indian railway

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ ಸರ್ಕಾರದ ಅಧಿಕೃತ ಬೆಂಬಲ ಕೋರಿ ಸಿಎಂ ಡಿಕೆಶಿಗೆ ತುರ್ತು ಪತ್ರ ಬರೆದ ಸಂಸದ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 26. ಮಂಗಳೂರು ವ್ಯಾಪ್ತಿಯ ರೈಲು ಜಾಲವನ್ನು ನೈರುತ್ಯ ರೈಲ್ವೆ ವಲಯಕ್ಕೆ ಸೇರ್ಪಡೆಗೊಳಿಸುವ ಕೇಂದ್ರ ಸರ್ಕಾರವು ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದು, ಈ ಬಗ್ಗೆ ರೈಲ್ವೆ ಮಂಡಳಿ ಹೊರಡಿಸಿರುವ ಅಧಿಸೂಚನೆಯನ್ನು  ಕಾರ್ಯರೂಪಕ್ಕೆ ತರುವುದಕ್ಕೆ ರಾಜ್ಯ ಸರ್ಕಾರವು ಪೂರ್ಣ ರೀತಿಯ ಆಡಳಿತಾತ್ಮಕ ಸಹಕಾರ ನೀಡಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗೆ ಬರೆದಿರುವ ಈ ಸುದೀರ್ಘ ಪತ್ರದಲ್ಲಿ ಕ್ಯಾ. […]

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ ಸರ್ಕಾರದ ಅಧಿಕೃತ ಬೆಂಬಲ ಕೋರಿ ಸಿಎಂ ಡಿಕೆಶಿಗೆ ತುರ್ತು ಪತ್ರ ಬರೆದ ಸಂಸದ ಚೌಟ Read More »

ಕರ್ನಾಟಕ

ಅಮೃತ ಭಾರತ ನಿಲ್ದಾಣ ಯೋಜನೆ ಬಂಟ್ವಾಳ ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಜು. 18. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಂಜಾಬ್‌ನ ಜಲಂಧರ್ ಕ್ಯಾಂಟ್ ರೈಲ್ವೆ ನಿಲ್ದಾಣದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಬಂಟ್ವಾಳ ಸೇರಿದಂತೆ ರಾಷ್ಟ್ರದ 75 ರೈಲ್ವೇ ನಿಲ್ದಾಣಗಳ ಮರು ಅಭಿವೃದ್ಧಿ ಕಾಮಗಾರಿಯನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮವನ್ನು ಬಂಟ್ವಾಳ ರೈಲ್ವೇ ನಿಲ್ದಾಣದ ಬೃಹತ್ ಎಲ್.ಇ.ಡಿ ಪರದೆಯ ಮೂಲಕ ನೇರ ಪ್ರಸಾರ ಮಾಡಲಾಯಿತು. ​ ​ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ 26.18 ಕೋಟಿ ರೂ.

ಅಮೃತ ಭಾರತ ನಿಲ್ದಾಣ ಯೋಜನೆ ಬಂಟ್ವಾಳ ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ರೈಲು ಪ್ರಯಾಣಿಕರೇ ಎಚ್ಚರ ಜುಲೈ 1 ರಿಂದ ಬದಲಾಗಲಿವೆ ಪ್ರಮುಖ ನಿಯಮಗಳು

