india

Crime

ಅಕ್ರಮ‌ ಸಂಬಂಧ- ಕರುಳಕುಡಿಗಳನ್ನೇ ಕೊಂದ ಮಹಾತಾಯಿ

(ನ್ಯೂಸ್ ಕಡಬ) newskadaba.com ಮೀರತ್, ಮಾ. 26. ಪ್ರೀತಿಯ ವ್ಯಾಮೋಹಕ್ಕೆ ಸಿಲುಕಿದ ಮಹಾತಾಯಿಯೋರ್ವಳು ತನ್ನ ಕರುಳ ಕುಡಿಗಳನ್ನೇ ನಿರ್ದಯಿಯಾಗಿ ಕೊಂದು ಹಾಕಿರುವ ಘಟನೆ ಉತ್ತರ ಪ್ರದೇಶದ ಮೀರತ್‍ನಲ್ಲಿ ನಡೆದಿದೆ. ಸ್ಥಳೀಯ ಕೌನ್ಸಿಲರ್ ಆಗಿರುವ ಸೌದ್ ಎಂಬಾತನೊಂದಿಗೆ ಅಕ್ರಮ ಸಂಪರ್ಕ ಹೊಂದಿದ್ದ ಈಕೆ, 10 ವರ್ಷದ ಮಗ ಹಾಗೂ ಆರು ವರ್ಷದ ಮಗಳನ್ನು ಕೊಂದು ಹಾಕಿ ನಂತರ ಮೃತದೇಹಗಳನ್ನು ಕಾಲುವೆಗೆ ಎಸೆದಿದ್ದಳು. ಈ ಕೃತ್ಯಕ್ಕೆ ಸಹಕರಿಸಿದ ಆರೋಪದ ಮೇಲೆ ಇದುವರೆಗೂ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. […]

ಅಕ್ರಮ‌ ಸಂಬಂಧ- ಕರುಳಕುಡಿಗಳನ್ನೇ ಕೊಂದ ಮಹಾತಾಯಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರತ-ಲಂಕಾ ನಡುವಿನ 2 ನೇ ಟಿ20 ಪಂದ್ಯ ➤ 16 ರನ್ ಗಳ ಜಯ ಗಳಿಸಿದ ಲಂಕಾ

(ನ್ಯೂಸ್ ಕಡಬ) newskadaba.com, ಪುಣೆ, ಜ. 06.  ಭಾರತ- ಲಂಕಾ ನಡುವಿನ 2 ನೇ ಟಿ20 ಪಂದ್ಯದಲ್ಲಿ ಲಂಕಾ ಭಾರತದ ವಿರುದ್ಧ 16 ರನ್ ಗಳ ಜಯ ದಾಖಲಿಸಿದೆ. ಲಂಕಾ ತಂಡ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತಕ್ಕೆ 207 ರನ್ ಗಳ ಬೃಹತ್ ಗುರಿ ನೀಡಿತ್ತು.   9 ನೇ ಓವರ್‌ ವೇಳೆಗೆ 57 ರನ್‌ಗಳಿಗೆ 5 ವಿಕೆಟ್‌ ಕಳೆದುಕೊಂಡ ಭಾರತಕ್ಕೆ ಗೆಲುವಿನ ಆಸೆ ಮರೀಚಿಕೆಯಾಗಿತ್ತು. ಆದರೆ ಅಕ್ಷರ್‌ ಪಟೇಲ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಅವರ ಸ್ಫೋಟಕ

ಭಾರತ-ಲಂಕಾ ನಡುವಿನ 2 ನೇ ಟಿ20 ಪಂದ್ಯ ➤ 16 ರನ್ ಗಳ ಜಯ ಗಳಿಸಿದ ಲಂಕಾ Read More »

ಕರ್ನಾಟಕ, ಕ್ರೀಡಾ ನ್ಯೂಸ್

ನಾಪತ್ತೆಯಾಗಿದ್ದ ಸ್ನೇಹಿತರಿಬ್ಬರು ಶವವಾಗಿ ಪತ್ತೆ…!!!           

