Income tax

ಆಸ್ತಿ ತೆರಿಗೆ: ಸರ್ಕಾರಿ ಕಟ್ಟಡಕ್ಕೂ OTS ಯೋಜನೆ ಜಾರಿ

(ನ್ಯೂಸ್ ಕಡಬ) newskadaba.com ಮಾ. 18 ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಟ್ಟಡಗಳು ಆಸ್ತಿ ತೆರಿಗೆ ಬಾಕಿಗಳನ್ನು ಪಾವತಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಒನ್-ಟೈಮ್ ಸೆಟ್ಲ್‌ಮೆಂಟ್ (OTS) ಯೋಜನೆಯನ್ನು ಘೋಷಿಸಿದೆ. ಈ ಹಿಂದೆ, OTS ಯೋಜನೆ ಎಲ್ಲರಿಗೂ ಮುಕ್ತವಾಗಿತ್ತು, ಆದರೆ, ವಿಧಾನಸೌಧ, ವಿಕಾಸಸೌಧ ಮತ್ತು ಇತರ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಟ್ಟಡಗಳು ಯೋಜನೆ ಬಳಸಿಕೊಳ್ಳುವಲ್ಲಿ ವಿಫಲವಾಗಿತ್ತು. ಇದರಿಂದ ಕೋಟಿಗಟ್ಟಲೆ ಆಸ್ತಿ ತೆರಿಗೆ ಮತ್ತು ಸೇವಾ ಶುಲ್ಕಗಳನ್ನು ಬಾಕಿ ಉಳಿದಿವೆ. ಹೀಗಾಗಿ ಸಮಸ್ಯೆ ಪರಿಹರಿಸಲು […]

ಆಸ್ತಿ ತೆರಿಗೆ: ಸರ್ಕಾರಿ ಕಟ್ಟಡಕ್ಕೂ OTS ಯೋಜನೆ ಜಾರಿ Read More »

ಕರ್ನಾಟಕ

ಸುಳ್ಯ: ಎಚ್ಚೆತ್ತ ಕಂದಾಯ ಇಲಾಖೆ ➤ ಅಕ್ರಮ ಮರಳು ಸಾಗಾಟದ 3 ಲಾರಿ ವಶಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 22. ಇತ್ತೀಚೆಗೆ ಅಕ್ರಮ ಗಣಿಗಾರಿಕೆ ಮತ್ತು ಮರಳು ಸಾಗಾಟದ ಮೇಲೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಮೂರು ಲಾರಿಗಳನ್ನು ವಶಪಡಿಸಿಕೊಂಡಿರುವ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಕಂದಾಯ ನಿರೀಕ್ಷಕರ ತಂಡದ ನೇತೃತ್ವದಲ್ಲಿ ಮರಳು ಸಾಗಾಟ ಮತ್ತು ಕೆಂಪು ಕಲ್ಲಿನ ಸಾಗಾಟದ ಲಾರಿಗಳ ಮೇಲೆ ದಿಢೀರ್ ದಾಳಿ ನಡೆದು ಮೂರು ಲಾರಿಗಳನ್ನು ವಶ ಪಡೆದುಕೊಳ್ಳಲಾಗಿದೆ. ಇದೀಗ ಸದ್ಯ ಮೂರು ವಾಹನಗಳನ್ನು ಕಂದಾಯ ನಿರೀಕ್ಷಕರ ಕಚೇರಿ ಬಳಿ ಇರಿಸಲಾಗಿದ್ದು ಮೇಲಿನ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.  

ಸುಳ್ಯ: ಎಚ್ಚೆತ್ತ ಕಂದಾಯ ಇಲಾಖೆ ➤ ಅಕ್ರಮ ಮರಳು ಸಾಗಾಟದ 3 ಲಾರಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top