(ನ್ಯೂಸ್ ಕಡಬ) newskadaba.com ಜೂ. 29. ರೈಲು ಪ್ರಯಾಣವನ್ನು ಇನ್ನಷ್ಟು ಸುರಕ್ಷಿತ ಹಾಗೂ ಶಿಸ್ತುಬದ್ಧಗೊಳಿಸುವ ಉದ್ದೇಶದಿಂದ ಜುಲೈ 1ರಿಂದ ಹೊಸ ನಿಯಮಗಳನ್ನು ಜಾರಿಗೆ ತರಲಾಗುತ್ತಿದ್ದು, ಈ ಸಂಬಂಧ ಅಧಿಕೃತ ಗೆಜೆಟ್ ಅಧಿಸೂಚನೆ ಈಗಾಗಲೇ ಪ್ರಕಟಿಸಲಾಗಿದ್ದು, ದೇಶಾದ್ಯಂತ ಹೊಸ ನಿಯಮಗಳು ಜಾರಿಯಾಗಲಿವೆ.   ಹೊಸ ನಿಯಮಗಳ ಪ್ರಕಾರ, ರೈಲುಗಳಲ್ಲಿ ಅಥವಾ ರೈಲ್ವೆ ನಿಲ್ದಾಣದ ಆವರಣದಲ್ಲಿ ಧೂಮಪಾನ ಮಾಡುವುದು ಗಂಭೀರ ಉಲ್ಲಂಘನೆಯಾಗಿ ಪರಿಗಣಿಸಲಾಗುತ್ತದೆ. ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಭಾರಿ ದಂಡ ವಿಧಿಸುವುದರ ಜೊತೆಗೆ, ಪರಿಸ್ಥಿತಿಯ ಗಂಭೀರತೆಯನ್ನು ಆಧರಿಸಿ ಟಿಕೆಟ್ ರದ್ದುಪಡಿಸುವುದು

ರೈಲು ಪ್ರಯಾಣಿಕರೇ ಎಚ್ಚರ ಜುಲೈ 1 ರಿಂದ ಬದಲಾಗಲಿವೆ ಪ್ರಮುಖ ನಿಯಮಗಳು Read More »

ರಾಷ್ಟ್ರೀಯ ನ್ಯೂಸ್

ನಾಳೆಯಿಂದ ರೈಲು ಪ್ರಯಾಣ ದರ ಕೊಂಚ ಏರಿಕೆ

(ನ್ಯೂಸ್ ಕಡಬ) newskadaba.com  ಜೂ. 30. ಭಾರತೀಯ ರೈಲ್ವೆ ಇಲಾಖೆಯು ಕೆಲ ವರ್ಷಗಳ ನಂತರ ನೂತನ ಪ್ರಯಾಣ ದರದಲ್ಲಿ ತುಸು ಹೆಚ್ಚಳ ಮಾಡಿದ್ದು, ನಾಳೆಯಿಂದ (ಜುಲೈ 1) ದೇಶದಾದ್ಯಂತ ಜಾರಿಗೆ ಬರಲಿದೆ. ಮೇಲ್‌‍/ಎಕ್ಸ್ ಪ್ರೆಸ್‌‍ ರೈಲುಗಳ ದರವು ಪ್ರತಿ ಕಿ.ಮೀ.ಗೆ 1 ಪೈಸೆ ಹೆಚ್ಚಾಗಲಿದೆ. ಎಸಿ ಕ್ಲಾಸ್‌‍ಗೆ ಪ್ರತಿ ಕಿ.ಮೀ.ಗೆ 2 ಪೈಸೆ ಹೆಚ್ಚಳವಾಗಲಿದೆ. ಈ ಏರಿಕೆಯು ಪ್ರಯಾಣಿಕರಿಗೆ ಹೊರೆಯಾಗದಂತೆ ನೋಡಿಕೊಳ್ಳಲಾಗಿದೆ. ಅದರಲ್ಲೂ ದಿನನಿತ್ಯ ರೈಲಿನಲ್ಲಿ ಪ್ರಯಾಣಿಸುವವರಿಗೆ ತೊಂದರೆಯಾಗದಂತೆ ಎಚ್ಚರವಹಿಸಲಾಗಿದೆ. ಇನ್ನು ಮಾಸಿಕ ಪಾಸ್‌‍ ದರದಲ್ಲಿ ಯಾವುದೇ

