IGP

ಮಂಗಳೂರು: ಪೊಲೀಸ್ ಸರ್ಪಗಾವಲು ನಡುವೆಯೂ ಐಜಿಪಿ ಬಂಗಲೆಯಿಂದ ಕಳ್ಳತನ ► ತಿಂಗಳು ಕಳೆದರೂ ಕಳ್ಳರ ಪತ್ತೆ ಮಾಡಲಾಗದೆ ಪೊಲೀಸರ ನಿರ್ಲಕ್ಷ್ಯತನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.30. ಪೊಲೀಸರು ಎಂದರೆ ಜನರ ರಕ್ಷಣೆಗೆಂದು ಇರುವ ಇಲಾಖೆಯಾಗಿದ್ದು, ಸಮಾಜದ ರಕ್ಷಣೆಯ ಹೊಣೆಗಾರಿಕೆ ಪೊಲೀಸ್ ಇಲಾಖೆಯ ಮೇಲಿದೆ. ಆದರೆ ಬರೋಬ್ಬರಿ 15 ಪೊಲೀಸರನ್ನು ಸೇವೆಗೆಂದು ನಿಯೋಜಿಸಲ್ಪಟ್ಟಿರುವ ಐಜಿಪಿ ಬಂಗಲೆಯಲ್ಲಿ ಕಳ್ಳತನ ನಡೆದಿದೆ ಎಂದರೆ ನಂಬಬಹುದಾ..? ನಂಬಲೇ ಬೇಕು… ಮಂಗಳೂರಿನ ಮೇರಿಹಿಲ್ ಹೆಲಿಪ್ಯಾಡ್ ಪಕ್ಕದಲ್ಲಿರುವ ಪಶ್ಚಿಮ ವಲಯ ಐಜಿಪಿಯವರ ನಿವಾಸದಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಾಲ್ಕು ಎಕರೆ ವ್ಯಾಪ್ತಿಯಲ್ಲಿರುವ ಈ ಬಂಗಲೆಯಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಿದೆಯಾ ಎನ್ನುವ […]

ಮಂಗಳೂರು: ಪೊಲೀಸ್ ಸರ್ಪಗಾವಲು ನಡುವೆಯೂ ಐಜಿಪಿ ಬಂಗಲೆಯಿಂದ ಕಳ್ಳತನ ► ತಿಂಗಳು ಕಳೆದರೂ ಕಳ್ಳರ ಪತ್ತೆ ಮಾಡಲಾಗದೆ ಪೊಲೀಸರ ನಿರ್ಲಕ್ಷ್ಯತನ Read More »

ಕರಾವಳಿ

ಮಂಗಳೂರು: ಪೊಲೀಸ್ ಸರ್ಪಗಾವಲು ನಡುವೆಯೂ ಐಜಿಪಿ ಬಂಗಲೆಯಿಂದ ಕಳ್ಳತನ ► ತಿಂಗಳು ಕಳೆದರೂ ಕಳ್ಳರ ಪತ್ತೆ ಮಾಡಲಾಗದೆ ಪೊಲೀಸರ ನಿರ್ಲಕ್ಷ್ಯತನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.30. ಪೊಲೀಸರು ಎಂದರೆ ಜನರ ರಕ್ಷಣೆಗೆಂದು ಇರುವ ಇಲಾಖೆಯಾಗಿದ್ದು, ಸಮಾಜದ ರಕ್ಷಣೆಯ ಹೊಣೆಗಾರಿಕೆ ಪೊಲೀಸ್ ಇಲಾಖೆಯ ಮೇಲಿದೆ.ಆದರೆ ಬರೋಬ್ಬರಿ 15 ಪೊಲೀಸರನ್ನು ಸೇವೆಗೆಂದು ನಿಯೋಜಿಸಲ್ಪಟ್ಟಿರುವ ಐಜಿಪಿ ಬಂಗಲೆಯಲ್ಲಿ ಕಳ್ಳತನ ನಡೆದಿದೆ ಎಂದರೆ ನಂಬಬಹುದಾ..? ನಂಬಲೇ ಬೇಕು… ಮಂಗಳೂರಿನ ಮೇರಿಹಿಲ್ ಹೆಲಿಪ್ಯಾಡ್ ಪಕ್ಕದಲ್ಲಿರುವ ಪಶ್ಚಿಮ ವಲಯ ಐಜಿಪಿಯವರ ನಿವಾಸದಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಾಲ್ಕು ಎಕರೆ ವ್ಯಾಪ್ತಿಯಲ್ಲಿರುವ ಈ ಬಂಗಲೆಯಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಿದೆಯಾ ಎನ್ನುವ ಸಂಶಯ

ಮಂಗಳೂರು: ಪೊಲೀಸ್ ಸರ್ಪಗಾವಲು ನಡುವೆಯೂ ಐಜಿಪಿ ಬಂಗಲೆಯಿಂದ ಕಳ್ಳತನ ► ತಿಂಗಳು ಕಳೆದರೂ ಕಳ್ಳರ ಪತ್ತೆ ಮಾಡಲಾಗದೆ ಪೊಲೀಸರ ನಿರ್ಲಕ್ಷ್ಯತನ Read More »

ಕರಾವಳಿ

ಪಿಎಫ್ಐ ನಾಯಕರಿಂದ ಶರತ್ ಹತ್ಯೆ: ಹರಿಶೇಖರನ್ ► ಪ್ರಮುಖ ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.15. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣವನ್ನು ಬೇಧಿಸಿದ ಪೊಲೀಸರು ಚಾಮರಾಜನಗರದ ಪಿಎಫ್ಐ ನಾಯಕನ ಸಹಿತ ಇಬ್ಬರನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ  ಹರಿಶೇಖರನ್ ಮಂಗಳವಾರದಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಐಜಿಪಿ ಕಛೇರಿಯಲ್ಲಿ ಮಂಗಳವಾರ ಸಂಜೆ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಸಜಿಪ ಮುನ್ನೂರು ಗ್ರಾಮದ ಹಾಲಾಡಿ ಇಂದಿರಾ ನಗರ ನಿವಾಸಿ ಅಬ್ದುಲ್ ಶಾಫಿ(36) ಮತ್ತು ಚಾಮರಾಜನಗರದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಅಧ್ಯಕ್ಷ

ಪಿಎಫ್ಐ ನಾಯಕರಿಂದ ಶರತ್ ಹತ್ಯೆ: ಹರಿಶೇಖರನ್ ► ಪ್ರಮುಖ ಆರೋಪಿಗಳಿಬ್ಬರ ಬಂಧನ Read More »

ಕರಾವಳಿ

ಪಶ್ಚಿಮ ವಲಯ ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.07. ನೂತನ ಪಶ್ಚಿಮ ವಲಯ ಐಜಿಪಿಯಾಗಿ 1998ರ ಬ್ಯಾಚಿನ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ರವರನ್ನು ನೇಮಕಗೊಳಿಸಿ ಆದೇಶ ನೀಡಿದೆ. ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಹರಿಶೇಖರನ್ ರವರನ್ನು ಕೇಂದ್ರ ವಿಭಾಗ ಬೆಂಗಳೂರಿಗೆ ವರ್ಗಾಯಿಸಿರುವ ವರ್ಗಾಯಿಸಿರುವ ರಾಜ್ಯ ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ನೀಡಿದೆ.

ಪಶ್ಚಿಮ ವಲಯ ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ನೇಮಕ Read More »

ಕರ್ನಾಟಕ
Scroll to Top