india

ಅಮೇರಿಕಾದಲ್ಲಿ ಭಾರತೀಯ ಯುವಕನ ದುರಂತ ಅಂತ್ಯ: ಉದ್ಯೋಗದ ನಿರಾಶೆಯಲ್ಲಿ ಜೀವಾಂತ್ಯ

(ನ್ಯೂಸ್‌ ಕಡಬ) newskadaba.com,  ಮೇ.02: ಅಮೇರಿಕಾದಲ್ಲಿ ಭಾರತೀಯ ಯುವಕನ ದುರಂತ ಅಂತ್ಯ: ಉದ್ಯೋಗದ ನಿರಾಶೆಯಲ್ಲಿ ಜೀವಾಂತ್ಯ ವಾಷಿಂಗ್ಟನ್/ಕರ್ನೂಲ್: ಉನ್ನತ ಶಿಕ್ಷಣ ಪಡೆದು ಅಮೇರಿಕಾದಲ್ಲಿ ದೊಡ್ಡ ಕನಸುಗಳನ್ನು ಕಾಣುತ್ತಿದ್ದ ಭಾರತೀಯ ಮೂಲದ ಯುವಕನೊಬ್ಬ ಉದ್ಯೋಗ ಸಿಗದ ಬೇಸರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಘಟನೆಯ ವಿವರಗಳು ಮೃತ ಯುವಕನನ್ನು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ 26 ವರ್ಷದ ಚಂದು ಎಂದು ಗುರುತಿಸಲಾಗಿದೆ. ಇವರು ಅಮೇರಿಕಾದ ಡಿಪಾಲ್ ವಿಶ್ವವಿದ್ಯಾಲಯದಲ್ಲಿ ತಮ್ಮ ಸ್ನಾತಕೋತ್ತರ ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರು. ಪ್ರಮುಖ ಕಾರಣಗಳು: ಉದ್ಯೋಗದ […]

ಅಮೇರಿಕಾದಲ್ಲಿ ಭಾರತೀಯ ಯುವಕನ ದುರಂತ ಅಂತ್ಯ: ಉದ್ಯೋಗದ ನಿರಾಶೆಯಲ್ಲಿ ಜೀವಾಂತ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

10 ವರ್ಷಗಳ ರಕ್ಷಣಾ ಒಪ್ಪಂದಕ್ಕೆ ಭಾರತ – ಅಮೆರಿಕ ಸಹಿ

(ನ್ಯೂಸ್‌ ಕಡಬ) newskadaba.com,  ಅ..31: 10 ವರ್ಷಗಳ ರಕ್ಷಣಾ ಒಪ್ಪಂದಕ್ಕೆ ಭಾರತ ಮತ್ತು ಅಮೆರಿಕ ಶುಕ್ರವಾರ ಸಹಿ ಹಾಕಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇದನ್ನು ಎರಡೂ ರಾಷ್ಟ್ರಗಳ ನಡುವಿನ ಬೆಳೆಯುತ್ತಿರುವ ಕಾರ್ಯತಂತ್ರದ “ಸಂಕೇತ” ಎಂದಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅವರ ಅಮೇರಿಕನ್ ರಕ್ಷಣಾ ಸಚಿವ ಪೀಟರ್ ಹೆಗ್ಸೆತ್ ನಡುವೆ ಕೌಲಾಲಂಪುರದಲ್ಲಿ ನಡೆದ ಸಭೆಯಲ್ಲಿ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. “ನಾವು 10 ವರ್ಷಗಳ ‘ಯುಎಸ್-ಭಾರತ ಪ್ರಮುಖ ರಕ್ಷಣಾ ಪಾಲುದಾರಿಕೆಗಾಗಿ ಚೌಕಟ್ಟಿ’ಗೆ ಸಹಿ ಹಾಕಿದ್ದೇವೆ.

10 ವರ್ಷಗಳ ರಕ್ಷಣಾ ಒಪ್ಪಂದಕ್ಕೆ ಭಾರತ – ಅಮೆರಿಕ ಸಹಿ Read More »

ಕರ್ನಾಟಕ

ಇಂಡಿಯಾ ಬಣದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ; ಮುಖೇಶ್ ಸಹಾನಿ ಸೇರಿ ಇಬ್ಬರು ಉಪಮುಖ್ಯಮಂತ್ರಿ

(ನ್ಯೂಸ್‌ ಕಡಬ) newskadaba.com,  ಅ.23: ಬಿಹಾರ ವಿಧಾನಸಭಾ ಚುನಾವಣೆಗೆ ಆರ್‌ಜೆಡಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ವಿರೋಧ ಪಕ್ಷಗಳ ಇಂಡಿಯಾ ಬಣ ಗುರುವಾರ ಘೋಷಿಸಿದೆ. ಎಲ್ಲ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಈ ಘೋಷಣೆ ಮಾಡಿದರು. ಈ ನಿರ್ಧಾರವನ್ನು ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸಿದ್ದಾರೆ ಎಂದು ಪ್ರತಿಪಾದಿಸಿದರು. ಇಂಡಿಯಾ ಬಣವು ಬಿಹಾರದಲ್ಲಿ ಸರ್ಕಾರ

