india

ಮತ್ತೆ ಕರ್ನಾಟಕದಿಂದ – ಮಹಾರಾಷ್ಟ್ರಕ್ಕೆ ಶುರುವಾದ ಬಸ್ ಸಂಚಾರ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 09. ಮಹಾರಾಷ್ಟ್ರ ಗಡಿ ಪರಿಸ್ಥಿತಿ ನಿಯಂತ್ರಣಕ್ಕೆ ಮತ್ತೆ ಕೆಎಸ್ಆರ್ ಟಿಸಿ ಬಸ್ಸು ಗಳ ಸಂಚಾರ ಆರಂಭವಾಗಿದೆ. ಬೆಳಗಾವಿಯ ವಿವಿಧ ಭಾಗಗಳಿಂದ 400ಕ್ಕಿಂತಲೂ ಹೆಚ್ಚುಬಸ್ಸು ಗಳು ಶುಕ್ರವಾರದಂದು ತೆರಳಿದ್ದು, ಇದೇ ವೇಳೆ ಮಹಾರಾಷ್ಟ್ರದಿಂದಲೂ ಬೆಳಗಾವಿಗೆ ಹೆಚ್ಚುಬಸ್ಸು ಗಳು ಬಂದಿವೆ. ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದುದರಿಂದ ಎರಡೂ ರಾಜ್ಯಗಳಿಗೂ  ಬಸ್ ಸಂಚಾರ ಸ್ಥಗಿತವಾಗಿತ್ತು. ಈಗ  ಕೊಲ್ಲಾಪುರ, ಪುಣೆ, ಮುಂಬೈ , ಮಿರತ್,ಸಾಂಗ್ಲಿ ಸೇರಿದಂತೆ ಹಲವು ನಗರಗಳಿಗೆ ಕರ್ನಾಟಕದಿಂದ ಬಸ್ಸುಗಳು ತೆರಳಿವೆ. ಚಿಕ್ಕೋಡಿಯಿಂದ ಪ್ರತಿದಿನ […]

ಮತ್ತೆ ಕರ್ನಾಟಕದಿಂದ – ಮಹಾರಾಷ್ಟ್ರಕ್ಕೆ ಶುರುವಾದ ಬಸ್ ಸಂಚಾರ Read More »

ರಾಷ್ಟ್ರೀಯ ನ್ಯೂಸ್

Breaking News ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳು ಡೇಂಜರ್ ಝೋನ್..❗

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 18. ಕೊರೋನಾ ಎರಡನೇ ಅಲೆಯ ಭೀತಿಯಲ್ಲಿ ಕರ್ನಾಟಕದ ಎಂಟು ಜಿಲ್ಲೆಗಳು ಡೇಂಜರ್ ಝೋನ್ ನಲ್ಲಿದ್ದು, ಈ ಕುರಿತು ಕೇಂದ್ರ ಸರ್ಕಾರ ವರದಿ ಮಾಡಿದೆ. ಪ್ರಧಾನಿಯವರು ಈಗಾಗಲೇ ಕರ್ನಾಟಕದ ಮೂರು ಜಿಲ್ಲೆಗಳನ್ನು ಹೈ ರಿಸ್ಕ್ ಎಂದು ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ನೇತೃತ್ವದಲ್ಲಿ ಇನ್ನೊಂದು ರಿಪೋಟ್ ಇದೀಗ ಹೊರಬಂದಿದೆ. ಈ ವರದಿಯ ಪ್ರಕಾರ ಬೀದರ್ – 200% ಏರಿಕೆ, ಕಲಬುರಗಿ – 136%,

Breaking News ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳು ಡೇಂಜರ್ ಝೋನ್..❗ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

