ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತ್ಮಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್ ನಿಂದ ಮಾನಸಿಕ ಸುರಕ್ಷತಗೆ ಮಾರ್ಗಸೂಚಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಜು. 26. ನವದೆಹಲಿ: ಇತ್ತೀಚೆಗೆ ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವರರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಮಾನಸಿಕ ಸುರಕ್ಷತೆ ಮತ್ತು ನಿಯಂತ್ರಕ ಮೇಲ್ವಿಚಾರಣೆಯನ್ನು ಕಡ್ಡಾಯಗೊಳಿಸುವ ರಾಷ್ಟ್ರೀಯ ಮಾರ್ಗಸೂಚಿಗಳನ್ನು ಶುಕ್ರವಾರ ಹೊರಡಿಸಿದೆ. ವಿದ್ಯಾರ್ಥಿಗಳ ಆತ್ಮಹತ್ಯೆಗಳಲ್ಲಿ ಆತಂಕಕಾರಿ ಏರಿಕೆಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೋರ್ಟ್‌ ಹೇಳಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ನೀಡಿದ ಈ ತೀರ್ಪು, ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾಲಯಗಳು, ಖಾಸಗಿ […]

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತ್ಮಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್ ನಿಂದ ಮಾನಸಿಕ ಸುರಕ್ಷತಗೆ ಮಾರ್ಗಸೂಚಿ ಬಿಡುಗಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್