(ನ್ಯೂಸ್ ಕಡಬ) newskadaba.com ಗಜಿಯಾಬಾದ್, ಜ. 05. ನಾಪತ್ತೆಯಾಗಿದ್ದ ಇಬ್ಬರು ಬಾಲ್ಯ ಸ್ನೇಹಿತರು 800 ಮೀಟರ್ ಅಂತರದ ಎರಡು ಜಮೀನಿನಲ್ಲಿ ಶವವಾಗಿ ಪತ್ತೆಯಾದ ಘಟನೆ ತಿಲಾ ಮೋರ್ ಎಂಬಲ್ಲಿ ವರದಿಯಾಗಿದೆ. ಮೃತರನದನು ಗೌರವ್ ಮತ್ತು ದುರ್ಗೇಶ್ ಎಂದು ಗುರುತಿಸಲಾಗಿದೆ. ಎರಡೂ ಮೃತದೇಹದ ಮುಖಗಳು ಆ್ಯಸಿಡ್‌ನಿಂದ ಭಾಗಶಃ ಸುಟ್ಟುಹೋಗಿದ್ದವು ಎನ್ನಲಾಗಿದೆ. ಗೌರವ್ ಮತ್ತು ದುರ್ಗೇಶ್ ತಮ್ಮ ಮನೆಯಿಂದ ಭೋಪುರಕ್ಕೆ ಹೋಗಲು ನೆರೆಹೊರೆಯವರ ಬೈಕನ್ನು ಪಡೆದಿದ್ದು, ಬೈಕ್‌ನಲ್ಲಿ ತೆರಳಿದ್ದ ಇಬ್ಬರ ಪೋನ್ ಆ ಬಳಿಕ ಸ್ವಿಚ್ಢ್ ಆಫ್ ಆಗಿತ್ತು. ಬಳಿಕ

ನಾಪತ್ತೆಯಾಗಿದ್ದ ಸ್ನೇಹಿತರಿಬ್ಬರು ಶವವಾಗಿ ಪತ್ತೆ…!!!            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚರ್ಚ್ ಸ್ಫೋಟಿಸುವುದಾಗಿ ಬೆದರಿಕೆ ಪ್ರಕರಣ ➤ ವ್ಯಕ್ತಿಯ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ, ಜ. 02. ಬಾಂದ್ರಾದಲ್ಲಿನ ಮೌಂಟ್ ಮೇರಿ ಚರ್ಚ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ವರದಿಯಾಗಿದೆ. ಚರ್ಚ್ ಸ್ಫೋಟಿಸುವುದಾಗಿ ಇ- ಮೇಲ್ ಕಳುಹಿಸಿದ ನಂತರ ಕೊಲ್ಕತ್ತಾದಲ್ಲಿ ಆರೋಪಿಯನ್ನು ಐಪಿ ವಿಳಾಸದ ಮೂಲಕ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇ-ಮೇಲ್ ಯಾರು ಕಳುಹಿಸಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ, ಎಲ್ಲವೂ ವಿಚಾರಣೆ ನಂತರ ತಿಳಿದುಬರಲಿದೆ ಎಂದು ಅವರು ಹೇಳಿದ್ದಾರೆ.

ಚರ್ಚ್ ಸ್ಫೋಟಿಸುವುದಾಗಿ ಬೆದರಿಕೆ ಪ್ರಕರಣ ➤ ವ್ಯಕ್ತಿಯ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೋಟ್ ಬ್ಯಾನ್ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್….!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ಒಂದು ಸಾವಿರ ರೂ. ಮತ್ತು 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿ 2016ರಲ್ಲಿ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳಿಗೆ ಸಂಬಂಧಿಸಿ, ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಸ್‌.ಎ. ನಜೀರ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಸೋಮವಾರದಂದು ತೀರ್ಪು ಪ್ರಕಟಿಸಿದೆ.   ಕೇಂದ್ರ ಸರ್ಕಾರ ಮಾಡಿದ್ದ ನೋಟ್ ಬ್ಯಾನ್ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ

ನೋಟ್ ಬ್ಯಾನ್ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್….! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ ➤ ಮಂಗಳೂರಿನ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಸೌದಿ ಅರೇಬಿಯಾ, ಡಿ. 29. ಕಾರು ಮತ್ತು ಲಾರಿ‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮಂಗಳೂರಿನ ಸುರತ್ಕಲ್‌ ನ ಯುವಕ ಮೃತಪಟ್ಟ ಘಟನೆ ಸೌದಿ ಅರೇಬಿಯಾದಿಂದ ವರದಿಯಾಗಿದೆ. ಮೃತ ಯುವಕನನ್ನು ತಡಂಬೈಲ್‌ ನಿವಾಸಿ ಫಾಝಿಲ್ ಎಂದು ಗುರುತಿಸಲಾಗಿದೆ. ಫಾಝಿಲ್ ಗೆ ಕಳೆದ ವರ್ಷ ವಿವಾಹವಾಗಿತ್ತು. ಸೌದಿ ಅರೆಬಿಯಾದ ಅಲ್ ಅಸ ಎಂಬಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಫಾಝಿಲ್ ಸ್ಥಳದಲ್ಲೇ

