ichilampadi

ಇಚಿಲಂಪಾಡಿ: ರೇಬೀಸ್ ವೈರಾಣುವಿಗೆ ತುತ್ತಾಗಿ ಯುವಕ ಮೃತ್ಯು ► ಅಂತಿಮ ದರ್ಶನಕ್ಕೆ ತೆರಳಿದ್ದ ಗ್ರಾಮಸ್ಥರಲ್ಲಿ ವೈರಾಣು ಹರಡುವ ಆತಂಕ ► ಆ್ಯಂಟಿ ರೇಬೀಸ್ ಇಂಜೆಕ್ಷನ್ ಚುಚ್ಚಿಸಿಕೊಂಡ ಇನ್ನೂರಕ್ಕೂ ಮಿಕ್ಕಿದ ಜನ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.03. ಇಲ್ಲಿನ ಇಚಿಲಂಪಾಡಿ ಗ್ರಾಮದ ಕಾಯರ್ತಡ್ಕ ಎಂಬಲ್ಲಿ ಕಳೆದ ಆರು ದಿನಗಳ ಹಿಂದೆ ಮೃತಪಟ್ಟ ಯುವಕನ ಅಂತಿಮ ದರ್ಶನದಲ್ಲಿ ಭಾಗವಹಿಸಿದ್ದ ನೂರಾರು ಮಂದಿ‌ ಇದೀಗ ಆತಂಕಗೊಂಡಿದ್ದು, ಆಂಟಿ ರೇಬಿಸ್ ಇಂಜೆಕ್ಷನ್ ಚುಚ್ಚಿಸಿಕೊಳ್ಳುತ್ತಿದ್ದಾರೆ‌. ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಇಚ್ಲಂಪಾಡಿಯ ಕಾಯರ್ತಡ್ಕ ನಿವಾಸಿ ಆನಂದ ಪೂಜಾರಿ ಎಂಬವರ ಪುತ್ರ ಆಶಿತ್ ಪೂಜಾರಿ(24) ಹಠಾತ್ ಅನಾರೋಗ್ಯಕ್ಕೀಡಾಗಿ ಆಗಸ್ಟ್ 28 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆಶಿತ್ […]

ಇಚಿಲಂಪಾಡಿ: ರೇಬೀಸ್ ವೈರಾಣುವಿಗೆ ತುತ್ತಾಗಿ ಯುವಕ ಮೃತ್ಯು ► ಅಂತಿಮ ದರ್ಶನಕ್ಕೆ ತೆರಳಿದ್ದ ಗ್ರಾಮಸ್ಥರಲ್ಲಿ ವೈರಾಣು ಹರಡುವ ಆತಂಕ ► ಆ್ಯಂಟಿ ರೇಬೀಸ್ ಇಂಜೆಕ್ಷನ್ ಚುಚ್ಚಿಸಿಕೊಂಡ ಇನ್ನೂರಕ್ಕೂ ಮಿಕ್ಕಿದ ಜನ Read More »

ಕರಾವಳಿ

ಇಚಿಲಂಪಾಡಿ: ಬೈಕ್ ಢಿಕ್ಕಿ ► ಪಾದಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.13. ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ಬೇರಿಕೆ ಕೊಪ್ಪ ನಿವಾಸಿ ಹೊನ್ನಮ್ಮ(59) ಎಂದು ಗುರುತಿಸಲಾಗಿದೆ. ಇವರು ತನ್ನ ಮನೆಯಿಂದ ನಡೆದುಕೊಂಡು ರಸ್ತೆ ಬದಿಯಲ್ಲಿ ತೆರಳುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಇಚಿಲಂಪಾಡಿ: ಬೈಕ್ ಢಿಕ್ಕಿ ► ಪಾದಚಾರಿ ಮಹಿಳೆ ಮೃತ್ಯು Read More »

