independence day celebration

ವಿಕಸಿತ ಭಾರತ ನಿರ್ಮಾಣಕ್ಕಾಗಿ ಕಟಿ ಬದ್ದನಾಗಿದ್ದೇನೆ: ಕುಮಾರಸ್ವಾಮಿ

(ನ್ಯೂಸ್‌ ಕಡಬ) newskadaba.com, ಆ.15: ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು 79ನೇ ಸ್ವಾತಂತ್ರ್ಯ ದಿನೋತ್ಸವದ ನಿಮಿತ್ತ ನವದೆಹಲಿಯ ಗೃಹ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, 79ನೇ ಸ್ವಾತಂತ್ರ್ಯ ದಿನಾಚರಣೆಯ ಈ ಪವಿತ್ರವಾದ ದಿನದಂಸು ಮಾತೃಭೂಮಿ ವಿವೇಚನೆಗಾಗಿ ಸೆರೆವಾಸ, ಗಲ್ಲುಶಿಕ್ಷೆ ಸೇರಿದಂತೆ ಅನೇಕ ಘೋರ ಶಿಕ್ಷೆಗಳನ್ನು ಎದುರಿಸಿ ಸ್ವತಂತ್ರ ಭಾರತಕ್ಕಾಗಿ ಹೋರಾಡಿ, ಮಡಿದ ಅಸಂಖ್ಯಾತ ಮಹಾ ಮಹಿಮರನ್ನು ಸ್ಮರಿಸಿದಾಗ ನನ್ನ ಹೃದಯವು ಹೆಮ್ಮೆಯಿಂದ ತುಂಬಿ ಬರುತ್ತಿದೆ ಎಂದರು. ಇಂದು […]

ವಿಕಸಿತ ಭಾರತ ನಿರ್ಮಾಣಕ್ಕಾಗಿ ಕಟಿ ಬದ್ದನಾಗಿದ್ದೇನೆ: ಕುಮಾರಸ್ವಾಮಿ Read More »

ರಾಷ್ಟ್ರೀಯ ನ್ಯೂಸ್

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 17. ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಯೋಧರಾದ ಶ್ರೀ ಅನೀಶ್ ಡಿ ಎಲ್ ಅವರು ಧ್ವಜಾರೋಹಣಗೈದರು. ಜಾತಿ ಮತ ಧರ್ಮ ಭೇದಗಳ ನೆಲೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡಲು ಅವಕಾಶ ನೀಡದೇ ಸಂವಿಧಾನದ ಶ್ರೇಷ್ಠ ಅಂಶಗಳನ್ನು ಭಾರತೀಯರೆಲ್ಲರೂ ಅನುಸರಿಸಬೇಕು ಅಲ್ಲದೇ ರಾಷ್ಟ್ರೀಯ ಸಮಗ್ರತೆಗೆ ಐಕ್ಯತಾಭಾವನೆ ನಮ್ಮ ಮೂಲ ಮಂತ್ರವಾಗಬೇಕು ಎಂದು ಅವರು ಅತಿಥಿ ಭಾಷಣದಲ್ಲಿ ಹೇಳಿದರು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಸ್ವಾತಂತ್ರ್ಯ ದಿನಾಚರಣೆಗೆ ಪೂರ್ವಭಾವಿ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಆಗಸ್ಟ್ 15 ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಳ್ಳಲಾಗಿರುವ ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯವಿರುವ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಮಾಡಿಕೊಳ್ಳಬೇಕು, ಅದರಲ್ಲಿ  ಯಾವುದೇ ರೀತಿಯ ಅವ್ಯವಸ್ಥೆ ಆಗದಂತೆ, ಜಿಲ್ಲಾಡಳಿತಕ್ಕೆ ಮುಜುಗರ ಉಂಟಾಗದಂತೆ ಎಚ್ಚರಿಕಾ ಕ್ರಮವನ್ನು ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ತಿಳಿಸಿದರು. ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಿದ್ದತೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ವರ್ಷದಂತೆ

ಸ್ವಾತಂತ್ರ್ಯ ದಿನಾಚರಣೆಗೆ ಪೂರ್ವಭಾವಿ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ
Scroll to Top