independance Day 2017

ಮಂಗಳೂರು: ಗೃಹರಕ್ಷಕದಳ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ .16, ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ  71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿ ಮಹಾತ್ಮರ ತ್ಯಾಗ ಬಲಿದಾನ ಶ್ರಮ ಮತ್ತು ಹೋರಾಟದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಗುವಂತಾಯಿತು. ಬ್ರಿಟಿಷರ ದಬ್ಬಾಳಿಕೆಯ ಕಾರ್ಗತ್ತಲೆಯಿಂದ ಬೆಳಕಿಗೆ ತಂದ ಆಗಸ್ಟ್‌ 15 ಭಾರತೀಯರೆಲ್ಲರಿಗೂ ಸಂಭ್ರಮದ ದಿನವಾಗಿದೆ ಎಂದು ನುಡಿದರು. ಈ ಕಾರ್ಯಕ್ರಮದಲ್ಲಿ ಸುಮಾರು 40 ಜನ […]

ಮಂಗಳೂರು: ಗೃಹರಕ್ಷಕದಳ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ನೆಲ್ಯಾಡಿ: ಉಳಿತೊಟ್ಟು ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ .15,  ಇಲ್ಲಿನ ಸಮೀಪದ ಉಳಿತೊಟ್ಟು ಬಿಲಾಲ್ ಜುಮ್ಮಾ ಮಸೀದಿಯಲ್ಲಿ 71ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಪಡುಬೆಟ್ಟು ಸರಕಾರಿ ಪ್ರೌಡ ಶಾಲೆಯ ಅಧ್ಯಾಪಕರಾದ ಎಂ.ಡಿ. ಮಜೀದ್ ಅಲಿ ಇವರು ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಜಮಾಅತ್ ಅಧ್ಯಕ್ಷರಾದ ಹಾಜಿ ಯು.ಉಮರಬ್ಬ ಅಧ್ಯಕ್ಷತೆ ವಹಿಸಿದ್ದರು. ಜಮಾಅತ್ ಖತೀಬ್ ಸಿದ್ದೀಕ್ ಸಖಾಫಿ ದುಆ ನೆರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಡುಬೆಟ್ಟು ಸರಕಾರಿ ಪ್ರೌಢಶಾಲೆಯ ಅಧ್ಯಾಪಕರಾದ ಎಂ.ಡಿ. ಮಜೀದ್ ಅಲಿ ಸಂದೇಶ ಭಾಷಣ ಮಾಡಿದರು.

ನೆಲ್ಯಾಡಿ: ಉಳಿತೊಟ್ಟು ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಕಡಬ: ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪನ್ಯ ಗುರಿಯಡ್ಕ ರಸ್ತೆ ದುರಸ್ಥಿ

(ನ್ಯೂಸ್ ಕಡಬ) newskadaba.com ಕಡಬ, ಆ .15,  71ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಹದಗೆಟ್ಟು ಸಂಚಾರಕ್ಕೆ ತೊಡಕಾಗುತ್ತಿದ್ದ ಪನ್ಯ ಗುರಿಯಡ್ಕ ರಸ್ತೆಯನ್ನು ಊರವರು ಸೇರಿ ದುರಸ್ಥಿಗೊಳಿಸಿದರು. ಹೊಂಡ – ಗುಂಡಿಗಳಿಗೆ ಕೆಂಪು ಕಲ್ಲು ಹಾಸಿ ದುರಸ್ಥಿಗೊಳಿಸಲಾಯಿತು.

ಕಡಬ: ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪನ್ಯ ಗುರಿಯಡ್ಕ ರಸ್ತೆ ದುರಸ್ಥಿ Read More »

ಕರಾವಳಿ

ಬಲ್ಯ ಫ್ರೀಡಂ ಬಾಯ್ಸ್‌ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ .15,  ಬಲ್ಯ ಫ್ರೀಡಂ ಬಾಯ್ಸ್‌ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಬಲ್ಯ ಸರಕಾರಿ ಶಾಲೆಯಲ್ಲಿ 71ನೇ ಸ್ವಾತಂತ್ರ್ಯೋತ್ಸವ ನಡೆಯಿತು.