ಕರಾವಳಿ

ಇಚ್ಲಂಪಾಡಿ: ಅಪ್ರಾಪ್ತ ಬಾಲಕಿಗೆ ಮಾನಸಿಕ ಕಿರುಕುಳ ► ಪೊಲೀಸ್ ದೂರು ನೀಡಿದ್ದಕ್ಕೆ ತಂದೆ ಮಗನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.30. ತನ್ನ ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಿರಂತರ ಮಾನಸಿಕ ಹಾಗೂ ದೈಹಿಕ ಕಿರುಕುಳ‌ ನೀಡುವ ಕಾರಣ ಠಾಣೆಗೆ ದೂರು ನೀಡಿದ್ದಕ್ಕೆ ಗಂಡ ಹಾಗೂ ಮಗನಿಗೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ್ದಾನೆ ಎಂದು ಮಹಿಳೆಯೋರ್ವರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಇಚ್ಲಂಪಾಡಿ ಗ್ರಾಮದ ಬಿಜೇರು ನಿವಾಸಿ ಸಜೀವ ಎಂಬಾತನು ಸ್ಥಳೀಯ ಬಾಲಕಿಗೆ ನಿರಂತರ ಕಿರುಕುಳ ನೀಡುತ್ತಿರುವುದನ್ನು ಆಕ್ಷೇಪಿಸಿ ಪೊಲೀಸರಿಗೆ ದೂರು ನೀಡಿದ್ದರು. ಆತನ ಕಿರುಕುಳ ತಾಳಲಾರದೆ ಬಾಲಕಿಯು ಈ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದಳೆನ್ನಲಾಗಿದೆ.

ಇಚ್ಲಂಪಾಡಿ: ಅಪ್ರಾಪ್ತ ಬಾಲಕಿಗೆ ಮಾನಸಿಕ ಕಿರುಕುಳ ► ಪೊಲೀಸ್ ದೂರು ನೀಡಿದ್ದಕ್ಕೆ ತಂದೆ ಮಗನಿಗೆ ಹಲ್ಲೆ Read More »

ಕರಾವಳಿ

ನೀತಿ ತಂಡದಿಂದ ಚೀನಾ ವಸ್ತುಗಳ ವಿರೋಧಿ ಅಭಿಯಾನ ► ಪುತ್ತೂರು ತಾಲೂಕಿನ ಇಚಿಲಂಪಾಡಿಯ ನೀತಿ ತಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.17. ದಕ್ಷಿಣ ಕನ್ನಡ ಜಿಲ್ಲೆಯ ಇಚಿಲಂಪಾಡಿ ಗ್ರಾಮದ ಕೆಲವು ತರುಣರು ಕಟ್ಟಿಕೊಂಡ ‘ನೀತಿ’ ತಂಡದ ವತಿಯಿಂದ ‘ಚೈನಾ ವಸ್ತುಗಳ ವಿರೋಧಿ ಅಭಿಯಾನ’ಕ್ಕೆ ಮಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರದಂದು ಚಾಲನೆ ನೀಡಲಾಯಿತು. ಮಂಗಳೂರು ಜಿಲ್ಲಾಧಿಕಾರಿಗಳ ಪರವಾಗಿ ಕಛೇರಿಯ ತಹಶೀಲ್ದಾರ್ ಮಾಣಿಕ್ಯರವರಿಗೆ ಗಿಡ ಹಸ್ತಾಂತರ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಮಂಗಳೂರು ಪೋಲಿಸ್ ಆಯುಕ್ತರ ಕಚೇರಿ, ಎಸ್.ಪಿ ಕಚೇರಿ, ಮಿನಿ ವಿಧಾನ ಸೌಧ, ಮಂಗಳೂರು ಮಾರುಕಟ್ಟೆ, ಮುಂತಾದ ಕಡೆಗೆ ಮೆರವಣಿಗೆ ಮೂಲಕ

ನೀತಿ ತಂಡದಿಂದ ಚೀನಾ ವಸ್ತುಗಳ ವಿರೋಧಿ ಅಭಿಯಾನ ► ಪುತ್ತೂರು ತಾಲೂಕಿನ ಇಚಿಲಂಪಾಡಿಯ ನೀತಿ ತಂಡ Read More »