ಇಂಡಿಯಾ ಬಣದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ; ಮುಖೇಶ್ ಸಹಾನಿ ಸೇರಿ ಇಬ್ಬರು ಉಪಮುಖ್ಯಮಂತ್ರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತ ಶೂನ್ಯ ತೆರಿಗೆ ಆಫರ್ ನೀಡಿದೆ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌

(ನ್ಯೂಸ್‌ ಕಡಬ) newskadaba.com,  ಸೆ.02  ನ್ಯೂಯಾರ್ಕ್‌ : ಶಾಂಘೈ ಶೃಂಗದಲ್ಲಿ ಭಾರತ-ರಷ್ಯಾ ಸ್ನೇಹ ಸಂಬಂಧದ ಫೋಟೋ ವೈರಲ್‌ ಆದ ಬೆನ್ನಲ್ಲೇ ಮತ್ತೆ ಭಾರತದ ವಿರುದ್ಧ ಸಿಡಿದೆದ್ದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌, ‘ಭಾರತ ಅಮೆರಿಕದ ಮೇಲಿನ ತೆರಿಗೆಯನ್ನು ಶೂನ್ಯಕ್ಕಿಳಿಸುವ ಆಫರ್ ನೀಡಿದೆ. ಆದರೆ ಸಮಯ ಮೀರಿಹೋಗುತ್ತಿದೆ. ವರ್ಷಗಳ ಮೊದಲೇ ಭಾರತ ಈ ಕೆಲಸ ಮಾಡಬೇಕಿತ್ತು’ ಎಂದು ಗುಡುಗಿದ್ದಾರೆ. ‘ನಾವು ಭಾರತದ ಜೊತೆ ದೊಡ್ಡಮಟ್ಟದ ವ್ಯಾಪಾರ ನಡೆಸುತ್ತೇವೆ. ಆದರೆ ಭಾರತ ನಮ್ಮ ಜೊತೆ ತೀರಾ ಕಡಿಮೆ ವ್ಯಾಪಾರ ನಡೆಸುತ್ತದೆ. ಇದು ಸಂಪೂರ್ಣವಾಗಿ ಏಕಪಕ್ಷೀಯ

ಭಾರತ ಶೂನ್ಯ ತೆರಿಗೆ ಆಫರ್ ನೀಡಿದೆ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಏಷ್ಯಾಕಪ್‌ಗೆ 6 ತಂಡಗಳು ಪ್ರಕಟ

(ನ್ಯೂಸ್‌ ಕಡಬ) newskadaba.com, ಆ.26:‌ ಏಷ್ಯಾಕಪ್‌ ಟಿ20 ಟೂರ್ನಿಯು ಸೆ.9ರಿಂದ ಆರಂಭವಾಗಲಿದೆ. ಈ ಪಂದ್ಯ ಯುಎಇನಲ್ಲಿ ನಡೆಯಲಿದ್ದು, ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳ ಪೈಕಿ 6 ಟೀಂಗಳ ಫೋಷಣೆಯಾಗಿದೆ. ಅದರಂತೆ ಈ ಬಾರಿಯ ಏಷ್ಯಾಕಪ್‌ನಲ್ಲಿ ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಒಮಾನ್‌ ತಂಡಗಳಲ್ಲಿರುವ ಆಟಗಾರರು ಯಾರೆಲ್ಲಾ ಎಂದು ತಿಳಿಯೋಣ. ಅಫ್ಘಾನಿಸ್ತಾನ್ ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ದರ್ವಿಶ್ ರಸೂಲಿ, ಸೇದಿಕುಲ್ಲಾ ಅಟಲ್, ಅಝ್ಮತುಲ್ಲಾ ಒಮರ್ಝಾಹಿ, ಕರೀಂ ಜನತ್, ಮೊಹಮ್ಮದ್

ಏಷ್ಯಾಕಪ್‌ಗೆ 6 ತಂಡಗಳು ಪ್ರಕಟ Read More »

