ichilampady

ಉಪ್ಪಿನಂಗಡಿ: ದೊಣ್ಣೆಯಿಂದ ಹೊಡೆದು ಹೋಟೆಲ್ ಕಾರ್ಮಿಕನ ಕೊಲೆ ► ಹೋಟೆಲ್ ಮಾಲಿಕ ಕೊಲೆ ಮಾಡಿರುವ ಬಗ್ಗೆ ಪೊಲೀಸ್ ದೂರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.26. ಹೋಟೇಲ್ ಕಾರ್ಮಿಕನ ಮೇಲೆ ಹೋಟೆಲ್ ಮಾಲಕ ಇನ್ನಿಬ್ಬರ ಸಹಕಾರದೊಂದಿಗೆ ದೊಣ್ಣೆಯಿಂದ ಹೊಡೆದು ಹಲ್ಲೆ ನಡೆಸಿದ ಪರಿಣಾಮ ಚಿಕಿತ್ಸೆಗೆ ಸ್ಪಂದಿಸದೆ ಕಾರ್ಮಿಕ ಮೃತಪಟ್ಟ ಘಟನೆ ಭಾನುವಾರದಂದು ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ಇಚ್ಲಂಪಾಡಿ ಗ್ರಾಮದ ಬಾಕಿಜಾಲು ಮನೆ ನಿವಾಸಿ ಅಣ್ಣಿಪೂಜಾರಿ ಎಂಬವರ ಮನೆ ಅಳಿಯ ಶ್ರೀನಿವಾಸ್ (45) ಎಂದು ಗುರುತಿಸಲಾಗಿದೆ. ನವೆಂಬರ್ 24 ಶುಕ್ರವಾರದಂದು ಸಂಜೆ ಅಡುಗೆ ಕೆಲಸಕ್ಕೆಂದು ಜಾರ್ಜ್ ಎಂಬವರ ಮಾಲಕತ್ವದ ಹೋಟೇಲಿಗೆ ಹೋದವರನ್ನು ಶನಿವಾರದಂದು ಹೋಟೇಲಿನಲ್ಲಿ ಜಾರಿ ಬಿದ್ದಿದ್ದಾರೆಂಬ ಕಾರಣ […]

ಉಪ್ಪಿನಂಗಡಿ: ದೊಣ್ಣೆಯಿಂದ ಹೊಡೆದು ಹೋಟೆಲ್ ಕಾರ್ಮಿಕನ ಕೊಲೆ ► ಹೋಟೆಲ್ ಮಾಲಿಕ ಕೊಲೆ ಮಾಡಿರುವ ಬಗ್ಗೆ ಪೊಲೀಸ್ ದೂರು Read More »

ಕರಾವಳಿ

ಇಚಿಲಂಪಾಡಿ: ಅಪಘಾತಕ್ಕೆ ಕಾರಣವಾಗುತ್ತಿದ್ದ ವಿದ್ಯುತ್ ಕಂಬ, ಮರ ತೆರವು ► ಇಚಿಲಂಪಾಡಿಯ ‘ನೀತಿ’ ತಂಡದಿಂದ ಸಮಾಜಮುಖಿ ಸೇವೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.19. ಪದೇ ಪದೇ ಅಪಘಾತ ಸಂಭವಿಸಿ ಪ್ರಾಣ ಹಾನಿಗೆ ಕಾರಣವಾಗಿದ್ದ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿಯ ಅಲಂಗ ಎಂಬಲ್ಲಿನ ಅಪಾಯಕಾರಿ ಮರ ಮತ್ತು ವಿದ್ಯುತ್ ಕಂಬವನ್ನು ನೀತಿ ತಂಡದ ವತಿಯಿಂದ ಅರಣ್ಯ ಇಲಾಖೆ ಮತ್ತು ಮೆಸ್ಕಾಂ ಇಲಾಖೆಯ ಸಹಕಾರದೊಂದಿಗೆ ಭಾನುವಾರದಂದು ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್, ಪಂಜ ವಲಯ ಅರಣ್ಯಾಧಿಕಾರಿ ಪ್ರವೀಣ್ ಶೆಟ್ಟಿ, ಸಂತೋಷ್, ನೆಲ್ಯಾಡಿ ಮೆಸ್ಕಾಂ ಜೆ.ಇ.ಇ ರಮೇಶ್‌, ಇಚ್ಲಂಪ್ಪಾಡಿ ಲ್ಯೆನ್ ಮ್ಯಾನ್

ಇಚಿಲಂಪಾಡಿ: ಅಪಘಾತಕ್ಕೆ ಕಾರಣವಾಗುತ್ತಿದ್ದ ವಿದ್ಯುತ್ ಕಂಬ, ಮರ ತೆರವು ► ಇಚಿಲಂಪಾಡಿಯ ‘ನೀತಿ’ ತಂಡದಿಂದ ಸಮಾಜಮುಖಿ ಸೇವೆ Read More »

