indian army

ಅಕ್ರಮವಾಗಿ ಗಡಿ ನುಸುಳಲು ಯತ್ನ: ಇಬ್ಬರು ಉಗ್ರರು ಉಡೀಸ್‌

(ನ್ಯೂಸ್‌ ಕಡಬ) newskadaba.com, ಆ.28:‌‌ ಜಮ್ಮು–ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್‌ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹತ್ಯೆಗೈದಿದೆ. ಉಗ್ರರ ನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಸೇನಾ ಸಿಬ್ಬಂದಿ ಹಾಗೂ ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಭದ್ರತಾ ಪಡೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ […]

ಅಕ್ರಮವಾಗಿ ಗಡಿ ನುಸುಳಲು ಯತ್ನ: ಇಬ್ಬರು ಉಗ್ರರು ಉಡೀಸ್‌ Read More »

ರಾಷ್ಟ್ರೀಯ ನ್ಯೂಸ್

ಭಯೋತ್ಪಾದಕನ ಹತ್ಯೆಗೈದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ಕಾಶ್ಮೀರ, ಆ. 07. ಭಾರತದ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳಲು ಪ್ರಯತ್ನಿಸಿದ ಓರ್ವ ಭಯೋತ್ಪಾದಕನನ್ನು ಭಾರತೀಯ ಸೇನೆ ಹೊಡೆದುರುಳಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆತಿಂದ ವರದಿಯಾಗಿದೆ. ಭಯೋತ್ಪಾದಕರು ಜಿಲ್ಲೆಯ ದೆಗ್ವಾರ್ ಸೆಕ್ಟರ್‌ ನಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ವೇಳೆ ಗಡಿ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿದ್ದ ಸೇನಾ ಪಡೆ ನೀಡಿದ ಎಚ್ಚರಿಕೆಯನ್ನು ಧಿಕ್ಕರಿಸಿ ಮುನ್ನುಗ್ಗಿದ ನುಸುಳುಕೋರನನ್ನು ಸೇನಾಪಡೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದೆನ್ನಲಾಗಿದೆ. ಸೇನೆ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಗಡಿ ರೇಖೆಯೊಳಗೆ ನುಸುಳುತ್ತಿದ್ದ

ಭಯೋತ್ಪಾದಕನ ಹತ್ಯೆಗೈದ ಭಾರತೀಯ ಸೇನೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಗ್ರರ ಎನ್ಕೌಂಟರ್ ಮಾಡಿದ ಭಾರತೀಯ ಸೇನೆ ➤ ಇಬ್ಬರು ಶಂಕಿತ ಉಗ್ರರ ಹತ್ಯೆ..!!

(ನ್ಯೂಸ್ ಕಡಬ) newskadaba.com ಶ್ರೀ ನಗರ, ಜ.08. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಭಾರತೀಯ ಸೇನೆ ಇಬ್ಬರು ಶಂಕಿತ ಉಗ್ರರನ್ನು ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಗಡಿದಾಟಲು ಯತ್ನಿಸುತ್ತಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಬಾಲಕೋಟ್ ಸೆಕ್ಟರ್‌ನಲ್ಲಿ ಶಂಕಿತ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು. ಮುಂದಿರುವ ಹಳ್ಳಿಯೊಂದರಲ್ಲಿ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ಸೇನಾ ಸಿಬ್ಬಂದಿ

ಉಗ್ರರ ಎನ್ಕೌಂಟರ್ ಮಾಡಿದ ಭಾರತೀಯ ಸೇನೆ ➤ ಇಬ್ಬರು ಶಂಕಿತ ಉಗ್ರರ ಹತ್ಯೆ..!! Read More »

ರಾಷ್ಟ್ರೀಯ ನ್ಯೂಸ್

ಪಾಕ್ ನುಸುಳುಕೋರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ     

(ನ್ಯೂಸ್ ಕಡಬ) newskadaba.com ಶ್ರೀನಗರ, ಜ. 02. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲಕ ಓರ್ವ ನುಸುಳುಕೋರರನ್ನು ಭಾರತೀಯ ಸೇನೆ ಮುಂಜಾನೆ ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ. ಆರ್‌ಎಸ್ ಪುರ ಸೆಕ್ಟರ್‌ ನ ಅಂತರಾಷ್ಟ್ರೀಯ ಗಡಿಯುದ್ದಕ್ಕೂ ಬಾದರ್‌ ಪುರ ಬಾರ್ಡರ್ ಔಟ್ ಪೋಸ್ಟ್ (ಬಿಒಪಿ) ಬಳಿ ನುಸುಳುಕೋರರ ಚಲನ ವಲನವನ್ನು ಪತ್ತೆಹಚ್ಚಿದ ಸೇನಾಪಡೆ ಗುಂಡಿನ ದಾಳಿ ನಡೆಸಿದೆ ಎನ್ನಲಾಗಿದೆ. ಈ ವೇಳೆ ಓರ್ವ ಪಾಕಿಸ್ತಾನ ಮೂಲದ ನುಸುಳುಕೋರ ಹತ್ಯೆಯಾಗಿದ್ದಾನೆಂದು ಅಧಿಕಾರಿಗಳು ತಿಳಿಸಿದ್ದಾರೆ.    

ಪಾಕ್ ನುಸುಳುಕೋರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ      Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡೋಕ್ಲಾಂ ಗಡಿ ವಿವಾದ ► ಭಾರತಕ್ಕೆ ರಾಜತಾಂತ್ರಿಕ ಗೆಲುವು ಗೋಚರ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.28, ಭಾರತ, ಚೀನಾ ಮತ್ತು ಭೂತಾನ್ ದೇಶಗಳ ಗಡಿಭಾಗದಲ್ಲಿರುವ ವಿವಾದಿತ ಡೋಕ್ಲಾಮ್ ಪ್ರದೇಶದಿಂದ ತನ್ನ ಸೇನೆಯನ್ನು ವಾಪಸ್ ಕರೆಸಿಕೊಳ್ಳಲು ಚೀನಾ ಸರಕಾರ ನಿರ್ಧರಿಸಿದೆ. ಹೀಗಾಗಿ ಈ ವಿವಾದ ಬಗೆಹರಿಯುವ ಸಾಧ್ಯತೆ ಗೋಚರಿಸಿದೆ. ಜೂನ್ ತಿಂಗಳಿನಿಂದ ಇಲ್ಲಿಯವರೆಗೆ ಡೋಕ್ಲಾಂ ಗಡಿಯಲ್ಲಿ ಉಭಯ ರಾಷ್ಟ್ರಗಳ ಸೇನೆಗಳು ಕಾದಾಟ ನಡೆಸುತಿತ್ತು. ಆಗಸ್ಟ್ 15 ರಂದೇ ಪರಸ್ಪರ ಕಲ್ಲು ತೂರಾಟ ನಡೆಸಿದ್ದರು. ಈ ನಡುವೆ ಚೀನಾದ ಸರ್ಕಾರಿ ಸ್ವಾಮ್ಯದ ‘ಗ್ಲೋಬಲ್ ಟೈಮ್ಸ್’ ಭಾರತೀಯ ಸೇನೆ ಮತ್ತು ಸರ್ಕಾರದ ವಿರುದ್ಧ ಸುದ್ದಿಗಳನ್ನು

ಡೋಕ್ಲಾಂ ಗಡಿ ವಿವಾದ ► ಭಾರತಕ್ಕೆ ರಾಜತಾಂತ್ರಿಕ ಗೆಲುವು ಗೋಚರ Read More »

ರಾಷ್ಟ್ರೀಯ ನ್ಯೂಸ್
Scroll to Top