ನಾಳೆಯಿಂದ ರೈಲು ಪ್ರಯಾಣ ದರ ಕೊಂಚ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಜುಲೈ 1ರಿಂದ ರೈಲು ಹೊರಡುವ 8 ಗಂಟೆ ಮೊದಲು ರಿಸರ್ವೇಷನ್ ಚಾರ್ಟ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಜೂ. 30. ಜುಲೈ 1ರಿಂದ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಚಾರ್ಟ್ ಬಿಡುಗಡೆ ಮಾಡಲಾಗುತ್ತದೆ ಎಂದು ಭಾರತೀಯ ರೈಲ್ವೇ ಇಲಾಖೆ ತಿಳಿಸಿದೆ.   ಸದ್ಯ 4 ಗಂಟೆಯ ಮೊದಲೇ ರಿಸರ್ವೇಷನ್ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದ್ದು ಆದರೆ ಜುಲೈ 1 ರಿಂದ ಐಆರ್‌ಸಿಟಿಸಿ ವೆಬ್‌ ಸೈಟ್‌ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ ಪರಿಶೀಲಿಸಿದ ಬಳಕೆದಾರರಿಗೆ ಮಾತ್ರ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಅನುಮತಿ ನೀಡಲಾಗುವುದು ಎಂದು ಭಾರತೀಯ ರೈಲ್ವೆ ಹೇಳಿದೆ.  

ಜುಲೈ 1ರಿಂದ ರೈಲು ಹೊರಡುವ 8 ಗಂಟೆ ಮೊದಲು ರಿಸರ್ವೇಷನ್ ಚಾರ್ಟ್ ಬಿಡುಗಡೆ Read More »

ಕರ್ನಾಟಕ

ಜುಲೈ 1ರಿಂದ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಗೆ ಆಧಾರ್ ದೃಢೀಕರಣ ಕಡ್ಡಾಯ

(ನ್ಯೂಸ್ ಕಡಬ) newskadaba.com ಜೂ. 12. ಸಾಮಾನ್ಯ ಜನರು ಕೂಡಾ ತತ್ಕಾಲ್ ಯೋಜನೆಯ ಪ್ರಯೋಜನಗಳನ್ನು ಪಡೆಯುವ ನಿಟ್ಟಿನಲ್ಲಿ ಜುಲೈ ಒಂದರಿಂದ ತತ್ಕಾಲ್‌ನಲ್ಲಿ ರೈಲು ಟಿಕೆಟ್‌ ಬುಕ್ ಮಾಡಲು ಆಧಾರ್ ದೃಢೀಕರಣ ಕಡ್ಡಾಯವಾಗಿರಲಿದೆ ಎಂದು ರೈಲ್ವೇ ಸಚಿವಾಲಯ ತಿಳಿಸಿದೆ. ಈ ಕುರಿತು ಎಲ್ಲಾ ವಲಯಗಳಿಗೆ ಸುತ್ತೋಲೆ ಕಳುಹಿಸಿದೆ. ಜುಲೈ 1 ರಿಂದ ಅನ್ವಯವಾಗುವಂತೆ ಆಧಾರ್ ದೃಢೀಕೃತ ಬಳಕೆದಾರರು ಮಾತ್ರ ತತ್ಕಾಲ್ ಯೋಜನೆ ಅಡಿಯಲ್ಲಿ ಟಿಕೆಟ್‌ ಗಳನ್ನು ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಹಾಗೂ ಟೂರಿಸಂ ಕಾರ್ಪೊರೇಷನ್(ಐಆರ್‌ಸಿಟಿಸಿ)ವೆಬ್‌ಸೈಟ್/ಅದರ ಆಪ್ ಮೂಲಕ ಬುಕ್

ಜುಲೈ 1ರಿಂದ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಗೆ ಆಧಾರ್ ದೃಢೀಕರಣ ಕಡ್ಡಾಯ Read More »

ಕರ್ನಾಟಕ

ಮಂಗಳೂರು ನಗರ ಭಾಗದ ರೈಲ್ವೇ ಲೈನ್ ಗಳನ್ನು ದಕ್ಷಿಣ ರೈಲ್ವೆಯ ಬದಲಿಗೆ ನೈರುತ್ಯ ರೈಲ್ವೇ ಅಡಿಯಲ್ಲಿ ಕಾರ್ಯನಿರ್ವಹಿಸಲು ಸದನದಲ್ಲಿ ಚೌಟ ಪ್ರಸ್ತಾಪ