ಕರಾವಳಿ

ಇಚಿಲಂಪಾಡಿ: ಖಾಸಗಿ ಬಸ್ – ಓಮ್ನಿ ಢಿಕ್ಕಿ ► ಓರ್ವ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ನ.18. ಖಾಸಗಿ ಬಸ್ ಹಾಗೂ ಓಮ್ನಿ ಕಾರು ನಡುವೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳ ಮೂಲಕ ಸುಬ್ರಹ್ಮಣ್ಯ ಕ್ಕೆ ತೆರಳುತ್ತಿದ್ದ ಕುಕ್ಕೇಶ್ರೀ ಹೆಸರಿನ ಖಾಸಗಿ ಬಸ್ ಹಾಗೂ ಧರ್ಮಸ್ಥಳ ಕ್ಕೆ ತೆರಳುತ್ತಿದ್ದ ಉಡುಪಿ ಮೂಲದ ಓಮ್ನಿ ಕಾರು ಢಿಕ್ಕಿಯಾಗಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಇಚಿಲಂಪಾಡಿ: ಖಾಸಗಿ ಬಸ್ – ಓಮ್ನಿ ಢಿಕ್ಕಿ ► ಓರ್ವ ಮೃತ್ಯು, ನಾಲ್ವರು ಗಂಭೀರ Read More »

ಕರಾವಳಿ

ನೀತಿ ತಂಡದಿಂದ ಚೀನಾ ವಸ್ತುಗಳ ವಿರುದ್ಧ ಜನಜಾಗೃತಿ ಜಾಥಾ

(ನ್ಯೂಸ್ ಕಡಬ) newskadaba.com ಕಡಬ, ಸೆ.03, ಇಚಿಲಂಪಾಡಿಯ ನೀತಿ ತಂಡದ ವತಿಯಿಂದ ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಎನ್ನೆಸ್ಸೆಸ್ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಚೀನಾ ವಸ್ತುಗಳ ಮಾರಾಟ ಹಾಗೂ ಬಳಕೆಯನ್ನು ವಿರೋಧಿಸಿ ಕಡಬ ಪೇಟೆಯಾದ್ಯಂತ ಮೆರವಣಿಗೆ ನಡೆಸಿ ಕರಪತ್ರ ಹಂಚುವ ಮೂಲಕ ಜನಜಾಗೃತಿ ಮೂಡಿಸಲಾಯಿತು. ಸಭೆಯನ್ನುದ್ದೇಶಿಸಿ ನೀತಿ ತಂಡದ ರಾಜ್ಯಾಧ್ಯಕ್ಷರಾದ ಜಯನ್ ಟಿ. ಮಾತನಾಡಿ, ಕಳಪೆ ಗುಣಮಟ್ಟದ ಕಡಿಮೆ ಬಾಳಿಕೆಯ ಚೀನಾ ಉತ್ಪಾದಿತ ವಸ್ತುಗಳನ್ನು ನಾವು ಖರೀದಿಸಬಾರದು. ಚೀನಾದ ಉತ್ಪನ್ನಗಳನ್ನು ನಮ್ಮ ದೇಶದಲ್ಲಿನ

ನೀತಿ ತಂಡದಿಂದ ಚೀನಾ ವಸ್ತುಗಳ ವಿರುದ್ಧ ಜನಜಾಗೃತಿ ಜಾಥಾ Read More »

ಕರಾವಳಿ

ಇಚಿಲಂಪಾಡಿ: ಬಾವಿಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಆ.07. ತಾಲೂಕು ವ್ಯಾಪ್ತಿಯ ಇಚಿಲಂಪಾಡಿ ಪಾತಡ್ಕ ಎಂಬಲ್ಲಿ ಮಹಿಳೆಯೋರ್ವರು ಕಾಲುಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತ ಮಹಿಳೆಯನ್ನು ಇಚಿಲಂಪಾಡಿ ಗ್ರಾಮದ ಪಾತಡ್ಕ ನಿವಾಸಿ ಮಹಾಬಲ ಪೂಜಾರಿ ಎಂಬವರ ಪತ್ನಿ ಹೇಮಲತಾ ಎಂದು ಗುರುತಿಸಲಾಗಿದೆ. ಇವರು ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದರೆಂದು ತಿಳಿದುಬಂದಿದೆ.

ಇಚಿಲಂಪಾಡಿ: ಬಾವಿಗೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ

ಇಚಿಲಂಪಾಡಿ: ಚರ್ಚಿಗೆ ನುಗ್ಗಿದ ಕಳ್ಳರು

(ನ್ಯೂಸ್ ಕಡಬ) newskadaba.com ಕಡಬ, ಜೂ.16. ಠಾಣಾ ವ್ಯಾಪ್ತಿಯ ಇಚಿಲಂಪಾಡಿ ಸೈಂಟ್ ಜಾರ್ಜ್ ಸಿರಿಯನ್ ಜಾಕೋಬೈಟ್ ಚರ್ಚಿಗೆ ನುಗಿರುವ ಕಳ್ಳರು ಚಿಲ್ಲರೆ ಹಣದೊಂದಿಗೆ ಶಿಲುಬೆಯನ್ನು ಹೊತ್ತೊಯ್ದ ಘಟನೆ ಶುಕ್ರವಾರದಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಚರ್ಚಿನ ಶಿಲುಬೆ ಗೋಪುರದ ಬೀಗ ಒಡೆದು ಕಾಣಿಕೆ ಹುಂಡಿಯಲ್ಲಿದ್ದ ಚಿಲ್ಲರೆ ಹಣವನ್ನು ದೋಚಿದ್ದಾರೆ.

ಇಚಿಲಂಪಾಡಿ: ಚರ್ಚಿಗೆ ನುಗ್ಗಿದ ಕಳ್ಳರು Read More »

ಕರಾವಳಿ
Scroll to Top