india

ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ ► ಭಾರತಕ್ಕೆ 26 ರನ್‌ಗಳ ಜಯ

(ನ್ಯೂಸ್ ಕಡಬ) newskadaba.com ಚೆನ್ನೈ, ‌ಸೆ.18. ಇಲ್ಲಿನ ಚಿದಂಬರಂ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಐದು ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 26 ರನ್ ಜಯಗಳಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ನಿಗದಿತ 50 ಓವರುಗಳಲ್ಲಿ 7 ವಿಕೆಟ್ ಕಳೆದುಕೊಂಡು 281 ರನ್ ಗಳಿಸಿತು. ನಾಯಕ ವಿರಾಟ್ ಕೊಹ್ಲಿ ಹಾಗೂ ಮನೀಶ್ ಪಾಂಡೆ ಶೂನ್ಯಕ್ಕೆ ಔಟಾದರೆ, ಅಜಿಂಕ್ಯ ರಹಾನೆ ಕೇವಲ 5 ರನ್ ಗಳಿಸಿದರು. ಧೋನಿ (79) […]

ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ ► ಭಾರತಕ್ಕೆ 26 ರನ್‌ಗಳ ಜಯ Read More »

ಕ್ರೀಡಾ ನ್ಯೂಸ್

► ಇಂದಿನಿಂದ ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ.17. ಇತ್ತೀಚೆಗೆ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಗೆಲುವು ಸಾಧಿಸಿದ್ದ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾಕ್ಕೆ ಇದೀಗ ಆಸ್ಟ್ರೇಲಿಯ ವಿರುದ್ಧ ಸವಾಲು ಎದುರಾಗಿದ್ದು, ಐದು ಪಂದ್ಯಗಳ ಸರಣಿಯ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯ ಚೆನ್ನೈನಲ್ಲಿ ರವಿವಾರ ನಡೆಯಲಿದೆ. ಈ ಸರಣಿಯು ಉಭಯ ತಂಡಗಳಿಗೂ ಐಸಿಸಿ ರ್ಯಾಂಕಿಂಗ್ ದೃಷ್ಟಿಯಿಂದ ಅತ್ಯಂತ ಮುಖ್ಯವಾಗಿದೆ. ಕಳೆದ ವರ್ಷ ಜನವರಿಯಲ್ಲಿ ಆಸ್ಟ್ರೇಲಿಯದಲ್ಲಿ ನಡೆದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಪ್ರವಾಸಿ ಭಾರತದ ವಿರುದ್ಧ ಆಸ್ಟ್ರೇಲಿಯ 4-1

► ಇಂದಿನಿಂದ ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ನಿವೃತ್ತ ಪ್ರಾಧ್ಯಾಪಕರಿಗೆ ಮತ್ತೆ ಪಾಠ ಮಾಡೊ ಭಾಗ್ಯ ಕರುಣಿಸಿದ ಕೇಂದ್ರ ಸರ್ಕಾರ..!!!

(ನ್ಯೂಸ್ ಕಡಬ) newskadaba.com ಆಗ್ರಾ,ಸೆ.14. ಈಗಾಗಲೇ ಸೇವೆಯಿಂದ ನಿವೃತ್ತರಾಗಿದ್ದುಕೊಂಡು 75 ವರ್ಷ ಮೀರದ ಪ್ರಾಧ್ಯಾಪಕರಿಗೆ ಮತ್ತೊಮ್ಮೆ ಕಾಲೇಜುಗಳಲ್ಲಿ, ವಿಶ್ವವಿದ್ಯಾಲಯಗಳಲ್ಲಿ ಬೋಧನೆ ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರ ಒದಗಿಸಿಕೊಟ್ಟಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಈ ವಿಚಾರವನ್ನು ತಿಳಿಸಿದ್ದು, 75 ವರ್ಷ ಮೀರದ ಹಾಗೂ ಉತ್ತಮ ಸೇವಾ ದಾಖಲೆಯನ್ನು ಹೊಂದಿರುವ ನಿವೃತ್ತ ಪ್ರಾಧ್ಯಾಪಕರಿಗೆ ಮತ್ತೆ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. 42 ವಿಶ್ವವಿದ್ಯಾಲಯ ಅಧಿಕಾರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ವೇಳೆ ವಿವಿಗಳಲ್ಲಿ ಸೇವೆ ಸಲ್ಲಿಸಿ

ನಿವೃತ್ತ ಪ್ರಾಧ್ಯಾಪಕರಿಗೆ ಮತ್ತೆ ಪಾಠ ಮಾಡೊ ಭಾಗ್ಯ ಕರುಣಿಸಿದ ಕೇಂದ್ರ ಸರ್ಕಾರ..!!! Read More »

