ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ- ರಾಹುಲ್ ಗಾಂಧಿ ಭಾಗಿ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ, ಆ. 15. ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಇಂದು ರಾಜಧಾನಿಯ ಕೆಂಪು ಕೋಟೆಯಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದು, ಈ ಮೂಲಕ ಕಳೆದ 10 ವರ್ಷಗಳಲ್ಲಿ ಪಾಲ್ಗೊಂಡ ಲೋಕಸಭೆಯ ಮೊದಲ ವಿಪಕ್ಷ ನಾಯಕರಾಗಿದ್ದಾರೆ.   ಭಾರತದ ಒಲಿಂಪಿಕ್‌ ಕಂಚಿನ ಪದಕ ವಿಜೇತ ಹಾಕಿ ತಂಡ ಹಾಗೂ ತಂಡದ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ರಾಹುಲ್‌ ಗಾಂಧಿ ಜೊತೆಗಿದ್ದು, ಒಲಿಂಪಿಕ್ಸ್‌ ಪದಕ ವಿಜೇತರಾದ ಮನು ಭಾಕರ್‌, ಸರಬ್‌ಜೋತ್‌ ಸಿಂಗ್‌, ಪಿ ಆರ್‌ ಶ್ರೀಜೇಶ್‌ […]

ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ- ರಾಹುಲ್ ಗಾಂಧಿ ಭಾಗಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್