Indian National Trade Union Congress elected Murugan Adyadka as Intech district president

ಬಿಜೆಪಿ ಸದಸ್ಯತ್ವ ಅಭಿಯಾನ ಯುವ ಸಮುದಾಯವನ್ನು ಸೆಳೆಯಲಿ – ಸಂಸದ ಕ್ಯಾ.ಚೌಟ ಕರೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ. 28. ಪ್ರಸಕ್ತ ಬಿಜೆಪಿ ಸದಸ್ಯತ್ವ ಅಭಿಯಾನವು ಪಕ್ಷ ಸೇರಲು ಹುಮ್ಮಸ್ಸಿನಲ್ಲಿರುವ ‘ಜೆನ್ ಝೆಡ್’ ತಲೆಮಾರಿನ ಯುವ ಸಮುದಾಯವನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕರೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿಯ “ಸದಸ್ಯತಾ ಅಭಿಯಾನ-2024” ಇದರ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ನಡೆದ ವಿಶೇಷ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದ ಸಂಸದರು, 2000 ಇಸವಿಯ ನಂತರ ಜನಿಸಿದ ಜನರೇಷನ್- Z ಎಂದು ಕರೆಯಲ್ಪಡುವ  18-24 […]

ಬಿಜೆಪಿ ಸದಸ್ಯತ್ವ ಅಭಿಯಾನ ಯುವ ಸಮುದಾಯವನ್ನು ಸೆಳೆಯಲಿ – ಸಂಸದ ಕ್ಯಾ.ಚೌಟ ಕರೆ Read More »

ಕರಾವಳಿ, ಕರ್ನಾಟಕ

ಭಾರತೀಯ ರಾಷ್ಟ್ರೀಯ ಟ್ರೆಡ್ ಯೂನಿಯನ್ ಕಾಂಗ್ರೆಸ್ (ಇಂಟೆಕ್) ಜಿಲ್ಲಾಧ್ಯಕ್ಷರಾಗಿ ಮುರುಗನ್ ಅಡ್ಯಡ್ಕ ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 28. ಭಾರತೀಯ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಇಂಟಕ್) ಇಲಾಖೆಯಲ್ಲಿ ಬೆಂಗಳೂರು ಕೇಂದ್ರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಶ್ರೀ ಮುರುಗನ್ ಪಿ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಅವರು ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ಸಾರಿಗೆ ಸಚಿವರು ಕರ್ನಾಟಕ ಸರ್ಕಾರ, ಶ್ರೀ ಕೆ.ವಿ.ಗೌತಮ್ ಡಿಸಿಸಿ ಅಧ್ಯಕ್ಷರು, ಬೆಂಗಳೂರು ಸೆಂಟ್ರಲ್, ಶ್ರೀ ಡಿ ಲಕ್ಷ್ಮಿ ವೆಂಕಟೇಶ್, ಶ್ರೀ ಎಂ.ವಿನಾಯಕ ಬ್ಲಾಕ್ ಅಧ್ಯಕ್ಷರು ಚಾಮರಾಜಪೇಟೆ, ಅವರ ಉಪಸ್ಥಿತಿಯಲ್ಲಿ ಆದೇಶ ಪತ್ರವನ್ನು ಸ್ವೀಕರಿಸಿದರು. ಹಾಗೂ ಕೆಪಿಸಿಸಿ

ಭಾರತೀಯ ರಾಷ್ಟ್ರೀಯ ಟ್ರೆಡ್ ಯೂನಿಯನ್ ಕಾಂಗ್ರೆಸ್ (ಇಂಟೆಕ್) ಜಿಲ್ಲಾಧ್ಯಕ್ಷರಾಗಿ ಮುರುಗನ್ ಅಡ್ಯಡ್ಕ ಆಯ್ಕೆ Read More »

ಕರ್ನಾಟಕ
Scroll to Top