ಕರಾವಳಿ

ಶಾಕಿಂಗ್ ನ್ಯೂಸ್ ► ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.03, ವಿದ್ಯಾರ್ಥಿಗಳ ಕಳಪೆ ಫಲಿತಾಂಶದ ಸಾಧನೆ ಮತ್ತು ಪ್ರವೇಶಾತಿ ಕಡಿಮೆ ಆಗುತ್ತಿರುವ ಕರ್ನಾಟಕದ 20 ಕಾಲೇಜುಗಳು ಸೇರಿದಂತೆ ದೇಶದಲ್ಲಿ ಸುಮಾರು 800 ಎಂಜಿನಿಯರಿಂಗ್ ಕಾಲೇಜುಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಒಳಗಡೆ ಬೀಗ ಬೀಳಲಿದೆ. ಕಳಪೆ ಗುಣಮಟ್ಟದ ಫಲಿತಾಂಶ ತೋರಿಸುತ್ತಿರುವ ದೇಶದ 800 ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ) ಮುಖ್ಯಸ್ಥ ಅನಿಲ್ ದತ್ತಾತ್ರೇಯ ಸಹಸ್ರಬುದೆ ತಿಳಿಸಿದ್ದಾರೆ. ಮೂಲಸೌಕರ್ಯದ ಕೊರತೆ ಇರುವ ಹಾಗೂ ಸತತ 5 ವರ್ಷಗಳ ಕಾಲ ಶೇ.30ಕ್ಕಿಂತ ಕಡಿಮೆ ವಿದ್ಯಾರ್ಥಿಗಳು

ಶಾಕಿಂಗ್ ನ್ಯೂಸ್ ► ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ..!!! Read More »

ಕರಾವಳಿ

ಕರ್ನಾಟಕ ಸೇರಿ 12 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ ► ಪ್ರವಾಹದಿಂದ ತತ್ತರಿಸಿರುವ ಉತ್ತರ ಭಾರತದ ಜನತೆಗೆ ಮತ್ತೊಂದು ಆಘಾತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.30. ಭೀಕರ ಮಳೆಯಿಂದಾಗಿ ತತ್ತರಿಸಿರುವ ಮುಂಬೈ ಜನತೆ ನೆರೆಯ ಆಘಾತದಿಂದ ಹೊರಬರುವ ಮುನ್ನವೇ ಮತ್ತೊಂದು ಆಘಾತಕ್ಕೆ ಸಿದ್ಧವಾಗಬೇಕಾಗಿದೆ. ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ದೇಶದ 12 ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈಗಾಗಲೆ ಆಸ್ಸಾಂ, ಬಿಹಾರ ರಾಜ್ಯಗಳು ಪ್ರವಾಹಕ್ಕೀಡಾಗಿದ್ದು, ಮಂಗಳವಾರದ ಮಳೆಗೆ ಮಹಾರಾಷ್ಟ್ರದಲ್ಲೂ ನೆರೆ ನೀರಿನಿಂದ ಜನತೆ ತತ್ತರಿಸಿದ್ದಾರೆ. ಪರಿಸ್ಥಿತಿ ಹೀಗಿದ್ದು 12 ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ವಿಪರೀತ ಮಳೆಯಾಗಲಿದ್ದು, 14 ನದಿಗಳು

ಕರ್ನಾಟಕ ಸೇರಿ 12 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ ► ಪ್ರವಾಹದಿಂದ ತತ್ತರಿಸಿರುವ ಉತ್ತರ ಭಾರತದ ಜನತೆಗೆ ಮತ್ತೊಂದು ಆಘಾತ Read More »

ರಾಷ್ಟ್ರೀಯ ನ್ಯೂಸ್

ಡೋಕ್ಲಾಂ ಗಡಿ ವಿವಾದ ► ಭಾರತಕ್ಕೆ ರಾಜತಾಂತ್ರಿಕ ಗೆಲುವು ಗೋಚರ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.28, ಭಾರತ, ಚೀನಾ ಮತ್ತು ಭೂತಾನ್ ದೇಶಗಳ ಗಡಿಭಾಗದಲ್ಲಿರುವ ವಿವಾದಿತ ಡೋಕ್ಲಾಮ್ ಪ್ರದೇಶದಿಂದ ತನ್ನ ಸೇನೆಯನ್ನು ವಾಪಸ್ ಕರೆಸಿಕೊಳ್ಳಲು ಚೀನಾ ಸರಕಾರ ನಿರ್ಧರಿಸಿದೆ. ಹೀಗಾಗಿ ಈ ವಿವಾದ ಬಗೆಹರಿಯುವ ಸಾಧ್ಯತೆ ಗೋಚರಿಸಿದೆ. ಜೂನ್ ತಿಂಗಳಿನಿಂದ ಇಲ್ಲಿಯವರೆಗೆ ಡೋಕ್ಲಾಂ ಗಡಿಯಲ್ಲಿ ಉಭಯ ರಾಷ್ಟ್ರಗಳ ಸೇನೆಗಳು ಕಾದಾಟ ನಡೆಸುತಿತ್ತು. ಆಗಸ್ಟ್ 15 ರಂದೇ ಪರಸ್ಪರ ಕಲ್ಲು ತೂರಾಟ ನಡೆಸಿದ್ದರು. ಈ ನಡುವೆ ಚೀನಾದ ಸರ್ಕಾರಿ ಸ್ವಾಮ್ಯದ ‘ಗ್ಲೋಬಲ್ ಟೈಮ್ಸ್’ ಭಾರತೀಯ ಸೇನೆ ಮತ್ತು ಸರ್ಕಾರದ ವಿರುದ್ಧ ಸುದ್ದಿಗಳನ್ನು

