india

ಮುಂದಿನ ವಾರ ಥೈಲ್ಯಾಂಡ್, ಶ್ರೀಲಂಕಾಗೆ ಪ್ರಧಾನಿ ಮೋದಿ ಭೇಟಿ

(ನ್ಯೂಸ್ ಕಡಬ) newskadaba.com , ಮಾ.28.: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 3 ರಿಂದ 4 ರವರೆಗೆ ಬ್ಯಾಂಕಾಕ್‌ಗೆ ಭೇಟಿ ನೀಡಲಿದ್ದು, ಈ ಬಾರಿ ಬಿಮ್‌ಸ್ಟೆಕ್ ಅಧ್ಯಕ್ಷ ಸ್ಥಾನ ವಹಿಸಿಕೊಂಡಿರುವ ಥೈಲ್ಯಾಂಡ್ ಆಯೋಜಿಸಿರುವ 6ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಥೈಲ್ಯಾಂಡ್ ಭೇಟಿಯ ನಂತರ ಏಪ್ರಿಲ್ 4 ರಿಂದ 6 ರವರೆಗೆ ಶ್ರೀಲಂಕಾಗೆ ಭೇಟಿ ನೀಡಲಿದ್ದಾರೆ. “ಥೈಲ್ಯಾಂಡ್ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರ ಆಹ್ವಾನದ ಮೇರೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 3 […]

ಮುಂದಿನ ವಾರ ಥೈಲ್ಯಾಂಡ್, ಶ್ರೀಲಂಕಾಗೆ ಪ್ರಧಾನಿ ಮೋದಿ ಭೇಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಠಿಣ ವಲಸೆ ನಿಯಮ ಜಾರಿಗೆ ತರಲು ಮುಂದಾದ ಭಾರತ

(ನ್ಯೂಸ್ ಕಡಬ) newskadaba.com ಫೆ. 26: ಅಮೆರಿಕದಲ್ಲಿ ಕಠಿಣ ವಲಸೆ ನಿಯಮ ಜಾರಿಗೆ ತಂದ ಬೆನ್ನಲ್ಲೇ ಭಾರತ ಕೂಡ ಕಠಿಣ ವಲಸೆ ನಿಯಮ ಜಾರಿಗೆ ತರಲು ಮುಂದಾಗಿದೆ. ಮಾ.10 ರಂದು ಸಂಸತ್ತಿನ ಬಜೆಟ್ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಲಸೆ ಮತ್ತು ಅಕ್ರಮ ವಿದೇಶಿ ವಲಸಿಗರ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ. ಭಾರತದಲ್ಲಿ ಪಾಸ್‌ಪೋರ್ಟ್ ಕಾಯ್ದೆ 1920, ವಿದೇಶಿಯರ ನೋಂದಣಿ ಕಾಯ್ದೆ 1939, ವಿದೇಶಿಯರ ಕಾಯ್ದೆ 1946 ಮತ್ತು ವಲಸೆ ಕಾಯ್ದೆ 2000, ಇವು ಪ್ರಸ್ತುತ

ಕಠಿಣ ವಲಸೆ ನಿಯಮ ಜಾರಿಗೆ ತರಲು ಮುಂದಾದ ಭಾರತ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಶ್ವದ ಕಲುಷಿತ ನಗರಗಳಲ್ಲಿ ಭಾರತ ಬಹಳ ಮುಂದಿದೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 20. ವಿಶ್ವದ ಅಗ್ರ 100 ಅತ್ಯಂತ ಕಲುಷಿತ ನಗರಗಳಲ್ಲಿ ಅರ್ಧಕ್ಕಿಂತ ಹೆಚ್ಚು (53 ನಗರಗಳು) ಭಾರತೀಯ ಉಪಖಂಡದಲ್ಲಿವೆ. ಭಾರತವು ಎಲೆಕ್ಟ್ರೀಕ್ ವಾಹನಗಳತ್ತ ಹೊರಳಬೇಕಾದ ಅಗತ್ಯವನ್ನುS&P ಅಧ್ಯಯನವು ಎತ್ತಿ ತೋರಿಸಿದೆ. ಭಾರತದ ಪ್ರಮುಖ ನಗರಗಳಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯ ಬಗ್ಗೆ ಕಳವಳವನ್ನು ಸಹ ವ್ಯಕ್ತಪಡಿಸಿದೆ. ಸಂಚಾರ ದಟ್ಟಣೆಯಲ್ಲಿ ಪ್ರತಿ ಕಿಲೋಮೀಟರ್‌ಗೆ 430 ವಾಹನಗಳೊಂದಿಗೆ ಮುಂಬೈ ಅಗ್ರಸ್ಥಾನದಲ್ಲಿದೆ 308 ವಾಹನಗಳೊಂದಿಗೆ ಕೋಲ್ಕತ್ತಾ ಎರಡನೇ ಸ್ಥಾನ, ಪುಣೆ 248, ಮತ್ತು ದೆಹಲಿಯು ಪ್ರತಿ ಕಿಮೀಗೆ

