ಇನ್ಮುಂದೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ.! 5Kg ದಿನಸಿಯ ‘ಇಂದಿರಾ ಕಿಟ್’ ವಿತರಣೆ

(ನ್ಯೂಸ್ ಕಡಬ) newskadaba.com ಅ. 13. ಇನ್ಮುಂದೆ ರಾಜ್ಯದಲ್ಲಿ ಪಡಿತ ಚೀಟಿದಾರರಿಗೆ 10 ಕೆಜಿ ಅಕ್ಕಿಯ ಬದಲಿಗೆ 5 ಕೆಜಿ ಅಕ್ಕಿ, ಇನ್ನುಳಿದ 5 ಕೆಜಿಯ ಲೆಕ್ಕದಲ್ಲಿ ದಿನಸಿ ಪದಾರ್ಥಗಳನ್ನು ವಿತರಿಸಲಾಗುವುದು ಎಂದು ಡಿಸಿಎಂ ಡಿಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಹಸಿವುಮುಕ್ತ ಕರ್ನಾಟಕ ನಿರ್ಮಾಣವೇ ನಮ್ಮ ಮುಖ್ಯ ಉದ್ದೇಶ.‌ ಆದ್ದರಿಂದ ಅನ್ನಭಾಗ್ಯದ ಅಕ್ಕಿಯ ಜೊತೆಗೆ ಇಂದಿರಾ ಕಿಟ್ ವಿತರಿಸಲು ನಮ್ಮ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಅನ್ನಭಾಗ್ಯದ 10 ಕೆಜಿ ಅಕ್ಕಿಯ ಬದಲು […]

ಇನ್ಮುಂದೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ.! 5Kg ದಿನಸಿಯ ‘ಇಂದಿರಾ ಕಿಟ್’ ವಿತರಣೆ Read More »

ಕರ್ನಾಟಕ