಐಎಎಸ್ ಅಧಿಕಾರಿ ಡಾ. ಶೇಣಾ ಅಗರ್ವಾಲ್ ಅವರ ಜೀವನದ ಪಯಣವೇ ಜೀವಂತ ನಿದರ್ಶನ. ಇವರ ಜೀವನಯಾತ್ರೆ ಧೈರ್ಯ, ದೃಢ ನಿಶ್ಚಯ ಮತ್ತು ಸಮಾಜ ಸೇವೆಯ ಮಹತ್ವವನ್ನು ಪ್ರತಿಬಿಂಬಿಸುವ ಕಥೆಯಾಗಿದೆ. ಹರಿಯಾಣದ ಯಮುನಾ ನಗರದಲ್ಲಿ ಜನಿಸಿದ ಮತ್ತು ಬೆಳೆದ ಶೇಣಾ, ಬಾಲ್ಯದಿಂದಲೇ ಶೈಕ್ಷಣಿಕವಾಗಿ ಅತ್ಯುತ್ತಮ ಪ್ರತಿಭಾವಂತರಾಗಿದ್ದರು. ಇವರು 10ನೇ […]

ಐಎಎಸ್ ಟಾಪರ್ ಡಾ. ಶೇಣಾ ಅಗರ್ವಾಲ್ ಯಶೋಗಾಥೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್