(ನ್ಯೂಸ್ ಕಡಬ) newskadaba.com ಡಿ. 12. ಮಂಗಳೂರು ನಗರ ಭಾಗದಲ್ಲಿ ಕಾರ್ಯನಿರ್ವಹಿಸುವ ರೈಲ್ವೇ ಲೈನ್ ಗಳು ಪ್ರಸ್ತುತ ದಕ್ಷಿಣ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇದರ ಬದಲಿಗೆ ಈ ರೈಲ್ವೆ ಲೈನ್ ಗಳನ್ನು ನೈರುತ್ಯ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಸ್ತಾವನೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರ ಮುಂದಿಟ್ಟಿದ್ದಾರೆ. ಆ ಮೂಲಕ, ಸಂಸದರು ಕರಾವಳಿಯ ರೈಲ್ವೆಯಲ್ಲಿ ಆಡಳಿತಾತ್ಮಕ ಸುಧಾರಣೆ ತರುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿದ್ದಾರೆ. ಸಂಸತ್ನ ಚಳಿಗಾಲದ

ಮಂಗಳೂರು ನಗರ ಭಾಗದ ರೈಲ್ವೇ ಲೈನ್ ಗಳನ್ನು ದಕ್ಷಿಣ ರೈಲ್ವೆಯ ಬದಲಿಗೆ ನೈರುತ್ಯ ರೈಲ್ವೇ ಅಡಿಯಲ್ಲಿ ಕಾರ್ಯನಿರ್ವಹಿಸಲು ಸದನದಲ್ಲಿ ಚೌಟ ಪ್ರಸ್ತಾಪ Read More »

ಕರಾವಳಿ, ಕರ್ನಾಟಕ

ಭಾರತೀಯ ರೈಲ್ವೇಯೊಂದಿಗೆ ಕೊಂಕಣ್ ರೈಲ್ವೇ ವಿಲೀನ- ಸಚಿವ ವಿ ಸೋಮಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಕೇಂದ್ರ ಸರಕಾರ ಕೊಂಕಣ್ ರೈಲ್ವೇಯನ್ನು ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸಲು ಚಿಂತನೆ ನಡೆಸಿದ್ದು, ಈ ಕುರಿತಂತೆ ಸಂಬಂಧಪಟ್ಟ ರಾಜ್ಯಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ರೈಲ್ವೇ ಖಾತೆ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೊಂಕಣ ರೈಲ್ವೇ ಜಾಲವು ಕೇರಳದಿಂದ ಮಹಾರಾಷ್ಟ್ರದವರೆಗೆ ವ್ಯಾಪಿಸಿದ್ದು, ಕರ್ನಾಟಕ ರಾಜ್ಯವೊಂದರಲ್ಲೇ ಒಟ್ಟು 742 ಕಿ.ಮೀ. ಕ್ರಮಿಸುತ್ತದೆ ಎಂದು ತಿಳಿಸಿದರು. ಪ್ರಯಾಣಿಕರಿಗೆ ಇನ್ನಷ್ಟು ಉತ್ತಮ ಸೇವೆಗಳನ್ನು ಒದಗಿಸುವ ಅಗತ್ಯವಿದೆ. ಹೀಗಾಗಿ ಭಾರತೀಯ

ಭಾರತೀಯ ರೈಲ್ವೇಯೊಂದಿಗೆ ಕೊಂಕಣ್ ರೈಲ್ವೇ ವಿಲೀನ- ಸಚಿವ ವಿ ಸೋಮಣ್ಣ Read More »