ವಿಶ್ವದ ಕಲುಷಿತ ನಗರಗಳಲ್ಲಿ ಭಾರತ ಬಹಳ ಮುಂದಿದೆ Read More »

ರಾಷ್ಟ್ರೀಯ ನ್ಯೂಸ್

ಶರವೇಗದಲ್ಲಿದೆ ಭಾರತದ ಪ್ರಗತಿ

(ನ್ಯೂಸ್ ಕಡಬ) newskadaba.com  ನ. 19. ನವದೆಹಲಿ: ಭಾರತವು ಜಿ 7 ಗುಂಪಿನ 19 ದೇಶಗಳ ಪೈಕಿಯಲ್ಲಿ 2024ನೇ ಸಾಲಿನಲ್ಲಿ ಅತಿ ವೇಗದಲ್ಲಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದೆ. ಬ್ರೆಝಿಲ್‌ನಲ್ಲಿ ನಡೆಯುತ್ತಿರುವ ಎರಡು ದಿನಗಳ ‘ಜಿ 20’ ಶೃಂಗಸಭೆಯ ನೇಪಥ್ಯದಲ್ಲಿ ಬಿಡುಗಡೆ ಮಾಡಲಾದ ಅಂಕಿ-ಅಂಶಗಳಲ್ಲಿ ಭಾರತದ ಸಾಧನೆ ಗಮನ ಸೆಳೆದಿದೆ. ”2024ನೇ ಸಾಲಿಗೆ ಭಾರತವು ವಾರ್ಷಿಕ ಶೇ. 7ರಷ್ಟು ಜಿಡಿಪಿ ಪ್ರಗತಿಯೊಂದಿಗೆ ಮುಂಚೂಣಿ ಸ್ಥಾನ ಪಡೆದಿದೆ. ಈ ಸಾಧನೆಯು ಭಾರತದ ಆರ್ಥಿಕತೆಯ ಸದೃಢತೆಯನ್ನು ಒತ್ತಿ ಹೇಳುತ್ತದೆ. ಜಾಗತಿಕ

ಶರವೇಗದಲ್ಲಿದೆ ಭಾರತದ ಪ್ರಗತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತಕ್ಕೆ ಭೇಟಿ ನೀಡಲಿರುವ ಮಾಲ್ಡೀವ್ಸ್ ಅಧ್ಯಕ್ಷ

(ನ್ಯೂಸ್ ಕಡಬ)newskadaba.com, ಕೊಪ್ಪಳ(ಅ.04): ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಅಕ್ಟೋಬರ್ 7 ರಂದು ದ್ವಿಪಕ್ಷೀಯ ಪ್ರವಾಸದಲ್ಲಿ ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಭಾರತ ಮತ್ತು ಮಾಲ್ಡೀವ್ಸ್ ಸೆಪ್ಟೆಂಬರ್ ಆರಂಭದಿಂದಲೂ ಮುಯಿಝು ಅವರ ನಿರೀಕ್ಷಿತ ಭೇಟಿಗಾಗಿ ತಯಾರಿ ನಡೆಸಿದ್ದವು, ಜೂನ್ 9 ರಂದು ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ಅವರು ನವದೆಹಲಿಗೆ ಭೇಟಿ ನೀಡಿದ ನಂತರ ಭಾರತಕ್ಕೆ ಅವರ ಎರಡನೇ ಪ್ರವಾಸ ಇದಾಗಿದೆ.ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಅಕ್ಟೋಬರ್