ಕರಾವಳಿ

ಇಚಿಲಂಪಾಡಿ ಚರ್ಚ್ ಸೇರಿದಂತೆ 30ಕ್ಕೂ ಅಧಿಕ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು ► ಆರೋಪಿಗಳಿಬ್ಬರ ಸೆರೆ – ಪ್ರಮುಖ ಆರೋಪಿ ಪರಾರಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.29. ಕಳೆದ ಕೆಲವು ದಿನಗಳ ಹಿಂದೆ ಪುತ್ತೂರು ತಾಲೂಕಿನ ಇಚಿಲಂಪಾಡಿ ಸೈಂಟ್ ಜಾರ್ಜ್ ಸಿರಿಯನ್ ಜಾಕೋಬೈಟ್ ಚರ್ಚಿನ ಕಳ್ಳತನ ಪ್ರಕರಣವನ್ನು ಬೇಧಿಸಿರುವ ಬೆಳ್ತಂಗಡಿ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ ಘಟನೆ ಶುಕ್ರವಾರದಂದು ನಡೆದಿದೆ. ಆರೋಪಿಗಳನ್ನು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಬಾನಸಂದ್ರ ಪಾಳ್ಯ ನಿವಾಸಿ ಉಮೇಶ್ ಬಿ.ಎನ್(30) ಮತ್ತು ಬೆಂಗಳೂರಿನ ಕುಂಬಳಗೋಡು ಗೇರುಪಾಳ್ಯ ನಿವಾಸಿ ವೆಂಕಟೇಶ್(38) ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಬೆಂಗಳೂರು ನಿವಾಸಿ ನವೀನ್ ಪರಾರಿಯಾಗಿದ್ದಾನೆ. ಕಳ್ಳರಿಂದ ಬುಲೆಟ್, ಕೆಟಿಎಂ ಡ್ಯೂಕ್,

ಇಚಿಲಂಪಾಡಿ ಚರ್ಚ್ ಸೇರಿದಂತೆ 30ಕ್ಕೂ ಅಧಿಕ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು ► ಆರೋಪಿಗಳಿಬ್ಬರ ಸೆರೆ – ಪ್ರಮುಖ ಆರೋಪಿ ಪರಾರಿ Read More »

ರಾಷ್ಟ್ರೀಯ ನ್ಯೂಸ್

ಇಚಿಲಂಪಾಡಿ ಚರ್ಚಿನಲ್ಲಿ ಮತ್ತೆ ಕಳ್ಳತನಕ್ಕೆ ವಿಫಲ ಯತ್ನ ► ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಯ್ತು ಕಳ್ಳರ ಫೋಟೊ

(ನ್ಯೂಸ್ ಕಡಬ) newskadaba.com ಕಡಬ,ಜು.11. ಠಾಣಾ ವ್ಯಾಪ್ತಿಯ ಇಚಿಲಂಪಾಡಿ ಸೈಂಟ್ ಜಾರ್ಜ್ ಸಿರಿಯನ್ ಜಾಕೋಬೈಟ್ ಚರ್ಚಿಗೆ ನುಗಿರುವ ಕಳ್ಳರು ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಭಾನುವಾರದಂದು ರಾತ್ರಿ ಸಮಯದಲ್ಲಿ ಚರ್ಚಿಗೆ ಮುಂಭಾಗದಲ್ಲಿ ಬೈಕ್ ನಿಲ್ಲಿಸಿ ಇಬ್ಬರು ಯುವಕರು ಚರ್ಚಿಗೆ ಆಗಮಿಸಿ ಕಳ್ಳತನಕ್ಕೆ ಯತ್ನಿಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಘಟನೆ ಸೋಮವಾರದಂದು ಬೆಳಕಿಗೆ ಬಂದಿದ್ದು, ಮಂಗಳವಾರದಂದು ಕಡಬ ಠಾಣೆಗೆ ದೂರು ನೀಡಲಾಗಿದೆ. ಕಳೆದ ಜೂ. 15ರಂದು ಇದೇ ಚರ್ಚಿಗೆ ನುಗ್ಗಿದ್ದ ಕಳ್ಳರು ಚರ್ಚಿನ

ಇಚಿಲಂಪಾಡಿ ಚರ್ಚಿನಲ್ಲಿ ಮತ್ತೆ ಕಳ್ಳತನಕ್ಕೆ ವಿಫಲ ಯತ್ನ ► ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಯ್ತು ಕಳ್ಳರ ಫೋಟೊ Read More »

ಕರಾವಳಿ
Scroll to Top