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ ➤ ಮಂಗಳೂರಿನ ಯುವಕ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಫಾರ್ಮಾ ಸಂಸ್ಥೆಗಳ ಮೇಲೆ ದಾಳಿಗೆ ಮುಂದಾದ ಕೇಂದ್ರ ಸರಕಾರ…!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 28.  ಟ್ರೇಡ್‌ ಮಾರ್ಕ್ ದುರುಪಯೋಗ ಹಾಗೂ ನಕಲಿ ಔಷಧ ಮಾರಾಟ ಸೇರಿದಂತೆ ವಿವಿಧ ವಿಚಾರಗಳ ಪರಿಶೀಲನೆಗಾಗಿ ಫಾರ್ಮಾ ಸಂಸ್ಥೆಗಳ ಮೇಲೆ ದಾಳಿ ನಡೆಸಲು ಆರೋಗ್ಯ ಸಚಿವಾಲಯವು ಮುಂದಾಗಿದೆ. ಟ್ರೇಡ್‌ ಮಾರ್ಕ್ ಉಲ್ಲಂಘನೆ, ದುರುಪಯೋಗ, ನಕಲಿ ಔಷಧಗಳ ಮಾರಾಟ, ಇನ್ವಾಯ್ಸ್‌ ಗಳಿಲ್ಲದೆ ಕಚ್ಚಾ ವಸ್ತುಗಳ ಖರೀದಿ, ಗುಣಮಟ್ಟದ ಅನುಸರಣೆ ಸಮಸ್ಯೆ, ನಕಲಿ ಔಷಧಿ ತಯಾರಿಕೆ ಸೇರಿದಂತೆ ವಿವಿಧ ವಿಚಾರಗಳನ್ನು ಪರಿಶೀಲಿಸಲು ಈ ದಾಳಿ ನಡೆಸಲು ಸರ್ಕಾರ ತೀರ್ಮಾನಿಸಿದೆ. ಸದ್ಯ ಸಚಿವಾಲಯವು ದಾಳಿಗಾಗಿ

ಫಾರ್ಮಾ ಸಂಸ್ಥೆಗಳ ಮೇಲೆ ದಾಳಿಗೆ ಮುಂದಾದ ಕೇಂದ್ರ ಸರಕಾರ…! Read More »

ರಾಷ್ಟ್ರೀಯ ನ್ಯೂಸ್
income tax

ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದೇ ಇದ್ದಲ್ಲಿ 10 ಸಾವಿರ ರೂ. ದಂಡ…!

(ನ್ಯೂಸ್ ಕಡಬ) newdkadaba.com ಬೆಂಗಳೂರು, ಡಿ. 27. ಆದಾಯ ತೆರಿಗೆ ಇಲಾಖೆ ಮತ್ತೊಮ್ಮೆ ಪಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆಯ ಕರೆ ನೀಡಿದ್ದು, ಮಾರ್ಚ್ 31 ರೊಳಗೆ ಪ್ಯಾನ್ ಕಾರ್ಡ್ ಅನ್ನು ಆಧಾರ್‌ ನೊಂದಿಗೆ ಲಿಂಕ್ ಮಾಡಬೇಕು. ಇಲ್ಲದಿದ್ದಲ್ಲಿ ಎಪ್ರಿಲ್ 1ರಿಂದ ಪಾನ್ ಕಾರ್ಡ್‌ಗಳನ್ನು ಬಂದ್ ಮಾಡಲಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ. ನೀವು ಏಪ್ರಿಲ್ 1 ರಿಂದ ಆಧಾರ್ ಲಿಂಕ್ ಆಗದ ಪ್ಯಾನ್ ಕಾರ್ಡ್ ಅನ್ನು ಬಳಸಿದಲ್ಲಿ, ಆದಾಯ ತೆರಿಗೆ ಇಲಾಖೆಯು ನಿಮಗೆ 10,000 ರೂಪಾಯಿ

ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದೇ ಇದ್ದಲ್ಲಿ 10 ಸಾವಿರ ರೂ. ದಂಡ…! Read More »

ಕರ್ನಾಟಕ

ಐಒಎ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ…!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 09. ನಾಳೆ ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ‌.   ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಹಾಗೂ 1984ರ ಲಾಸ್ ಏಂಜಲೀಸ್ ಒಲಿಂಪಿಕ್ 400 ಮೀ. ಹರ್ಡಲ್ಸ್ ಫೈನಲ್ಸ್ ನಲ್ಲಿ ನಾಲ್ಕನೇ ಸ್ಥಾನ ಗಳಿಸಿರುವ ಇವರು, ಸುಪ್ರೀಂ ಕೋರ್ಟ್ ನೇಮಿಸಿದ ನಿವೃತ್ತ ನ್ಯಾಯಾಧೀಶ ಎಲ್. ನಾಗೇಶ್ವರ ರಾವ್ ಮೇಲ್ವಿಚಾರಣೆಯಲ್ಲಿ ನಡೆಯುವ ಚುನಾವಣೆಯಲ್ಲಿ ಅವಿರೋಧವಾಗಿ

ಐಒಎ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ…! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top