70 ಸಾವಿರ ಹಣಕ್ಕೆ 1 ತಿಂಗಳ ಮಗುವನ್ನೇ ಮಾರಾಟ ಮಾಡಿದ ಪಾಪಿ ತಂದೆ…!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಜ. 05. ಕೇವಲ 70 ಸಾವಿರ ರೂಪಾಯಿ ಹಣಕ್ಕಾಗಿ ತನ್ನ 1 ತಿಂಗಳ ಹೆಣ್ಣುಮಗುವನ್ನೇ ಮಾರಾಟ ಮಾಡಿದ ಘಟನೆ ಹೈದ್ರಾಬಾದ್ ನಲ್ಲಿ ನಡೆದಿದೆ. ಮಗುವಿನ ತಂದೆತಾಯಿ ಪುಟ್ ಪಾತ್ ಒಂದರಲ್ಲಿ ವಾಸಿಸುತ್ತಿದ್ದು, ಇದನ್ನು ಗಮನಿಸಿದ್ದ ಮತ್ತೋರ್ವ  ದಂಪತಿಯು ಮಗುವನ್ನ ತಮಗೆ ನೀಡುವಂತೆ ಕೇಳಿದ್ದು, ಇದನ್ನು ಒಪ್ಪಿದಪಾಪಿ ತಂದೆಯು ತಾಯಿಗೆ ತಿಳಿಯದ ಹಾಗೆ ಮಗುವನ್ನು 70 ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಿದ್ದಾನೆ. ಇದೀಗ ಮಗುವನ್ನುತಾಯಿಯು ಪೊಲೀಸರಿಗೆ ದೂರು ನೀಡಿದ್ದು, ಈ ವೇಳೆ ಸಿಸಿ

70 ಸಾವಿರ ಹಣಕ್ಕೆ 1 ತಿಂಗಳ ಮಗುವನ್ನೇ ಮಾರಾಟ ಮಾಡಿದ ಪಾಪಿ ತಂದೆ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆಲ್ಮೆಟ್ ಹಾಕದವರ ಬೈಕ್ ಗಳನ್ನು ಜಫ್ತಿ ಮಾಡಲು ಮುಂದಾದ ಸಂಚಾರಿ ಪೊಲೀಸ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 05. ಹೆಲ್ಮೆಟ್ ಧರಿಸದೇ ಪ್ರಯಾಣಿಸುವವರ ಬೈಕ್ ಗಳನ್ನು ವಶಪಡಿಸಿಕೊಳ್ಳಲು ಸೈಬರಾಬಾದ್ ಸಂಚಾರಿ ಪೊಲೀಸರು ಮುಂದಾಗಿದ್ದಾರೆ. ಹೆಲ್ಮೆಟ್ ಇಲ್ಲದವರಿಗೆ ಭಾರೀ ದಂಡ ಹಾಕುವ ಬದಲು ಅವರ ಬೈಕ್‌ ಗಳನ್ನೇ ವಶಕ್ಕೆ ಪಡೆದು, ಹೆಲ್ಮೆಟ್ ‌ಅನ್ನು ತಂದ ಬಳಿಕವಷ್ಟೇ ಬೈಕ್‌ಗಳನ್ನು ಮರಳಿ ಕೊಡಲಿದ್ದಾರೆ. ಇದಕ್ಕೆಂದೇ ನಗರದ ಏಳು ಕಡೆಗಳಲ್ಲಿ ವಿಶೇಷ ಚೆಕ್‌ ಪೋಸ್ಟ್‌ಗಳನ್ನು ಅಳವಡಿಸಲಾಗಿದ್ದು, 24 ಗಂಟೆಗಳ ಕಾಲ ಪಹರೆ ಕಾಯುವ ವ್ಯವಸ್ಥೆ ಮಾಡಲಾಗಿದೆ.