ಬಲ್ಯ ಫ್ರೀಡಂ ಬಾಯ್ಸ್‌ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಕೊಡಿಂಬಾಳ ನವಪ್ರೀಯ ಪ್ರೇಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.15. 71ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನವಪ್ರೀಯ ಪ್ರೇಂಡ್ಸ್ ಕ್ಲಬ್ ಕೊಡಿಂಬಾಳ ಇದರ ವತಿಯಿಂದ ಒಂತ್ರಡ್ಕ ಸರಕಾರೀ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ತಿಂಡಿ ವಿತರಿಸಲಾಯಿತು ಮತ್ತು ಒಂತ್ರಡ್ಕ ಶಾಲೆಯ ಅವರಣದಲ್ಲಿ ಸಸಿಗಳನ್ನು ನಡುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ NFC ಯ ಅದ್ಯಕ್ಷರಾದ ಶೇಕ್ ಇಶಾಕ್ ನ್ಯಾಯವಾದಿ ಮಂಗಳೂರು, ಉಪಾಧ್ಯಕ್ಷ ಲತೀಫ್ ಅಜ್ಜಿಕಟ್ಟೇ, ಕಾರ್ಯದರ್ಶಿ ರಿಯಾಝ್ ಮನಿಮುಂಡ, ಸಲಹೆಗಾರ ಸುಂದರ ಗೌಡ, ಸದಸ್ಯರಾದ ಮುನೀರ್ ಕಜಮೂಲೇ, ಶೆರೀಫ್ (ಮುನ್ನ),

ಕೊಡಿಂಬಾಳ ನವಪ್ರೀಯ ಪ್ರೇಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಕಡಬ ಏಮ್ಸ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.15. ಏಮ್ಸ್ ವಿದ್ಯಾಸಂಸ್ಥೆಯ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಾಜಿ ಎಸ್. ಅಬ್ದುಲ್ ಖಾದರ್, ಡಾ| ಸಿದ್ಧಲಿಂಗ, ಜನಾರ್ಧನ ಪುರಿಯ, ಶಿಕ್ಷಕ ವೃಂದದವರು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಕಡಬ ಏಮ್ಸ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಜೇಸಿಐ ಕಡಬ ಕದಂಬ ವತಿಯಿಂದ ಕಡಬ ಮಾದರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.15. ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ 71ನೇ ಸ್ವಾತಂತ್ರ್ಯೋತ್ಸವವನ್ನು ಕಡಬ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೃಷ್ಣ ಬಿ. ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಜೇಸಿಐ ಕಡಬ ಕದಂಬ ಘಟಕಾಧ್ಯಕ್ಷ ಜೇಸಿ ತಸ್ಲೀಂ ಮರ್ಧಾಳ, ನಿಕಟಪೂರ್ವಾಧ್ಯಕ್ಷ ಜಯರಾಂ ಆರ್ತಿಲ, ಕಾರ್ಯದರ್ಶಿ ದಿವಾಕರ ಎಂ., ಪೂರ್ವಾಧ್ಯಕ್ಷರಾದ ಅಶೋಕ್ ಕುಮಾರ್, ದಿನೇಶ್ ಆಚಾರ್ಯ, ಸದಸ್ಯರಾದ ರಹಿಮಾನ್, ಡಾ| ರಾಮ್

ಜೇಸಿಐ ಕಡಬ ಕದಂಬ ವತಿಯಿಂದ ಕಡಬ ಮಾದರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಐತ್ತೂರು ಗ್ರಾಮ ಪಂಚಾಯತ್‍ನಲ್ಲಿ 71ನೇ ವರ್ಷದ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.15. ಐತ್ತೂರು ಗ್ರಾಮ ಪಂಚಾಯತ್‍ನಲ್ಲಿ 71ನೇ ವರ್ಷದ ಸ್ವಾತಂತ್ರ್ಯೋತ್ಸವದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್.ಕೆ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೃತ ಸೈನಿಕರಾದ ಪಿ.ಟಿ.ಪಿಲಿಫ್ ತುಂಬ್ಯ, ರಾಜೇಶ್ ಬಸ್ತಿ ಕೊಡೆಂಕಿರಿ, ವಾಡ್ಯಪ್ಪ ಗೌಡ ಬೊಮ್ಮನಗದ್ದೆ, ಸುಬ್ರಾಯ ಬೈಪಡಿತ್ತಾಯ, ಇವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಪಿ.ಪಿ.ಮತ್ಯಾಸ್, ಶ್ರೀಧರ ಗೌಡ, ಧರ್ಮಪಾಲ ಕೆ., ಗೋಮತಿ, ಜಯಲಕ್ಷ್ಮಿ, ಗ್ರಾಮಸ್ಥರು ಉಪಸ್ಥಿತರಿದ್ದರು. ದೇವಿಕ ಪ್ರಾರ್ಥನೆಯನ್ನು ಹಾಡಿದರು. ಪಂಚಾಯತ್ ಅಭಿವೃದ್ದಿ

