india team

ಮೊದಲ ಏಕದಿನ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ

(ನ್ಯೂಸ್ ಕಡಬ) newskadaba.com ಮೊಹಾಲಿ, ಸೆ. 22. ಆಸ್ಟ್ರೇಲಿಯ ಕ್ರಿಕೆಟ್ ತಂಡದ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಜಯಿಸಿರುವ ಭಾರತದ ನಾಯಕ ಕೆ,ಎಲ್. ರಾಹುಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಮೊದಲ ಓವರ್ ನ 4ನೇ ಎಸೆತದಲ್ಲಿ ಮಿಚೆಲ್ ಮಾರ್ಷ್ ವಿಕೆಟ್ ಕಳೆದುಕೊಂಡಿರುವ ಆಸ್ಟ್ರೇಲಿಯ ಕಳಪೆ ಆರಂಭ ಪಡೆದಿದೆ. ವೇಗದ ಬೌಲರ್ ಮುಹಮ್ಮದ್ ಶಮಿ ಆಸೀಸ್ ಗೆ ಆರಂಭಿಕ ಆಘಾತ ನೀಡಿದರು. ಭಾರತ ತಂಡವು ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಅಶ್ವಿನ್ ಹಾಗೂ ಮುಹಮ್ಮದ್ ಶಮಿಯವರನ್ನು ಆಡುವ […]

ಮೊದಲ ಏಕದಿನ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

2023 ರ ಏಷ್ಯಾಕಪ್‌- ತಂಡದ ಲಿಸ್ಟ್ ಪ್ರಕಟಿಸಿದ ಭಾರತ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 23.  2023ರ ಏಷ್ಯಾಕಪ್‌ ಟೂರ್ನಿಗೆ ಭಾರತ ತಂಡ ಪ್ರಕಟಿಸಲಾಗಿದ್ದು, ರೋಹಿತ್‌ ಶರ್ಮಾ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಟೀಮ್‌ ಇಂಡಿಯಾ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಪ್ರಸಿಧ್‌ ಕೃಷ್ಣ ರಿಸರ್ವ್‌ ಆಟಗಾರ:

2023 ರ ಏಷ್ಯಾಕಪ್‌- ತಂಡದ ಲಿಸ್ಟ್ ಪ್ರಕಟಿಸಿದ ಭಾರತ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರೀಲಂಕಾ ವಿರುದ್ದ ಟಿ-20 ಸರಣಿಗೆ ನಾಯಕನಾಗಿ ಹಾರ್ದಿಕ್ ಪಾಂಡ್ಯ.!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ. 28. 2023ರ ಜನವರಿ 3ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಟಿ-20 ಮತ್ತು ಏಕದಿನ ಕ್ರಿಕೆಟ್ ಪಂದ್ಯಾಟಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮಂಗಳವಾರ ತಂಡವನ್ನು ಪ್ರಕಟಿಸಿದ್ದು, ಏಕದಿನ ಪಂದ್ಯಗಳಿಗೆ ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಟಿ-20 ಸರಣಿಗೆ ನಾಯಕರಾಗಿ ಆಯ್ಕೆ ಮಾಡಲಾಗಿದ್ದು, ಸೂರ್ಯಕುಮಾರ್ ಯಾದವ್ ಉಪನಾಯಕರಾಗಿರುತ್ತಾರೆ. ಕೆ.ಎಲ್.ರಾಹುಲ್ ಹಾಗೂ ವಿರಾಟ್ ಕೊಹ್ಲಿ ಅವರನ್ನು ಟಿ-20 ಸರಣಿಯಿಂದ ಹೊರಗಿಡಲಾಗಿದ್ದು, ಏಕದಿನ ಪಂದ್ಯಕ್ಕೆ ಇವರು ಮರಳಲಿದ್ದಾರೆ. ಹೆಬ್ಬೆರಳಿನ

ಶ್ರೀಲಂಕಾ ವಿರುದ್ದ ಟಿ-20 ಸರಣಿಗೆ ನಾಯಕನಾಗಿ ಹಾರ್ದಿಕ್ ಪಾಂಡ್ಯ.! Read More »

ಕ್ರೀಡಾ ನ್ಯೂಸ್
Scroll to Top