Indian railway department

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ ಸರ್ಕಾರದ ಅಧಿಕೃತ ಬೆಂಬಲ ಕೋರಿ ಸಿಎಂ ಡಿಕೆಶಿಗೆ ತುರ್ತು ಪತ್ರ ಬರೆದ ಸಂಸದ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 26. ಮಂಗಳೂರು ವ್ಯಾಪ್ತಿಯ ರೈಲು ಜಾಲವನ್ನು ನೈರುತ್ಯ ರೈಲ್ವೆ ವಲಯಕ್ಕೆ ಸೇರ್ಪಡೆಗೊಳಿಸುವ ಕೇಂದ್ರ ಸರ್ಕಾರವು ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದು, ಈ ಬಗ್ಗೆ ರೈಲ್ವೆ ಮಂಡಳಿ ಹೊರಡಿಸಿರುವ ಅಧಿಸೂಚನೆಯನ್ನು  ಕಾರ್ಯರೂಪಕ್ಕೆ ತರುವುದಕ್ಕೆ ರಾಜ್ಯ ಸರ್ಕಾರವು ಪೂರ್ಣ ರೀತಿಯ ಆಡಳಿತಾತ್ಮಕ ಸಹಕಾರ ನೀಡಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗೆ ಬರೆದಿರುವ ಈ ಸುದೀರ್ಘ ಪತ್ರದಲ್ಲಿ ಕ್ಯಾ. […]

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ ಸರ್ಕಾರದ ಅಧಿಕೃತ ಬೆಂಬಲ ಕೋರಿ ಸಿಎಂ ಡಿಕೆಶಿಗೆ ತುರ್ತು ಪತ್ರ ಬರೆದ ಸಂಸದ ಚೌಟ Read More »

ಕರ್ನಾಟಕ

KRCL Recruitment; ಕೊಂಕಣ ರೈಲ್ವೇಯಲ್ಲಿ ವಿವಿಧ ಹುದ್ದೆಗಳು- SSLC ಪಾಸಾದವರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 23. ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ನಿರುದ್ಯೋಗಿಗಳಿಗೆ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL Recruitment) ನಿಂದ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು ಒಟ್ಟು ಹುದ್ದೆಗಳು: 190 ಅರ್ಜಿ ಸಲ್ಲಿಕೆ:ಆನ್ಲೈನ್ (Online) ಉದ್ಯೋಗ ಸ್ಥಳ : ಭಾರತದಾದ್ಯಂತ ಹುದ್ದೆಗಳು : ಪಾಯಿಂಟ್ಸ್ ಮ್ಯಾನ್– 60 ಟ್ರ್ಯಾಕ್ ನಿರ್ವಾಹಕರು– 35 ತಂತ್ರಜ್ಞ-III – 20 ತಂತ್ರಜ್ಞ- III -15 ಸ್ಟೇಷನ್ ಮಾಸ್ಟರ್ – 10 ESTM-III

KRCL Recruitment; ಕೊಂಕಣ ರೈಲ್ವೇಯಲ್ಲಿ ವಿವಿಧ ಹುದ್ದೆಗಳು- SSLC ಪಾಸಾದವರಿಂದ ಅರ್ಜಿ ಆಹ್ವಾನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

100 ವಂದೇಭಾರತ್ ರೈಲು ಖರೀದಿ ಟೆಂಡರ್ ರದ್ದುಗೊಳಿಸಿದ ರೈಲ್ವೇ ಇಲಾಖೆ…!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 15. 100 ವಂದೇ ಭಾರತ್‌ ರೈಲುಗಳ ಉತ್ಪಾದನೆ ಮತ್ತು ನಿರ್ವಹಣೆಗಾಗಿ ಭಾರತೀಯ ರೈಲ್ವೇ ಇಲಾಖೆ ನೀಡಿದ್ದ 30,000 ಕೋಟಿ ರೂ. ಮೌಲ್ಯದ ಟೆಂಡರನ್ನು ರದ್ದು ಮಾಡಿದೆ. ರೈಲುಗಳ ಉತ್ಪಾದನೆಗೆ ಫ್ರೆಂಚ್‌ ಮೂಲದ ಕಂಪೆನಿ ಅಲ್‌ಸ್ಟೋಮ್‌ ಇಂಡಿಯಾ ಕಡಿಮೆ ಮೊತ್ತದ ಬಿಡ್‌ ಸಲ್ಲಿಸಿತ್ತು. ಆದರೆ ಇದು ಗರಿಷ್ಠ ಎಂದು ರೈಲ್ವೇ ಇಲಾಖೆ ಟೆಂಡರ್‌ ರದ್ದು ಮಾಡಿದೆ. ಫ್ರೆಂಚ್‌ ಕಂಪೆನಿ ಪ್ರತೀ ರೈಲಿಗೆ 150.9 ಕೋಟಿ ರೂ. ನಿಗದಿ ಮಾಡಿತ್ತು. ಆದರೆ ಭಾರತೀಯ

100 ವಂದೇಭಾರತ್ ರೈಲು ಖರೀದಿ ಟೆಂಡರ್ ರದ್ದುಗೊಳಿಸಿದ ರೈಲ್ವೇ ಇಲಾಖೆ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top