ಕರ್ನಾಟಕ

ಭಾರತೀಯ ರೈಲ್ವೇ ಇಲಾಖೆಯಲ್ಲಿ TTE ಹುದ್ದೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 20. ಭಾರತೀಯ ರೈಲ್ವೇ ಇಲಾಖೆಯು ಇದೀಗ ಖಾಲಿಯಿರುವ 12000 TTE ಹುದ್ದೆಗೆ ನೇಮಕಾತಿ ಆರಂಭಿಸಿ, 2024ರ ಸಾಲಿನ TTE ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ಸೈಟ್ ಮೂಲಕ ಅರ್ಜಿ ಸಲ್ಲಿಸಲು ಶೀಘ್ರದಲ್ಲೇ ಅವಕಾಶ ಮಾಡಿಕೊಡಲಾಗುತ್ತದೆ. ಈ ಮೂಲಕ ಭಾರತೀಯ ರೈಲ್ವೇಯಲ್ಲಿ ಅತೀ ದೊಡ್ಡ ನೇಮಕಾತಿ ಆರಂಭಗೊಂಡಿದೆ. ಅರ್ಜಿ ಸಲ್ಲಿಸಲು ಬಯಸುವರಿಗೆ ಇರಬೇಕಾದ ಅರ್ಹತೆಗಳು- ವಯಸ್ಸು ಜನವರಿ 1, 2024ಕ್ಕೆ ಅನುಗುಣವಾಗಿ ಕನಿಷ್ಠ 18 ಹಾಗೂ ಗರಿಷ್ಠ

ಭಾರತೀಯ ರೈಲ್ವೇ ಇಲಾಖೆಯಲ್ಲಿ TTE ಹುದ್ದೆ – ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

IRCTC- ತತ್ಕಾಲ್ ಟಿಕೆಟ್ ತಕ್ಷಣವೇ ಬುಕಿಂಗ್ ಮಾಡೋದು ಹೇಗೆ – ಇಲ್ಲಿದೆ ಮಾಹಿತಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24. ಈ ಹಬ್ಬಗಳ ಸೀಸನ್ ಸಂದರ್ಭದಲ್ಲಿ ಟಿಕೆಟ್ ಕನ್ಫರ್ಮ್ ಆಗೋದು ತುಂಬಾನೆ ಕಷ್ಟ. ಹೀಗಾಗಿ ಪ್ರಯಾಣಿಕರು ತಮ್ಮ ಊರುಗಳಿಗೆ ಪ್ರಯಾಣಿಸಲು ರೈಲು ಟಿಕೆಟ್‌ಗಳನ್ನು ಮುಂಗಡವಾಗಿ ಕಾಯ್ದಿರಿಸಲು ಪ್ರಾರಂಭಿಸುತ್ತಾರೆ. ಇದಕ್ಕಾಗಿ ಅವರು ತತ್ಕಾಲ್‌ಗೂ ಮುಂದಾಗುತ್ತಾರೆ. ಈ ಸಮಸ್ಯೆಯನ್ನು ಪರಿಹರಿಸಲು ಮತ್ತು ಉತ್ತಮ ಸೇವೆಗಳನ್ನು ನೀಡಲು, ಭಾರತೀಯ ರೈಲ್ವೆಯು ತತ್ಕಾಲ್ ಟಿಕೆಟ್‌ಗಳನ್ನು ಸುಲಭವಾಗಿ ಬುಕ್ ಮಾಡಲು ಪ್ರಯಾಣಿಕರಿಗೆ ಹೊಸ ಅವಕಾಶವನ್ನು ಪರಿಚಯಿಸಿದೆ. IRCTC ತತ್ಕಾಲ್ ಆಟೋಮೇಷನ್ ಟೂಲ್ ನ್ನು ಸರಳ ಪದಗಳಲ್ಲಿ ಹೇಳೋದಾದರೆ

IRCTC- ತತ್ಕಾಲ್ ಟಿಕೆಟ್ ತಕ್ಷಣವೇ ಬುಕಿಂಗ್ ಮಾಡೋದು ಹೇಗೆ – ಇಲ್ಲಿದೆ ಮಾಹಿತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top