ಭಾರತಕ್ಕೆ ಭೇಟಿ ನೀಡಲಿರುವ ಮಾಲ್ಡೀವ್ಸ್ ಅಧ್ಯಕ್ಷ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಕ್ಫ್ ತಿದ್ದುಪಡಿ ಮಸೂದೆ- 1.2 ಕೋಟಿ ಈಮೇಲ್ ಸ್ವೀಕರಿಸಿದ ಸಂಸದೀಯ ಸಮಿತಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ಕೇಂದ್ರ ಸರಕಾರದ ಉದ್ದೇಶಿತ ವಕ್ಫ್ ತಿದ್ದುಪಡಿ ಮಸೂದೆಯ ಬಗ್ಗೆ ಪರಿಶೀಲನೆಗೆ ನೇಮಿಸಲಾಗಿದ್ದ ಸಂಸದೀಯ ಸಮಿತಿಯು 1.2 ಕೋಟಿ ಈಮೇಲ್ ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ.   ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ ಅವರ ಅಧ್ಯಕ್ಷತೆಯ ಜಂಟಿ ಸಮಿತಿಯು ಮಸೂದೆ ಪರ 75,000 ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ ಎಂದು ಸಂಸದೀಯ ಮೂಲಗಳು ತಿಳಿಸಿವೆ. ಅಲ್ಲದೇ ಈಮೇಲ್ ಪ್ರತಿಕ್ರಿಯೆಗಳನ್ನು ವರ್ಗೀಕರಿಸಲು ಮತ್ತು ಪರಿಶೀಲಿಸಲು 15 ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿರುವುದಾಗಿಯೂ ಮೂಲಗಳು ತಿಳಿಸಿವೆ. ಸಮಿತಿಯು ಕಳೆದ ತಿಂಗಳು ಸಾರ್ವಜನಿಕರಿಂದ,

ವಕ್ಫ್ ತಿದ್ದುಪಡಿ ಮಸೂದೆ- 1.2 ಕೋಟಿ ಈಮೇಲ್ ಸ್ವೀಕರಿಸಿದ ಸಂಸದೀಯ ಸಮಿತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡ ಮೋದಿ- ಕ್ವಾಡ್ ಶೃಂಗಸಭೆಯಲ್ಲಿ ಭಾಗಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದಿನಿಂದ ಮೂರು ದಿನಗಳ ಕಾಲ ಅಮೆರಿಕ ಪ್ರವಾಸಕ್ಕೆ ಕೈಗೊಳ್ಳಲಿದ್ದಾರೆ. ವಿಲ್ಮಿಂಗ್ಟನ್ ನಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಅಮೇರಿಕ ಅಧ್ಯಕ್ಷ ಸೇರಿದಂತೆ ಆಸ್ಟ್ರೇಲಿಯಾ ಮತ್ತು ಜಪಾನ್ ನಾಯಕರು ಭಾಗವಹಿಸಲಿರುವರು. ಸಭೆ ಬಳಿಕ ಮೋದಿ ಅವರು, ಜೋ ಬೈ ಡನ್ ಜೊತೆ ಪ್ರತ್ಯೇಕ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಸೆ. 22ರಂದು ಭಾರತೀಯ ಸಮುದಾಯದವರ ಜೊತೆ ಮಾತುಕತೆ ನಡೆಸಲಿದ್ದಾರೆ. ಸೆ.

ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡ ಮೋದಿ- ಕ್ವಾಡ್ ಶೃಂಗಸಭೆಯಲ್ಲಿ ಭಾಗಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಳೆಯುಳಿಕೆ ಇಂಧನದ ಆಮದು ತಗ್ಗಿಸುವಂತೆ ಕ್ರಮ- ನಿತಿನ್ ಗಡ್ಕರಿ

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 20. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೈಡ್ರೋಜನ್ ಬಳಕೆಯಿಂದ ಮುಂಬರುವ ವರ್ಷಗಳಲ್ಲಿ ಸುಮಾರು 22 ಲಕ್ಷ ಕೋಟಿ ಪಳೆಯುಳಿಕೆ ಇಂಧನದ ಆಮದನ್ನು ಸುಮಾರು ನಾಲ್ಕು ಲಕ್ಷ ಕೋಟಿಗೆ ಇಳಿಸುವ ಗುರಿಯನ್ನು ಸರ್ಕಾರ ಹೊಂದಿದೆ,  ತ್ಯಾಜ್ಯದಿಂದ ಉತ್ಪತ್ತಿಯಾಗುವ ಹೈಡ್ರೋಜನ್ ಅನ್ನು ಇಂಧನವಾಗಿ ಬಳಸುವ ಮಿರಾಯ್ ಯೋಜನೆ ಪ್ರಗತಿಯಲ್ಲಿದೆ. ಇನ್ನು ಭಾರತವನ್ನು ಇಂಧನ ರಫ್ತು ಮಾಡುವ ರಾಷ್ಟ್ರವನ್ನಾಗಿ ಮಾಡಲು ಪ್ರತಿ ಕಿಲೋಗ್ರಾಂಗೆ ಒಂದು

ಪಳೆಯುಳಿಕೆ ಇಂಧನದ ಆಮದು ತಗ್ಗಿಸುವಂತೆ ಕ್ರಮ- ನಿತಿನ್ ಗಡ್ಕರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಒನ್ ನೇಷನ್, ಒನ್ ಎಲೆಕ್ಷನ್’ ವರದಿಗೆ ಕೇಂದ್ರ ಸರಕಾರ ಅನುಮೋದನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ದೆಹಲಿಯಲ್ಲಿ ನಡೆದ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯು ‘ಒಂದು ದೇಶ ಒಂದು ಚುನಾವಣೆ’ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತಾಗಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ 8,626 ಪುಟಗಳ ವರದಿಯನ್ನು ಸಲ್ಲಿಕೆ ಮಾಡಿತ್ತು. ಸಮಿತಿಯು ಸುಮಾರು ಏಳೆಂಟು ತಿಂಗಳುಗಳ

‘ಒನ್ ನೇಷನ್, ಒನ್ ಎಲೆಕ್ಷನ್’ ವರದಿಗೆ ಕೇಂದ್ರ ಸರಕಾರ ಅನುಮೋದನೆ Read More »

ರಾಷ್ಟ್ರೀಯ ನ್ಯೂಸ್

ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ- ರಾಹುಲ್ ಗಾಂಧಿ ಭಾಗಿ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ, ಆ. 15. ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಇಂದು ರಾಜಧಾನಿಯ ಕೆಂಪು ಕೋಟೆಯಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದು, ಈ ಮೂಲಕ ಕಳೆದ 10 ವರ್ಷಗಳಲ್ಲಿ ಪಾಲ್ಗೊಂಡ ಲೋಕಸಭೆಯ ಮೊದಲ ವಿಪಕ್ಷ ನಾಯಕರಾಗಿದ್ದಾರೆ.   ಭಾರತದ ಒಲಿಂಪಿಕ್‌ ಕಂಚಿನ ಪದಕ ವಿಜೇತ ಹಾಕಿ ತಂಡ ಹಾಗೂ ತಂಡದ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ರಾಹುಲ್‌ ಗಾಂಧಿ ಜೊತೆಗಿದ್ದು, ಒಲಿಂಪಿಕ್ಸ್‌ ಪದಕ ವಿಜೇತರಾದ ಮನು ಭಾಕರ್‌, ಸರಬ್‌ಜೋತ್‌ ಸಿಂಗ್‌, ಪಿ ಆರ್‌ ಶ್ರೀಜೇಶ್‌

ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ- ರಾಹುಲ್ ಗಾಂಧಿ ಭಾಗಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top