ಡೋಕ್ಲಾಂ ಗಡಿ ವಿವಾದ ► ಭಾರತಕ್ಕೆ ರಾಜತಾಂತ್ರಿಕ ಗೆಲುವು ಗೋಚರ Read More »

ರಾಷ್ಟ್ರೀಯ ನ್ಯೂಸ್

ನಾಳೆ ಬ್ಯಾಂಕ್ ಸಿಬ್ಬಂದಿಗಳ ಮುಷ್ಕರ ► ಯಾವೆಲ್ಲ ಬ್ಯಾಂಕುಗಳು ತೆರೆದಿರುತ್ತವೆ ಎಂದು ತಿಳಿಯಬೇಕೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.21. ಶುಕ್ರವಾರ ನಡೆದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ (ಯುಎಫ್‍ಬಿಯು), ಭಾರತೀಯ ಬ್ಯಾಂಕ್‍ಗಳ ಒಕ್ಕೂಟ, ವಾಣಿಜ್ಯ ಸೇವಾ ಇಲಾಖೆ ಮತ್ತು ಮುಖ್ಯ ಕಾರ್ಮಿಕ ಆಯುಕ್ತರ ಸಭೆಯು ವಿಫಲವಾಗಿದ್ದರಿಂದ ಮಂಗಳವಾರದಂದು ಸಾರ್ವಜನಿಕ ರಂಗದ ರಾಷ್ಟ್ರೀಕೃತ ಬ್ಯಾಂಕ್‍ಗಳ ಬಂದ್ ಗೆ ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟದ (ಎಐಬಿಒಸಿ) ಕಾರ್ಯದರ್ಶಿ ಡಿ. ಥಾಮಸ್ ಫ್ರಾಂಕೋ ರಾಜೇಂದ್ರ ದೇವ್ ಕರೆ ನೀಡಿದ್ದಾರೆ. ಸರಕಾರಿ ಸ್ವಾಮ್ಯದ ಬ್ಯಾಂಕ್‍ಗಳು ಮತ್ತು ಖಾಸಗಿ ಬ್ಯಾಂಕ್‍ಗಳನ್ನು ಸದ್ಯ ವಿಲೀನಗೊಳಿಸಲು ಸಾಧ್ಯವಿಲ್ಲ.

ನಾಳೆ ಬ್ಯಾಂಕ್ ಸಿಬ್ಬಂದಿಗಳ ಮುಷ್ಕರ ► ಯಾವೆಲ್ಲ ಬ್ಯಾಂಕುಗಳು ತೆರೆದಿರುತ್ತವೆ ಎಂದು ತಿಳಿಯಬೇಕೇ..? Read More »

ರಾಷ್ಟ್ರೀಯ ನ್ಯೂಸ್

ಇಂದು ಉಪರಾಷ್ಟ್ರಪತಿ ಚುನಾವಣೆ: ಸಂಜೆ ವೇಳೆಗೆ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.05. ಭಾರತದ ಹಾಲಿ ಉಪರಾಷ್ಟ್ರಪತಿ ಹಮಿದ್ ಅನ್ಸಾರಿ ಅವರ ಅಧಿಕಾರಾವಧಿ ಆಗಸ್ಟ್ 10 ರಂದು ಮುಗಿಯಲಿರುವುದರಿಂದ ಉಪರಾಷ್ಟ್ರಪತಿ ಚುನಾವಣೆಗೆ ಇಂದು ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ. ಬೆಳಿಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಎನ್ ಡಿಎ ಬೆಂಬಲಿತ ಬಿಜೆಪಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಹಾಗೂ ಯುಪಿಎ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ನಡುವೆ ನೇರ ಹಣಾಹಣಿ ನಡೆಯಲಿದೆ. ಇಂದು ಸಂಜೆ 7 ಗಂಟೆಯ ಹೊತ್ತಿಗೆ ಫಲಿತಾಂಶ ಪ್ರಕಟವಾಗಲಿದೆ.

ಇಂದು ಉಪರಾಷ್ಟ್ರಪತಿ ಚುನಾವಣೆ: ಸಂಜೆ ವೇಳೆಗೆ ಫಲಿತಾಂಶ ಪ್ರಕಟ Read More »

ರಾಷ್ಟ್ರೀಯ ನ್ಯೂಸ್
Scroll to Top