ಹೆಲ್ಮೆಟ್ ಹಾಕದವರ ಬೈಕ್ ಗಳನ್ನು ಜಫ್ತಿ ಮಾಡಲು ಮುಂದಾದ ಸಂಚಾರಿ ಪೊಲೀಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮ 1.47 ಕೋಟಿ ನೇಪಾಳ ಕರೆನ್ಸಿ ಹೊಂದಿದ್ದ ಆರೋಪ ➤ ಭಾರತದ ನಾಗರಿಕ ನೇಪಾಳದಲ್ಲಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಠ್ಮಂಡು, ಜ. 04. ಅಕ್ರಮವಾಗಿ ನೇಪಾಳದ ಕರೆನ್ಸಿ ಆರೋಪದಡಿಯಲ್ಲಿ ಭಾರತೀಯ ನಾಗರಿಕ ಸೇರಿದಂತೆ ಇಬ್ಬರು ಆರೋಪಿಗಳನ್ನು ನೇಪಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಭಾರತದ ಗೋರಖ್ ಪುರದ ನಿವಾಸಿ ಅಮಿತ್ ಕುಮಾರ್ ಗುಪ್ತಾ (30) ಹಾಗೂ ಕಪಿಲವಸ್ತು ಜಿಲ್ಲೆಯ ಸಂಗಮ್ ತರು (22) ಎಂದು ಗುರುತಿಸಲಾಗಿದೆ. ಪ್ರತಿನಿತ್ಯದಂತೆ ವಾಹನಗಳನ್ನು ಪರಿಶೀಲನೆ ನಡೆಸುತ್ತಿದ್ದ ವೇಳೆ ಇಬ್ಬರು ಪ್ರಯಾಣಿಕರಿದ್ದ ಕಾರಿನಲ್ಲಿ ಸುಮಾರು 1.47 ಕೋಟಿ ನೇಪಾಳ ಕರೆನ್ಸಿ ಪತ್ತೆಯಾಗಿದ್ದು, ಇದನ್ನು ಮೂರು ಚೀಲದಲ್ಲಿ ತುಂಬಿ ಕಾರಿನಲ್ಲಿ

ಅಕ್ರಮ 1.47 ಕೋಟಿ ನೇಪಾಳ ಕರೆನ್ಸಿ ಹೊಂದಿದ್ದ ಆರೋಪ ➤ ಭಾರತದ ನಾಗರಿಕ ನೇಪಾಳದಲ್ಲಿ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಕೊರೋನಾಗೆ 19 ಸಾವಿರದ 693 ಸಾವು ➤ ರಷ್ಯಾವನ್ನು ಹಿಂದಿಕ್ಕಿರುವ ಭಾರತ.!!!

(ನ್ಯೂಸ್ ಕಡಬ) newskadaba.com ನವದೆಹಲಿ, ಜು.06.,ಭಾರತದಲ್ಲಿ ಕೊರೋನ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 24 ಸಾವಿರದ 248 ಹೊಸ ಪ್ರಕರಣಗಳು ವರದಿಯಾಗಿದ್ದು 425 ಮಂದಿಯನ್ನು ಬಲಿ ತೆಗೆದು ಕೊಂಡಿದೆ. 6,97,413 ಪಾಸಿಟಿವ್ ಕೇಸುಗಳಿದ್ದು ಅವುಗಳಲ್ಲಿ 2,53,287 ಸಕ್ರಿಯ ಕೇಸುಗಳಾಗಿವೆ, 4,24,433 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದುವರೆಗೆ ಭಾರತದಲ್ಲಿ ಒಟ್ಟು 19 ಸಾವಿರದ 693 ಸಾವು ಸಂಭವಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿ ಅಂಶ ತಿಳಿಸಿದೆ. ಕೋವಿಡ್-19

ಭಾರತದಲ್ಲಿ ಕೊರೋನಾಗೆ 19 ಸಾವಿರದ 693 ಸಾವು ➤ ರಷ್ಯಾವನ್ನು ಹಿಂದಿಕ್ಕಿರುವ ಭಾರತ.!!! Read More »

ರಾಷ್ಟ್ರೀಯ ನ್ಯೂಸ್

ಕೊರೊನಾ ರಣಕೇಕೆ ➤ ಮೂರನೇ ಸ್ಥಾನದತ್ತ ಮುನ್ನುಗ್ಗುತ್ತಿರುವ ಭಾರತ!

