India is far ahead among the most polluted cities in the world

ಮಂಗಳೂರು: ಖ್ಯಾತ ಪತ್ರಕರ್ತ, ಚಿಂತಕ ವಿ ಟಿ ರಾಜಶೇಖರ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 20. ಖ್ಯಾತ ಪತ್ರಕರ್ತ, ಲೇಖಕ, ಚಿಂತಕ ಹಾಗು ದಲಿತ್ ವಾಯ್ಸ್ ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ ಅವರು ಬುಧವಾರ ಬೆಳಗ್ಗೆ ಕೊನೆಯುಸಿರೆಳದಿದ್ದಾರೆ. ಕೆಲವು ವರ್ಷಗಳಿಂದ ಮಂಗಳೂರಿನ ಶಿವಭಾಗ್ ನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದ ಅವರು ಇತ್ತೀಚಿಗೆ ಅಸೌಖ್ಯದಿಂದ ಬಳಲುತ್ತಿದ್ದರು. ಇದೀಗ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ಅವರು ಬಳಿಕ ದಲಿತರ ಧ್ವನಿಯಾಗಿ ಕೆಲಸ […]

ಮಂಗಳೂರು: ಖ್ಯಾತ ಪತ್ರಕರ್ತ, ಚಿಂತಕ ವಿ ಟಿ ರಾಜಶೇಖರ್ ಇನ್ನಿಲ್ಲ Read More »

ಕರಾವಳಿ

ವಿಶ್ವದ ಕಲುಷಿತ ನಗರಗಳಲ್ಲಿ ಭಾರತ ಬಹಳ ಮುಂದಿದೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 20. ವಿಶ್ವದ ಅಗ್ರ 100 ಅತ್ಯಂತ ಕಲುಷಿತ ನಗರಗಳಲ್ಲಿ ಅರ್ಧಕ್ಕಿಂತ ಹೆಚ್ಚು (53 ನಗರಗಳು) ಭಾರತೀಯ ಉಪಖಂಡದಲ್ಲಿವೆ. ಭಾರತವು ಎಲೆಕ್ಟ್ರೀಕ್ ವಾಹನಗಳತ್ತ ಹೊರಳಬೇಕಾದ ಅಗತ್ಯವನ್ನುS&P ಅಧ್ಯಯನವು ಎತ್ತಿ ತೋರಿಸಿದೆ. ಭಾರತದ ಪ್ರಮುಖ ನಗರಗಳಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯ ಬಗ್ಗೆ ಕಳವಳವನ್ನು ಸಹ ವ್ಯಕ್ತಪಡಿಸಿದೆ. ಸಂಚಾರ ದಟ್ಟಣೆಯಲ್ಲಿ ಪ್ರತಿ ಕಿಲೋಮೀಟರ್‌ಗೆ 430 ವಾಹನಗಳೊಂದಿಗೆ ಮುಂಬೈ ಅಗ್ರಸ್ಥಾನದಲ್ಲಿದೆ 308 ವಾಹನಗಳೊಂದಿಗೆ ಕೋಲ್ಕತ್ತಾ ಎರಡನೇ ಸ್ಥಾನ, ಪುಣೆ 248, ಮತ್ತು ದೆಹಲಿಯು ಪ್ರತಿ ಕಿಮೀಗೆ

ವಿಶ್ವದ ಕಲುಷಿತ ನಗರಗಳಲ್ಲಿ ಭಾರತ ಬಹಳ ಮುಂದಿದೆ Read More »

ರಾಷ್ಟ್ರೀಯ ನ್ಯೂಸ್
Scroll to Top