ಕ್ರೀಡಾ ನ್ಯೂಸ್

ಚಿನ್ನ ಖರೀದಿ ಮಾಡುವವರಿಗೆ ಗುಡ್​​ನ್ಯೂಸ್

(ನ್ಯೂಸ್‌ ಕಡಬ) newskadaba.com ಜೂ.28: ಇತ್ತೀಚಿನ ದಿನಗಳಲ್ಲಿ ಬಂಗಾರದ ದರ ನೋಡಿದರೆ ಯಾರು ಖರೀದಿ ಮಾಡಲು ಮುಂದಾಗುವುದಿಲ್ಲ. ಆದರೆ ಮದುವೆಯಂತಹ ಕೆಲ ಅವಶ್ಯಕತೆ ಬಂದರೆ ಚಿನ್ನವನ್ನು ಖರೀದಿ ಮಾಡಲೇ ಬೇಕಾಗುತ್ತದೆ. ಎಲ್ಲರನ್ನು ಬಂಗಾರ, ಬೆಳ್ಳಿ ಆಕರ್ಷಣೆ ಮಾಡಿದರೂ ಅವುಗಳ ಬೆಲೆಗಳಿಂದ ಗ್ರಾಹಕರು ದಂಗಾಗುತ್ತಿದ್ದಾರೆ. ಸದ್ಯ ಸಿಲಿಕಾನ್​ ಸಿಟಿಯಲ್ಲಿ ಚಿನ್ನ, ಬೆಳ್ಳಿಯ ಬೆಲೆ ಎಷ್ಟು ಇಳಿಕೆ ಆಗಿದೆ?. ದಿನದಿಂದ ದಿನಕ್ಕೆ ಚಿನ್ನದ ದರದಲ್ಲಿ ಏರಿಕೆ ಕಾಣುತ್ತಿತ್ತು. ಆದರೆ ಇಂದು ಬಂಗಾರ ದರದಲ್ಲಿ ಇಳಿಕೆ ಕಂಡಿದ್ದು ಗ್ರಾಹಕರು ಸಂತಸ ವ್ಯಕ್ತಪಡಿಸಿದ್ದಾರೆ.

ಚಿನ್ನ ಖರೀದಿ ಮಾಡುವವರಿಗೆ ಗುಡ್​​ನ್ಯೂಸ್ Read More »

ಕರ್ನಾಟಕ

ವಿಶ್ವ ಉಗ್ರ ಸಂಘಟನೆಗಳ ಪಟ್ಟಿಗೆ ಟಿಆರ್‌ಎಫ್ ಸೇರ್ಪಡೆಗೆ ಭಾರತ ಯತ್ನ

(ನ್ಯೂಸ್ ಕಡಬ) newskadaba.com , ಮೇ.15. ಪಹಲ್ಲಾಮ್ ದಾಳಿಯಲ್ಲಿ ಭಾಗಿಯಾಗಿದೆ ಎಂದು ಆರೋಪಿಸಲಾಗಿರುವ ಎಲ್‌ಇಟಿ ಪ್ರತಿನಿಧಿ ದಿ ರೆಸಿಸ್ಟೆನ್ಸ್ ಫ್ರಂಟ್ ಅನ್ನು ವಿಶ್ವಸಂಸ್ಥೆಯಲ್ಲಿ ಪಟ್ಟಿ ಮಾಡಲಾದ ಭಯೋತ್ಪಾದಕ ಸಂಘಟನೆ ಎಂದು ಹೆಸರಿಸಲು ನವದೆಹಲಿ ಪ್ರಯತ್ನಗಳನ್ನು ಚುರುಕುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ನಿಯೋಗವು ಇಲ್ಲಿ ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ಕಚೇರಿ (ಯುಎನ್‌ಒಸಿಟಿ) ಮತ್ತು ಭಯೋತ್ಪಾದನಾ ನಿಗ್ರಹ ಸಮಿತಿ ಕಾರ್ಯನಿರ್ವಾಹಕ ನಿರ್ದೇಶನಾಲಯದ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿದೆ.ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (ಎಲ್‌ಇಟಿ) ನ ಒಂದು ಮುಂಭಾಗವಾದ ರೆಸಿಸ್ಟೆನ್ಸ್ ಫ್ರಂಟ್

ವಿಶ್ವ ಉಗ್ರ ಸಂಘಟನೆಗಳ ಪಟ್ಟಿಗೆ ಟಿಆರ್‌ಎಫ್ ಸೇರ್ಪಡೆಗೆ ಭಾರತ ಯತ್ನ Read More »

ಬ್ರೇಕಿಂಗ್ ನ್ಯೂಸ್

ಸಲಾಲ್, ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಟ್ಟ ಭಾರತ- ಪಾಕ್‌ ಗೆ ಪ್ರವಾಹ ಭೀತಿ