(ನ್ಯೂಸ್ ಕಡಬ) newskadaba.com ನವದೆಹಲಿ, ಜು.03., ದೇಶದಲ್ಲಿ ಕೊರೊನಾ ಸೋಂಕು ಅಬ್ಬರಿಸಿ ರಣಕೇಕೆ ಹಾಕುತ್ತಿದೆ. ಪ್ರತಿ ನಿತ್ಯ ಸರಿ ಸುಮಾರು 20 ಸಾವಿರ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗೆ ಹೆಚ್ಚಾಗುತ್ತಿರುವ ಸೋಂಕು ಭಾರತವನ್ನು ಇನ್ನು ಮೂರೇ ದಿನದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂನರೇ ಸ್ಥಾನಕ್ಕೆ ತಂದು ನಿಲ್ಲಿಸುವ ಎಲ್ಲಾ ಲಕ್ಷಣಗಳು ದಟ್ಟವಾಗಿವೆ. ಹೌದು. ದೇಶದಲ್ಲಿ ಹಬ್ಬುತ್ತಿರುವ ಮಹಾಮಾರಿ ಸೋಂಕು ಭಾರತವನ್ನು ಕೊರೊನಾ ಪೀಡಿತ ರಾಷ್ಟ್ರಗಳಲ್ಲಿ ಅಗ್ರಗಣ್ಯ ಸ್ಥಾನಕ್ಕೆ ಕರೆದೊಯ್ಯುತ್ತಿದೆ. ದೇಶದಲ್ಲಿ ಸೋಂಕು ಹಬ್ಬುತ್ತಿರುವ ವೇಗ ಹೆಚ್ಚಾಗಿದ್ದು ಪ್ರತಿದಿನ 20 ಸಾವಿರ

ಕೊರೊನಾ ರಣಕೇಕೆ ➤ ಮೂರನೇ ಸ್ಥಾನದತ್ತ ಮುನ್ನುಗ್ಗುತ್ತಿರುವ ಭಾರತ! Read More »

ರಾಷ್ಟ್ರೀಯ ನ್ಯೂಸ್

ಕೊರೋನಾ ವೈರಸ್ ➤ ಭಾರತಕ್ಕೆ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.26: ಮಹಾಮಾರಿ ಕೊರೋನಾ ವೈರಸ್ ನಿಂದಾಗಿ ದೇಶದ ಆರ್ಥಿಕತೆಗೆ ಭಾರಿ ಪೆಟ್ಟು ಬಿದ್ದಿದ್ದು, ಭಾರತ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಇದು ಕೇಂದ್ರ ಸರ್ಕಾರ ಘೋಷಿಸಿದ ಕೊವಿಡ್-19 ಪರಿಹಾರ ಪ್ಯಾಕೇಜ್(20 ಲಕ್ಷ ಕೋಟಿ) ನ ಶೇ. 50ಕ್ಕಿಂತಲೂ ಹೆಚ್ಚು ಎಂದು ಎಸ್‌ಬಿಐ ಇಕೋವ್ರಾಪ್ ನ ಇತ್ತೀಚಿನ ವರದಿ ಹೇಳಿದೆ. ಕೊವಿಡ್ -19 ರ ಕಾರಣದಿಂದಾಗಿ ಪ್ರತಿ ರಾಜ್ಯದಲ್ಲೂ ಜಿಎಸ್ ಡಿಪಿಯಲ್ಲಿ ಜಿಲ್ಲಾವಾರು, ವಲಯವಾರು ರಾಜ್ಯಗಳಿಗೆ ಒಟ್ಟು 30.3 ಲಕ್ಷ

ಕೊರೋನಾ ವೈರಸ್ ➤ ಭಾರತಕ್ಕೆ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ Read More »

