ಸ್ವಾತಂತ್ರ್ಯ ದಿನಾಚರಣೆ- ಇಂದಿನಿಂದ ಜಿಲ್ಲ್ಲಾ ಉಸ್ತುವಾರಿ ಪ್ರವಾಸ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವರಾದ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆಗಸ್ಟ್ 14 ರಿಂದ ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 14 ರಂದು ರಾತ್ರಿ 7.45ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಚಿವರು, ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ನಗರದ ನೆಹರು ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮ, 10.30ಕ್ಕೆ […]
ಸ್ವಾತಂತ್ರ್ಯ ದಿನಾಚರಣೆ- ಇಂದಿನಿಂದ ಜಿಲ್ಲ್ಲಾ ಉಸ್ತುವಾರಿ ಪ್ರವಾಸ Read More »
ಕರಾವಳಿ, ಕರ್ನಾಟಕ