ಐತ್ತೂರು ಗ್ರಾಮ ಪಂಚಾಯತ್‍ನಲ್ಲಿ 71ನೇ ವರ್ಷದ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಕಡಬ ಗಣೇಶ್ ಬಿಲ್ಡಿಂಗ್‍ನಲ್ಲಿ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.15. ಇಲ್ಲಿನ ಮುಖ್ಯರಸ್ತೆಯ ಶ್ರೀ ಗಣೇಶ್ ಬಿಲ್ಡಿಂಗ್ ನಲ್ಲಿ 71 ನೇ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಯಿತು. ಗಣೇಶ ಬಿಲ್ಡಿಂಗ್ ಮಾಲಕರಾದ ಸುಂದರ ಗೌಡ ಮಂಡೆಕರ ಧ್ವಜಾರೋಹಣಗೈದರು. ಅತಿಥಿಯಾಗಿ ಪರಿವರ್ತನಾ ಸುದ್ದಿ ಮಾಲಕರಾದ ಜನಾರ್ದನ ಯಶ್ ಪುರಿಯ ಉಪಸ್ಥಿತರಿದ್ದರು. ಹಿಂಜಾವೇ ಪುತ್ತೂರು ಜಿಲ್ಲಾ ಸಹ ಸಂಚಾಲಕರಾದ ಮೋಹನ್ ಕೊಯಿಲ ಕಾರ್ಯಕ್ರಮ ನಿರೂಪಿಸಿದರು. ಜೇಸಿಐ ಕಡಬ ಕದಂಬ ಘಟಕದ ಕಾರ್ಯದರ್ಶಿ ದಿವಾಕರ ಯಂ ವಂದಿಸಿದರು.  

ಕಡಬ ಗಣೇಶ್ ಬಿಲ್ಡಿಂಗ್‍ನಲ್ಲಿ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಕೊಳ್ನಾಡು ಗ್ರಾಮ ಪಂಚಾಯತಿನಲ್ಲಿ ಸ್ವಾತಂತ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ.15. ಕೊಳ್ನಾಡು ಗ್ರಾಮ ಪಂಚಾಯತಿ ವತಿಯಿಂದ ಕೊಳ್ನಾಡು ಗ್ರಾಮ ಪಂಚಾಯತಿ ಕಾರ್ಯಾಲಯ ಹಾಗೂ ಸಾಲೆತ್ತೂರು ಮೈದಾನದ ರಾಜೀವ ಗಾಂಧೀ ಸೇವಾ ಕೇಂದ್ರದ, ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರು ಧ್ವಜಾರೋಹಣ ನೇರವೇರಿಸಿ ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಯಮುನಾ ಲಕ್ಷ್ಮಣ ಗೌಡ, ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತರು ಮತ್ತು ಮಕ್ಕಳು, ಸಮಾಜ ಸೇವಕ ಅಶ್ರಪ್ ಸಾಲೆತ್ತೂರು, ಗುತ್ತಿಗೆದಾರ ಅಂದ್ರು, ಸಾಮಾಜಿಕ ಕಾರ್ಯಕರ್ತ ಎಚ್.ಎಂ.

ಕೊಳ್ನಾಡು ಗ್ರಾಮ ಪಂಚಾಯತಿನಲ್ಲಿ ಸ್ವಾತಂತ್ಯೋತ್ಸವ ಆಚರಣೆ Read More »

ಕರಾವಳಿ
Scroll to Top