ರಾಷ್ಟ್ರೀಯ ನ್ಯೂಸ್

ಭಾರತ – ನ್ಯೂಝಿಲೆಂಡ್ ಟ್ವೆಂಟಿ-20 ಸರಣಿ ಪಂದ್ಯ ► 6 ರನ್‌ಗಳ ಜಯದೊಂದಿಗೆ ಸರಣಿ ಗೆದ್ದ ಭಾರತ

(ನ್ಯೂಸ್ ಕಡಬ) newskadaba.com ತಿರುವನಂತಪುರ, ನ.07. ನ್ಯೂಝಿಲೆಂಡ್ ವಿರುದ್ಧದ 3 ಪಂದ್ಯಗಳ ಸರಣಿಯ ಅಂತಿಮ ಟ್ವೆಂಟಿ-20 ಪಂದ್ಯದಲ್ಲಿ ಭಾರತ 6 ರನ್‌ಗಳ ಜಯ ಗಳಿಸಿದ್ದು, 2-1 ಅಂತರದಲ್ಲಿ ವಿಜಯದ ನಗೆ ಬೀರಿದೆ. ಇಲ್ಲಿನ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಇಂದು ನಡೆದ ಟ್ವೆಂಟಿ-20 ಪಂದ್ಯವನ್ನು ಭಾರೀ ಮಳೆಯಿಂದಾಗಿ ತಲಾ 8 ಓವರ್‌ಗಳಿಗೆ ಸೀಮಿತಗೊಳಿಸಲಾಗಿತ್ತು. ಟಾಸ್ ಜಯಿಸಿದ ನ್ಯೂಝಿಲೆಂಡ್ ತಂಡ ಫೀಲ್ಡಿಂಗ್ ಆಯ್ದುಕೊಂಡು ಗೆಲುವಿಗೆ 68 ರನ್ ಗಳ ಸವಾಲನ್ನು ಪಡೆದು ನಿಗದಿತ 8 ಓವರ್ ಗಳಲ್ಲಿ 6 ವಿಕೆಟ್

ಭಾರತ – ನ್ಯೂಝಿಲೆಂಡ್ ಟ್ವೆಂಟಿ-20 ಸರಣಿ ಪಂದ್ಯ ► 6 ರನ್‌ಗಳ ಜಯದೊಂದಿಗೆ ಸರಣಿ ಗೆದ್ದ ಭಾರತ Read More »

ಕ್ರೀಡಾ ನ್ಯೂಸ್

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು ► ಭಾರತಕ್ಕೆ ಮತ್ತೆ ನಂ:1 ಪಟ್ಟ..!!!

(ನ್ಯೂಸ್ ಕಡಬ) newskadaba.com ನಾಗ್ಪುರ,ಅ.02. ಆಸ್ಟ್ರೇಲಿಯಾ ವಿರುದ್ಧದ 5 ಏಕದಿನ ಸರಣಿಯ ಕೊನೆಯ ಪಂದ್ಯವನ್ನು 7 ವಿಕೆಟ್ ಗಳಿಂದ ಭಾರತ ಗೆದ್ದುಕೊಂಡಿದ್ದು, ಈ ಮೂಲಕ ಟೀ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಿಂದ ಸರಣಿಯನ್ನು ಜಯಗಳಿಸಿದೆ. ಭಾರತದ ಪಾಳಿಗೆ ಇದೇ ಮೊದಲ ಸರಣಿ ಗೆಲುವಾಗಿದೆ. ಆದಿತ್ಯವಾರ ನಾಗ್ಪುರದ ವಿದರ್ಭ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 242 ರನ್ ಗಳಿಸಿತು. ಸುಲಭ ಸವಾಲನ್ನು ಬೆನ್ನಟ್ಟಿದ ಭಾರತ

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು ► ಭಾರತಕ್ಕೆ ಮತ್ತೆ ನಂ:1 ಪಟ್ಟ..!!! Read More »

ಕ್ರೀಡಾ ನ್ಯೂಸ್
Scroll to Top