(ನ್ಯೂಸ್ ಕಡಬ) newskadaba.com, ಮೇ.09: ಭಾರತ ಸಲಾಲ್ ಹಾಗೂ ಬಾಗ್ಲಿಹಾರ್​ ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡಿದ್ದು, ಪಾಕ್‌ಗೆ ಪ್ರವಾಹ ಭೀತಿ ಎದುರಾಗಿದೆ. ಈಗ ಭಾರತ ಪಾಕಿಸ್ತಾನದ ವಿರುದ್ಧ ಜಲದಾಳಿ ನಡೆಸಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮೇ 6-7ರ ರಾತ್ರಿ ಭಾರತ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ 9 ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿ ನಾಶಪಡಿಸಿತ್ತು. ಗುರುವಾರವೂ ಭಾರತವು ಲಾಹೋರ್ ಮತ್ತು

ಸಲಾಲ್, ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಟ್ಟ ಭಾರತ- ಪಾಕ್‌ ಗೆ ಪ್ರವಾಹ ಭೀತಿ Read More »

ಬ್ರೇಕಿಂಗ್ ನ್ಯೂಸ್

ರಫೇಲ್ ಎಂ ಒಪ್ಪಂದ: ಭಾರತದ ನೌಕಾದಳಕ್ಕೆ ಹೊಸ ಶಕ್ತಿ

(ನ್ಯೂಸ್ ಕಡಬ) newskadaba.com ಎ. 28: ನವದೆಹಲಿ: ಭಾರತ ಮತ್ತು ಫ್ರಾನ್ಸ್ ಇಂದು 26 ರಫೇಲ್ ಎಂ ವಿಮಾನಗಳಿಗೆ ₹63,000 ಕೋಟಿ ಮೊತ್ತದ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಇದರಿಂದ ಭಾರತೀಯ ನೌಕಾದಳದ ಶಕ್ತಿ ಹೆಚ್ಚಲಿದೆ. ಎರಡು ಎಂಜಿನ್ ಮತ್ತು ಒಂದು ಸೀಟಿನ ರಫೇಲ್ ಅತ್ಯಂತ ಶಕ್ತಿಶಾಲಿ ಫೈಟರ್ ಜೆಟ್. ಇದು ಗಾಳಿಯಿಂದ ಗಾಳಿಗೆ ಮತ್ತು ಗಾಳಿಯಿಂದ ನೆಲಕ್ಕೆ ದೂರದವರೆಗೆ ಹೊಡೆಯುವ ಕ್ಷಿಪಣಿಗಳನ್ನು ಹೊಂದಿದೆ. ರಫೇಲ್ ವಿಮಾನವನ್ನು ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್ ಕಂಪನಿ ತಯಾರಿಸುತ್ತದೆ. ಇದರ ಎರಡು ಪ್ರಮುಖ

ರಫೇಲ್ ಎಂ ಒಪ್ಪಂದ: ಭಾರತದ ನೌಕಾದಳಕ್ಕೆ ಹೊಸ ಶಕ್ತಿ Read More »

ಬ್ರೇಕಿಂಗ್ ನ್ಯೂಸ್

‘ಭಾರತಕ್ಕೆ ಪಾಕಿಸ್ತಾನದ ವಿರುದ್ಧ ಹೋರಾಡುವ ಧೈರ್ಯ ಇಲ್ಲ’- ಉಗ್ರ ಪನ್ನು

(ನ್ಯೂಸ್ ಕಡಬ) newskadaba.com ಎ. 28 ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ದಾಳಿ ಮಾಡಲು ಬಿಡುವುದಿಲ್ಲ, ಪಾಕಿಸ್ತಾನದ ವಿರುದ್ಧ ಹೋರಾಡುವ ಧೈರ್ಯ ಭಾರತಕ್ಕೆ ಇಲ್ಲ ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ತಿಳಿಸಿದ್ದಾನೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಪಾಕ್‌ಗೆ ಬೆಂಬಲ ನೀಡಿರುವ ಉಗ್ರ ಪನ್ನು, ಭಾರತೀಯ ಸೇನೆ ಪಂಜಾಬ್ ಮೂಲಕ ಹಾದುಹೋಗಲು ಮತ್ತು ಪಾಕಿಸ್ತಾನದ ಮೇಲೆ ದಾಳಿ ಮಾಡಲು ನಾವು ಬಿಡುವುದಿಲ್ಲ, ಪಾಕಿಸ್ತಾನದ ವಿರುದ್ಧ ಹೋರಾಡಲು ಭಾರತಕ್ಕೆ ಧೈರ್ಯವಿಲ್ಲ. ನಾವು, 20 ಮಿಲಿಯನ್ ಸಿಖ್ಖರು,

‘ಭಾರತಕ್ಕೆ ಪಾಕಿಸ್ತಾನದ ವಿರುದ್ಧ ಹೋರಾಡುವ ಧೈರ್ಯ ಇಲ್ಲ’- ಉಗ್ರ ಪನ್ನು Read More »

ಬ್ರೇಕಿಂಗ್ ನ್ಯೂಸ್
Scroll to Top