indian governor

ರಾಜ್ಯಪಾಲರ ನಿರ್ಧಾರದ ವಿರುದ್ದ ಸಿಡಿದೆದ್ದ ಕಾಂಗ್ರೆಸ್ – ಆ. 19ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದ ತನಿಖೆಗೆ ರಾಜ್ಯಪಾಲರು ಕಾನೂನು ಕ್ರಮಕ್ಕೆ ಅನುಮತಿಯನ್ನು ನೀಡಿದ್ದಾರೆ. ರಾಜ್ಯಪಾಲರ ಈ ನಿರ್ಧಾರದಿಂದ ಸಿಡಿದೆದ್ದ ಕಾಂಗ್ರೆಸ್ ಮುಖಂಡರು, ರಾಜ್ಯಾದ್ಯಂತ ಆ. 19ರ ಸೋಮವಾರದಂದು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇಂದು ಮುಡಾ ಹಗರಣ ಸಂಬಂಧಿಸಿ ರಾಜ್ಯಪಾಲರ ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವಂತ ಕಾಂಗ್ರೆಸ್, ಅವರ ನಿರ್ಧಾರದ ವಿರುದ್ಧ ಸಿಡಿದೆದ್ದಿದೆ. ಹೀಗಾಗಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಕುರುಬರ ಸಂಘದ ಮುಖಂಡರು, ಹಿಂದುಳಿದ ವರ್ಗಗಳ ವೇದಿಕೆಯ ಸದಸ್ಯರು […]

ರಾಜ್ಯಪಾಲರ ನಿರ್ಧಾರದ ವಿರುದ್ದ ಸಿಡಿದೆದ್ದ ಕಾಂಗ್ರೆಸ್ – ಆ. 19ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ Read More »

ಕರ್ನಾಟಕ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಕಳೆದ ವಾರವಷ್ಟೇ ರಾಜ್ಯ ರಾಜಕಾರಣದಲ್ಲಿ ಸಿಎಂ ವಿರುದ್ದ ಬಹಳಷ್ಟು ಸದ್ದು ಮಾಡಿದ್ದ ಮುಡಾ ಕೇಸ್‌ಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಅಬ್ರಹಾಂ ಎಂಬವರು ನೀಡಿದ್ದ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ ದೊರೆತಿರುವುದಾಗಿ ಮೂಲಗಳು ವರದಿ ಮಾಡಿವೆ.   ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ. ಈ ಕುರಿತ ಆದೇಶವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ. ಮೂರು ದೂರುಗಳನ್ನು ಒಟ್ಟಿಗೆ ಸೇರಿಸಿ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್..! Read More »

ಕರ್ನಾಟಕ
Scroll to Top